Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಲೋಕಾಯುಕ್ತದ ಹಲ್ಲು ಕೀಳೋಕೆ ಹಲ್ಲೇ ಇರಲಿಲ್ಲ: ಸೊರಕೆ ಲೇವಡಿ
    ಕುಂದಾಪ್ರದ್ ಸುದ್ಧಿ

    ಲೋಕಾಯುಕ್ತದ ಹಲ್ಲು ಕೀಳೋಕೆ ಹಲ್ಲೇ ಇರಲಿಲ್ಲ: ಸೊರಕೆ ಲೇವಡಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಜನತಾ ದರ್ಶನದಲ್ಲಿ ರಾಜ್ಯ ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

    Click Here

    Call us

    Click Here

    ಬಳಿಕ ಪತ್ರಕರ್ತರೊಂದಿಗೆ ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶಯದಂತೆ ಜಿಲ್ಲೆಯ ಪ್ರತೀ ತಾಲೂಕಿನಲ್ಲಿ ತಿಂಗಳಿಗೊಮ್ಮೆ ಜನತಾದರ್ಶನ ನಡೆಸಲಾಗುತ್ತಿದೆ. ಜನರ ಸಮಸ್ಯೆ ನೇರವಾಗಿ ಆಲಿಸಿ ಪರಿಹಾರ ಕಂಡುಕೊಳ್ಳುವ ಜೊತೆಗೆ ವಿವಿಧ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸುವ ಇರಾದೆ ನಮ್ಮದು ಎಂದವರು ಹೇಳಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಈ ಮಧ್ಯೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು ಭ್ರಷ್ಟಾಚಾರ ನಿಗ್ರಹ ದಳ ರಚಿಸಿ ಲೋಕಾಯುಕ್ತ ದುರ್ಬಲಗೊಳಿಸುವ ಇರಾದೆ ನಮ್ಮ ಮುಂದಿಲ್ಲ. ಈಗಾಗಲೇ ದೇಶದ ಇತರ ರಾಜ್ಯಗಳಲ್ಲಿಯೂ ಎಸಿಬಿ ರಚನೆಯಾಗಿದೆ. ಮಿಗಿಲಾಗಿ ಹೈಕೋರ್ಟ್ ಅದೇಶದಂತೆ ರಾಜ್ಯದಲ್ಲೂ ಎಸಿಬಿ ರಚನೆಗೆ ಸಂಪುಟದಲ್ಲಿ ಚರ್ಚೆ ನಡೆಸಿ ತೀರ್ಮಾನಕ್ಕೆ ಬಳಿಕ ಬರಲಾಗಿದೆ. ರಾಜ್ಯ ಸರಕಾರ ಲೋಕಾಯಕ್ತ ಹಲ್ಲು ಕೀಳುವ ಕೆಲಸ ಮಾಡಿಲ್ಲ. ಆದರೆ ಈ ಹಿಂದೆ ಲೋಕಾಯುಕ್ತಕ್ಕೆ ಹಲ್ಲೇ ಇರಲಿಲ್ಲ ಎಂದು ಲೇವಡಿ ಮಾಡಿದರು.

    ಡೀಮ್ಡ್ ಫಾರೆಸ್ಟ್ 65ಲಕ್ಷದಿಂದ 13ಸಾವಿರಕ್ಕೆ ಇಳಿಕೆ
    ಉಡುಪಿ ಜಿಲ್ಲೆಯಲ್ಲಿ ಒಟ್ಟು ಅರವತ್ತೈದು ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಕ್ತಿಗೆ ಒಳಪಟ್ಟಿದ್ದು ಕಂದಾಯ ಇಲಾಖೆ, ಅರಣ್ಯ ಇಲಾಖೆ ಜಂಟಿ ಸರ್ವೆ ನಡೆಸಿ, ಡೀಮ್ಟ್ ಫಾರೆಸ್ಟ್‌ನಿಂದ ಪರಂಭೂಕ ಮತ್ತು ಕುಮ್ಕಿ ಭೂಮಿ ಕೈಬಿಡಲಾಗಿದೆ. ಹೊಸದಾಗಿ ಸರ್ವೆ ನಡೆಸಿದ್ದರಿಂದ 65 ಲಕ್ಷ ಹೆಕ್ಟೇರ್ ಡೀಮ್ಡ್ ಫಾರೆಸ್ಟ್ ಭೂಮಿ ಈಗ 13 ಸಾವಿರ ಹೆಕ್ಟೇರಿಗೆ ವ್ಯಾಪ್ತಿಗೆ ಇಳಿದಿದೆ ಎಂಬ ಮಾಹಿತಿ ನೀಡಿದರು.

