Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಲಯನ್ಸ್ ಕ್ಲಬ್ ವತಿಯಿಂದ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಪರಿಹಾರ
    ಊರ್ಮನೆ ಸಮಾಚಾರ

    ಬೈಂದೂರು: ಲಯನ್ಸ್ ಕ್ಲಬ್ ವತಿಯಿಂದ ಹನುಮಂತಪ್ಪ ಕೊಪ್ಪದ ಕುಟುಂಬಕ್ಕೆ ಪರಿಹಾರ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ವಿಶ್ವದ ಅತಿ ಎತ್ತರದ ಸಮರ ಕಣ ಸಿಯಾಚಿನ್ ನೀರ್ಗಲ್ಲ ಪ್ರದೇಶದ ಹಿಮಸಾಗರದಡಿ ಸಿಲುಕಿ ಆರು ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿ ಫೆ. ೧೧ ರಂದು ಹುತಾತ್ಮರಾದ ಧಾರವಾಢ ಜಿಲ್ಲೆಯ ಕುಂದುಗೋಡು ತಾಲೂಕಿನ ಬೆಟಂದೂರು ಗ್ರಾಮದ ವೀರ ಯೋಧ ಲ್ಯಾನ್ಸ್ ನಾಯಕ ಹನುಮಂತಪ್ಪ ಕೊಪ್ಪದ್ ಅವರ ಧರ್ಮಪತ್ನಿ ಮಾದೇವಿ ಕೊಪ್ಪದ ಅವರಿಗೆ ಬೈಂದೂರು ಉಪ್ಪುಂದ ಲಯನ್ಸ್ ಕ್ಲಬ್ ವತಿಯಿಂದ 25ಸಾವಿರದ ಪರಿಹಾರದ ಚೆಕ್ ವಿತರಿಸಲಾಯಿತು.

    Click Here

    Call us

    Click Here

    ಪರಿಹಾರದ ಚೆಕ್ ವಿತರಿಸಿ ಲಯನ್ಸ್ ಕ್ಲಬ್ ಅಧ್ಯಕ್ಷ ಜಿ. ಗೋಕುಲ್ ಶೆಟ್ಟಿ ಮಾತನಾಡಿ, ಯೋಧ ಹನುಮಂತಪ್ಪ ಸಿಯಾಚಿನ್ ಹಿಮದ ರಾಶಿಯ ೩೫ ಅಡಿ ಆಳದಲ್ಲಿ ಸಿಲುಕಿ, ಆರು ದಿನಗಳ ಕಾಲ ಆಹಾರವಿಲ್ಲದೇ ಜೀವ ಹಿಡಿದಿಟ್ಟುಕೊಂಡಿರುವುದು ಸೋಜಿಗವೇ ಸರಿ, ಆದರೆ ಅವರ ಆರೋಗ್ಯ ಸುಧಾರಿಸಲೆಂದು ದೇಶದ ಕೋಟ್ಯಾಂತರ ಜನರ ಪ್ರಾರ್ಥಿಸಿದರು, ಅವರನ್ನು ಉಳಿಸಿಕೊಳ್ಳಲು ಸಾಧವಾಗದಿರುವುದು ವಿಷಾದನೀಯ ಸಂಗತಿ. ದೇಶ ವೀರ ಯೋಧನೊಬ್ಬನನ್ನು ಕಳೆದುಕೊಂಡಿದೆ. ಸರ್ಕಾರ ಅವರ ಕಟುಂಬಕ್ಕೆ ಪರಿಹಾರದ ಮೊತ್ತ ನಿಡಿದರೂ, ಅವರ ಪತ್ನಿಗೆ ಶೀಘ್ರ ಉದ್ಯೋಗದ ವ್ಯವಸ್ಥೆ ಕಲ್ಪಿಸಬೇಕು ಎಂದು ಆಗ್ರಹಿಸಿದರು.

    ಪರಿಹಾರದ ಚೆಕ್ ಸ್ವೀಕರಿಸಿ ಮಾದೇವಿ ಹೆಚ್. ಕೊಪ್ಪದ ಮಾತನಾಡಿ, ದೇಶದ ಗಡಿ ಕಾಯಲು ತೆರಳಿದ ಪತಿ ಹುತಾತ್ಮರಾದ ಸಂಗತಿ ಮನಸ್ಸಿಗೆ ನೋವಾಗಿದ್ದರು, ದೇಶದ ಜನರ ಹರಕೆ ಹಾರೈಕೆ ಸದಾ ನಮ್ಮ ಕುಟುಂಬವನ್ನು ಕಾಪಾಡಲಿದೆ, ಏಳೇಳು ಜನ್ಮವಿದ್ದರೂ ನಾನು ಯೋಧನ ಪತ್ನಿಯಾಗಿ ಬದುಕಬೇಕೆಂಬ ಬಯಕೆಯಿದೆ ಎಂದರು. ಬೈಂದೂರು -ಉಪ್ಪುಂದ ಲಯನ್ಸ್ ಕ್ಲಬ್ ಕಾರ್ಯದರ್ಶಿ ಫಯಾಜ್ ಆಲಿ, ಹಾಗೂ ಸದಸ್ಯರು ಹಾಜರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    4 × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.