Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಚ್ಚತಾ ಆಂದೋಲನ ಸಮರ್ಪಕ ಅನುಷ್ಠಾನವಾಗಬೇಕಿದೆ: ಗೋಪಾಲಕೃಷ್ಣ ಶೆಟ್ಟಿ
    Uncategorized

    ಸ್ವಚ್ಚತಾ ಆಂದೋಲನ ಸಮರ್ಪಕ ಅನುಷ್ಠಾನವಾಗಬೇಕಿದೆ: ಗೋಪಾಲಕೃಷ್ಣ ಶೆಟ್ಟಿ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಂದು ಸ್ವಚ್ಚತಾ ಆಂದೋಲನ ಕೇವಲ ಪ್ರಚಾರಕ್ಕಾಗಿ ಮಾತ್ರ ನಡೆಯುತ್ತಿದೆ. ಘನತ್ಯಾಜ್ಯಗಳ ಸಮರ್ಪಕ ವಿಲೇವಾರಿ ನಡೆದಾಗ ಮಾತ್ರ ನಗರಗಳ ನೈರ್ಮಲ್ಯ ಹೆಚ್ಚಿಸಲು ಸಾಧ್ಯವಾಗುವುದರ ಜೊತೆಗೆ ಮುಂದಿನ ಪೀಳಿಗೆಗೂ ಉತ್ತಮ ಸಮಾಜವನ್ನು ಕಟ್ಟಕೊಡಲು ಸಾಧ್ಯವಿದೆ ಎಂದು ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಟ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ರೋಟರಿ ಕ್ಲಬ್ ಕುಂದಾಪುರ ದಕ್ಷಿಣದ ವತಿಯಿಂದ ನಡೆದ “ಸ್ವಚ್ಚತಾ ಆಂದೋಲನದಲ್ಲಿ ನಾಗರಿಕರ ಪಾತ್ರ” ಕುರಿತು ಮಾತನಾಡುತ್ತಿದ್ದರು.

    ಕುಂದಾಪುರ ಪುರಸಭೆಯ ವ್ಯಾಪ್ತಿಯಲ್ಲಿ ಸುಮಾರು ೩೦,೦೦೦ ಜನವಸತಿ ಇದ್ದು, ಸುಮಾರು ೧೫ ಟನ್ ಕಸ ಉತ್ಪತ್ತಿಯಾಗುತ್ತಿದೆ. ಈ ತ್ಯಾಜ್ಯವನ್ನು ಬಳಸಿಕೊಂಡು ಗೊಬ್ಬರ ತಯಾರಿಸುವ ಘಟಕವನ್ನು ಪುರಸಭೆ ಉತ್ತಮವಾಗಿ ನಿರ್ವಹಿಸುತ್ತಿದೆ. ಇದು ಹೀಗೆಯೇ ಮುಂದುವರಿಯಲು ಸಾರ್ವಜನಿಕರ ಸಹಕಾರ ಅತೀ ಮುಖ್ಯ ಎಂದು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ರೋಟರಿ ದಕ್ಷಿಣದ ಅಧ್ಯಕ್ಷ ವಾಸುದೇವ ಕಾರಂತ ವಹಿಸಿದ್ದರು. ಪ್ರಾರ್ಥನೆಯನ್ನು ಶ್ರೀನಿವಾಸ ಶೇಟ್ ನೇರವೇರಿಸಿದರು. ಕಾರ್ಯದರ್ಶಿ ರೊ ಸುರೇಶ ಮಲ್ಯ ವಾರದ ವರದಿಯನ್ನು ಮಂಡಿಸಿದರು. ರೋಟರಿ ಮಾಹಿತಿಯನ್ನು ನಿಕಟಪೂರ್ವ ಅಧ್ಯಕ್ಷಕೆ.ಪಾಂಡುರಂಗ ಭಟ್ ನೀಡಿದರು. ಮುಖ್ಯ ಅತಿಥಿಗಳನ್ನು ಉಮೇಶ ಕುಂದಾಪುರ ಪರಿಚಯಿಸಿದರು. ಜೋನ್ಸನ ಅಲ್‌ಮೇಡ ದನ್ಯವಾದ ಸಮರ್ಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ

    04/02/2026

    ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ: ಜಿಲ್ಲಾಧಿಕಾರಿ

    03/02/2026

    ಸಾಲಿಗ್ರಾಮದಲ್ಲಿ ಅಯೋಧ್ಯ ಶ್ರೀರಾಮ ಜಪ, ಮುಖ್ಯ ಪೇಟೆಯಲ್ಲೆ ಕುಣಿತ ಭಜನೆ, ಪ್ರಸಾದ ವಿತರಣೆ

    24/01/2026
    Leave A Reply Cancel Reply

    9 + three =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.