Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧರ್ಮದಲ್ಲಿನ ನಂಬುಗೆ ಮನುಷ್ಯನನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತದೆ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ
    ಊರ್ಮನೆ ಸಮಾಚಾರ

    ಧರ್ಮದಲ್ಲಿನ ನಂಬುಗೆ ಮನುಷ್ಯನನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುತ್ತದೆ: ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ

    Updated:03/04/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಧರ್ಮವೆಂಬುದು ಎಲ್ಲರನ್ನೂ ಒಳ್ಳೆಯತನದಲ್ಲಿ ಬದುಕುವಂತೆ ಮಾಡುವ ವ್ಯವಸ್ಥೆ. ಬೆಟ್ಟದಷ್ಟು ಆಶೋತ್ತರಗಳು ಈಡೇರಿಸಿಕೊಳ್ಳುವ ಆತುರದಲ್ಲಿ ಅನ್ಯಾಯ, ಅಧರ್ಮ ಮಿತಿಮೀರಬಾರದು ಎಂಬ ಕಾರಣಕ್ಕೆ ಧರ್ಮದ ಚೌಕಟ್ಟನ್ನು ಹಾಕಲಾಯಿತು. ಧರ್ಮದ ಹಿಂದೆ ದೈವಿಶಕ್ತಿ ಇದ್ದಾಗ ಮನುಷ್ಯ ಸನ್ಮಾರ್ಗದಲ್ಲಿ ನಡೆಯುತ್ತಾನೆ ಎಂದು ಶ್ರೀ ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತ ಶಿಲಾ ದೇಗುಲ ಸಮರ್ಪಣೆ, ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆರ್ಶಿವಚನವಿತ್ತು.

    ಧರ್ಮ-ಅಧರ್ಮ, ಸುಖ-ದುಖಃಗಳ ಕಲ್ಪನೆಯೇ ಇಲ್ಲದ ಚಾರುವಾಕನ ಸಿದ್ಧಾಂತವನ್ನು ಒಪ್ಪಿ ನಡೆದರೇ ಸಮಾಜಲ್ಲಾಗುವ ಅನ್ಯಾಯಗಳನ್ನು ಸರಿ ಎನ್ನಬೇಕಾದಿತು. ಆಸ್ತಿಕನ ಬದುಕಿನ ನಡೆಯ ಹಿಂದಿನ ದೈವೀಶೃದ್ಧೆ ಹಾಗೂ ನಂಬಿಕೆ ತಪ್ಪು ಮಾಡಲು ಹಿಂಜರಿಯುವಂತೆ ಮಾಡುತ್ತದೆ. ಕೈಮೀರಿ ತಪ್ಪುಗಳಾದಗೂ ಆತ ಪಶ್ಚಾತಾಪ ಪಡುತ್ತಾನೆ. ಜೀವನದಲ್ಲಿ ಧರ್ಮ-ಅಧರ್ಮ, ಪುಣ್ಯ ಪಾಪದ ಕಲ್ಪನೆ ಇದ್ದರೆ ಮಾತ್ರ ನಾವು ಸನ್ಮಾರ್ಗದಲ್ಲಿ ನಡೆಯಲು ಸಾಧ್ಯ ಎಂದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ನಮ್ಮನ್ನು ಮೀರಿದ ಶಕ್ತಿಯೊಂದು ಜಗತ್ತನ್ನು ನಿಯಂತ್ರಣ ಮಾಡುತ್ತಿದೆ ಎಂಬುದು ನಿತ್ಯನುಭವಕ್ಕೆ ಸಿದ್ಧವಾದ ಸಂಗತಿ. ನಮ್ಮ ಇಚ್ಛೆ ಈಡೇರಬೇಕಾದರೇ ಅದಕ್ಕೆ ಪೂರಕವಾಗಿ ದೈವಿಇಚ್ಛೆಯೂ ಕೂಡಿಬರಬೇಕು. ಇಚ್ಛೆ ಇತ್ತು ದೈವಿಚ್ಛೆ ವಿರುದ್ಧ ದಿಕ್ಕಿನಲ್ಲಿದ್ದಾಗ ಕಾರ್ಯಸಿದ್ಧಿ ಸಾಧ್ಯವಿಲ್ಲ ಎಂದರು.

    ವೇ.ಮೂ. ಕೃಷ್ಣ ಸೋಮಾಯಾಜಿ ಅಧ್ಯಕ್ಷತೆ ವಹಿಸಿದ್ದರು. ಪೇರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಸದಾನಂದ ಸೇರ್ವೇಗಾರ್ ಉಪಸ್ಥಿತಿರಿದ್ದರು.

    Click here

    Click here

    Click here

    Click Here

    Call us

    Call us

    ಶ್ರೀ ದುರ್ಗಾಪರಮೇಶ್ವರಿ ದೇವಳದ ಜೀಣೋದ್ಧಾರ ಕಾರ್ಯಕ್ಕೆ ಹೆಚ್ಚಿನ ದೇಣಿಗೆಯಿತ್ತ ದಾನಿಗಳನ್ನು ಗೌರವಿಸಲಾಯಿತು. ದೇವಸ್ಥಾನದ ಪ್ರಧಾನ ಅರ್ಚಕ ಹಾಗೂ ಅನುವಂಶಿಯ ಮೊಕ್ತೇಸರ ಶ್ರೀಧರ ಉಡುಪ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಿಕ್ಷಕ ವಿಶ್ವನಾಥ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    ಇದನ್ನೂ ಓದಿ ►  ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ನೂತನ ಶಿಲಾದೇಗುಲ ಸಮರ್ಪಣೆ – http://kundapraa.com/?p=12635 .

    Heranjalu Shri Durgapameshwari Temple - Brahma Kalashotsava (1) Heranjalu Shri Durgapameshwari Temple - Brahma Kalashotsava (2) Heranjalu Shri Durgapameshwari Temple - Brahma Kalashotsava (3) Heranjalu Shri Durgapameshwari Temple - Brahma Kalashotsava (4) Heranjalu Shri Durgapameshwari Temple - Brahma Kalashotsava (5)

    Heranjalu Shri Durgapameshwari Temple - Brahma Kalashotsava (6) Heranjalu Shri Durgapameshwari Temple - Brahma Kalashotsava (10) Heranjalu Shri Durgapameshwari Temple - Brahma Kalashotsava (9) Heranjalu Shri Durgapameshwari Temple - Brahma Kalashotsava (8) Heranjalu Shri Durgapameshwari Temple - Brahma Kalashotsava (7)

    DSCN3891

    Heranjalu Shri Durgapameshwari Temple - Brahma Kalashotsava (11) Heranjalu Shri Durgapameshwari Temple - Brahma Kalashotsava (12) Heranjalu Shri Durgapameshwari Temple - Brahma Kalashotsava (13) Heranjalu Shri Durgapameshwari Temple - Brahma Kalashotsava (14) Heranjalu Shri Durgapameshwari Temple - Brahma Kalashotsava (15)

    Heranjalu Shri Durgapameshwari Temple - Brahma Kalashotsava (16) Heranjalu Shri Durgapameshwari Temple - Brahma Kalashotsava (17)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    four × 4 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.