Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಸಾವು
    ಅಪಘಾತ-ಅಪರಾಧ ಸುದ್ದಿ

    ಬೈಂದೂರು: ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿ ಸಮುದ್ರಕ್ಕೆ ಬಿದ್ದು ಸಾವು

    Updated:14/04/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಮೀನುಗಾರಿಕೆಗೆ ತೆರಳುತ್ತಿದ್ದ ವ್ಯಕ್ತಿಯೋರ್ವ ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಪಡುವರಿ ಗ್ರಾ.ಪಂ ವ್ಯಾಪ್ತಿಯ ಸೋಮೇಶ್ವರ ಕಡಲ ಕಿನಾರೆಯ ಬಳಿ ವರದಿಯಾಗಿದೆ. ಶಾಂತಾರಾಮ ಪೂಜಾರಿ (37) ಮೃತ ದುರ್ದೈವಿ.

    Click Here

    Call us

    Click Here

    ಶಿರೂರು ಕರಾವಳಿ ಬೆಲೆಮನೆ ನಿವಾಸಿ ಶಾಂತಾರಾಮ ಪೂಜಾರಿ ಸಂಜೆಯ ವೇಳೆಗೆ ಪಾತಿ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿ ಮರಳುತ್ತಿದ್ದಾಗ, ದೋಣಿಯಲ್ಲಿದ್ದ ಆಯತಪ್ಪಿ ನೀರಿಗೆ ಬಿದ್ದಿದ್ದರು. ಸಮುದ್ರ ಉಬ್ಬರವಿದ್ದುದರಿಂದ ನೀರಿನ ಸೆಳವಿಗೆ ಸಿಕ್ಕಿದ್ದ ಅವರು ಈಜಿ ದಡದತ್ತ ಸೇರುವ ಪ್ರಯತ್ನವೂ ವಿಫಲವಾಗಿ ಉಸಿರು ಬಿಗಿಹಿಡಿದಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಬೇರೊಂದು ದೋಣಿಯ ಮೂಲಕ ದಡಕ್ಕೆ ತಂದು ಪೊಲೀಸ್ ಜೀಪ್‌ನಲ್ಲಿಯೇ ತುರ್ತಾಗಿ ಬೈಂದೂರು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟರಲ್ಲಿ ಶಾಂತಾರಾಮ್ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಸ್ಥಳೀಯರು, ಪೊಲೀಸರು ಸಮಯ ಪ್ರಜ್ಞೆ ