Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು: ಸಂಯುಕ್ತ ಜಮಾತ್ ವತಿಯಿಂದ ಪ್ರತಿಭಟನೆ
    ಊರ್ಮನೆ ಸಮಾಚಾರ

    ಶಿರೂರು: ಸಂಯುಕ್ತ ಜಮಾತ್ ವತಿಯಿಂದ ಪ್ರತಿಭಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಬೈಂದೂರು: ಕೆನರಾ ಲೋಕಸಭಾ ಸಂಸದ ಆನಂತ್ ಕುಮಾರ್ ಹೆಗಡೆ ಶಿರಸಿಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಇಸ್ಲಾಂ ಭಯೋತ್ಪಾದಕ ಧರ್ಮ ಎಂಬ ಆಘಾತಕಾರಿ ಹೇಳಿಕೆ ಖಂಡಿಸಿ ಶಿರೂರು ಸಂಯುಕ್ತ ಜಮಾತ್ ವತಿಯಿಂದ ಶುಕ್ರವಾರ ಬ್ರಹತ್ ಪ್ರತಿಭಟನೆ ನಡೆಯಿತು.

    Click Here

    Call us

    Click Here

    ನೂರಾನಿ ಮಸೀದಿಯಿಂದ ಶಿರೂರು ಗ್ರಾಮ ಪಂಚಾಯತ್ ವರೆಗೆ ನೂರಾರು ಮುಸ್ಲಿಂ ಬಾಂಧವರು ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗವಹಿಸಿ ಬಳಿಕ ಬೈಂದೂರು ವಿಶೇಷ ತಹಶೀಲ್ದಾರ ಕಿರಣ ಗೌರಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಎಚ್.ಕೆ.ಸಿದ್ದೀಕ್, ಇದು ಕೋಮು ಸೌಹಾರ್ದತೆಯನ್ನು ಕೆಡಿಸುವ ಉದ್ದೇಶವಾಗಿದೆ. ಈ ಹೇಳಿಕೆಯಿಂದ ಮುಸ್ಲಿಂ ಜನತೆಗೆ ನೋವುಂಟಾಗಿದೆ. ಶಿರೂರು ಸಂಯುಕ್ತ ಮುಸ್ಲಿಂ ಜನತೆ ತೀವೃವಾಗಿ ಖಂಡಿಸುತ್ತದೆ. ತಪ್ಪು ಹೇಳಿಕಸ್ತರ ವಿರುದ್ದ ಸೂಕ್ತ ಕಾನೂನು ಕ್ರಮಕ್ಕೆ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು. ಅಬೂಬಕರ್, ಸೈಯದ್ ಅರೆಹೊಳೆ, ಅನ್ವರ್ ಶೇಖ್, ಜಮಾಯತ್‌ನ ಇಸ್ಮಾಯಿಲ್ ಮೌಲಾನ, ಗ್ರಾಪಂ ಸದಸ್ಯ ಜಿ.ಮೀರಾ ಕರಾಣಿ ಮಹ್ಮದ್ ಸವೂದ್ ಮುಂತಾದವರು ಹಾಜರಿದ್ದರು.

    ????????????????????????????????????
    ????????????????????????????????????
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ

    04/07/2026

    ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ

    04/07/2026

    ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    04/07/2026
    Leave A Reply Cancel Reply

    two × 2 =

    Call us

    Click Here

    Call us

    Call us

    Call us
    Highest Viewed Recently
    • ಉಡುಪಿ: ವಿದ್ಯಾರ್ಥಿವೇತನ ಸೌಲಭ್ಯಕ್ಕೆ ಅರ್ಜಿ ಆಹ್ವಾನ
    • ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದಲ್ಲಿ ನಾಥಪಂಥದ ಪೀರ್‌ ಯೋಗಿ ಜಗದೀಶ್‌ನಾಥ್ ಜೀ ಭೇಟಿ
    • ಆಳ್ವಾಸ್‌ನಿಂದ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರ
    • ನಿವೃತ್ತ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಕೆ.ಎಸ್. ಅವರಿಗೆ ಅಭಿನಂದನೆ
    • ಕುಂದಾಪುರ: ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್ಮೆಂಟ್

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.