    ತಾಪಂ. ಜಿಪಂ. ಮೀಸಲಾತಿಯಲ್ಲಿ ಸರಕಾರದ ಹಸ್ತಕ್ಷೇಪವಿಲ್ಲ
    ತಾಪಂ. ಜಿಪಂ. ಅಧ್ಯಕ್ಷ ಉಪಾಧ್ಯಕ್ಷ ಮೀಸಲು ಇನ್ನೂ ಪ್ರಕಟವಾಗಿಲ್ಲ. ಮೀಸಲು ಪ್ರಕ್ರಿಯೆ ಇನ್ನಷ್ಟೇ ನಡೆಯಬೇಕಿದ್ದು, ತಾಪಂ ಜಿಪಂ ಹಿಂದಿನ ಬಾಗಿಲಿನಿಂದ ಅಧಿಕಾರಿ ಹಿಡಿಯುವುದು ಎಲ್ಲಿ ಬಂತು. ಜನ ಸಂಖ್ಯೆ ಆಧಾರದಲ್ಲಿ ಮೀಸಲು ಪ್ರಕಟವಾಗಲಿದೆ. ಸರಕಾರ ಹಸ್ತಕ್ಷೇಪ ಇದರಲ್ಲಿ ಮಾಡೋದಿಲ್ಲ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    Click here

    Click here

    Click here

    Click Here

    Call us

    Call us

    ಜನತಾದರ್ಶನದಲ್ಲಿ ಸಮಸ್ಯೆ ಬಗೆಹರಿಸಲು ಆದ್ಯತೆ
    ಅತೀ ಹೆಚ್ಚು ಕಂದಾಯ, ಕುಮ್ಕಿ, 94ಸಿ, ಕುಡಿಯುವ ನೀರು, ಜಾಗದ ಡಿಸ್ಬ್ಯೂಟ್, ಸಂಪರ್ಕ ರಸ್ತೆ, ಮೆಸ್ಕಾಂಗಳ ಬಗ್ಗೆ ಸಮಸ್ಯೆ ಆಲಿಸಿ, ತಾಲೂಕ್ ಹಾಗೂ ಜಿಲ್ಲಾ ಮಟ್ಟದಲ್ಲಿ ಪರಿಹಾರ ಕಂಡುಕೊಳ್ಳಲಾಗುತ್ತಿದೆ. ಇಲ್ಲಿ ಸಾಧ್ಯವಾಗದ್ದಕ್ಕೆ ಸರಕಾರದ ಮಟ್ಟದಲ್ಲಿ ಪರಿಹಾರ ದೊರಕಿಸಿಕೊಡಲಾಗುತ್ತದೆ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ವಿಧಾನ ಸಭಾ ಸದಸ್ಯ ಪ್ರತಾಪಚಂದ್ರ ಶೆಟ್ಟಿ, ಮೀನಿಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಬಿ.ಹಿರಿಯಣ್ಣ, ಮಾಜಿ ಜಿಪಂ ಅಧ್ಯಕ್ಷ ರಾಜು ಪೂಜಾರಿ, ತಹಸೀಲ್ದಾರ್ ಗಾಯತ್ರಿ ನಾಯ್ಕ್, ಕುಂದಾಪುರ ತಾಪಂ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ ಇದ್ದರು.

    _MG_8765

    _MG_8770

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    7 + seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.