Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಕೆಟ್ ಪಂದ್ಯಾಟ: ಭಂಡಾರ್ಕಾರ್ಸ್ ಕಾಲೇಜು ಸಿಬ್ಬಂದಿ ಸಂಘಕ್ಕೆ ಪ್ರಶಸ್ತಿ
    ಆಟೋಟ

    ಕ್ರಿಕೆಟ್ ಪಂದ್ಯಾಟ: ಭಂಡಾರ್ಕಾರ್ಸ್ ಕಾಲೇಜು ಸಿಬ್ಬಂದಿ ಸಂಘಕ್ಕೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮಣಿಪಾಲದ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಕ್ಕೊಳಪಟ್ಟ ಮೂಡಬಿದ್ರೆಯ ಮಹಾವೀರ ಕಾಲೇಜು ಸಿಬ್ಬಂದಿ ಸಂಘ ಆಯೋಜಿಸಿದ ಅಂತರ ಕಾಲೇಜು ಸಿಬ್ಬಂದಿಗಳ ಕ್ರಿಕೆಟ್ ಪಂದ್ಯಾಟದಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನ ಸಿಬ್ಬಂದಿಗಳ ತಂಡ ಜಯ ಗಳಿಸಿದೆ. ಅಂತಿಮ ಪಂದ್ಯದಲ್ಲಿ ಎದುರಾಳಿ ಕಾರ್ಕಳದ ಶ್ರೀ ಭುವನೇಂದ್ರ ಕಾಲೇಜು ಸಿಬ್ಬಂದಿಗಳ ತಂಡವನ್ನು ಸೋಲಿಸಿ ಪ್ರಥಮ ಸ್ಥಾನ ಪಡೆದುಕೊಂಡಿದೆ. ಭಂಡಾರ್ಕಾರ್ಸ್ ಕಾಲೇಜಿನ ಉಪನ್ಯಾಸಕ ಶರಣ್ ಅವರು ಉತ್ತಮ ಬ್ಯಾಟ್ಸಮನ್ ಮತ್ತು ಅನಂತ ಪೈ ಉತ್ತಮ ಬೌಲರ್ ಪ್ರಶಸ್ತಿಯನ್ನು ಪಡೆದುಕೊಂಡರು.

    Click Here

    Call us

    Click Here

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್ ಕಾಲೇಜಿನ ಪ್ರಾಧ್ಯಾಪಕಿ ಪವಿತ್ರ ಎ.ವಿ. ಅವರಿಗೆ ಪಿಎಚ್‌ಡಿ ಪದವಿ ಪ್ರದಾನ

    03/02/2026

    ಆಳ್ವಾಸ್‌ನ ಎನ್‌ಸಿಸಿ ಸಾಧಕರಿಗೆ ಸನ್ಮಾನ

    02/02/2026

    ಗುರುಕುಲ ವಿದ್ಯಾಸಂಸ್ಥೆಯಲ್ಲಿ ʼಗುರುಕುಲ ಕಾರ್ನಿವಲ್‌ ಮಕ್ಕಳ ಹಬ್ಬʼ

    28/01/2026
    Leave A Reply Cancel Reply

    twelve + seven =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಚಿನ್ನ ಖರೀದಿ ನೆಪದಲ್ಲಿ ಜ್ಯುವೆಲರಿಯಿಂದ ಚಿನ್ನದ ಸರ ಕಳ್ಳತನ- ಆರೋಪಿ ಬಂಧನ
    • ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ರಾಜು ದೇವಾಡಿಗ ನಿಧನ
    • ಗಂಗೊಳ್ಳಿ ಶ್ರೀ ವೀರೇಶ್ವರ ದೇವಸ್ಥಾನದಲ್ಲಿ ಹಿಂದೂ ಸಂಗಮ ಕಾರ್ಯಕ್ರಮ
    • ಕುಂದಾಪುರ: ಟ್ಯಾಟೂ ಕಲಾವಿದನ ಎದೆಗೆ ಗುಂಡು
    • ಜಿಎಸ್‌ಟಿ, ಆದಾಯ ತೆರಿಗೆ ಇಲಾಖೆಯ ದಾಖಲೆಯಂತೆ 52 ಸಾವಿರ ಫಲಾನುಭವಿಗಳಿಗೆ ಸಮಸ್ಯೆ: ಲಕ್ಷ್ಮೀ ಹೆಬ್ಬಾಳಕರ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.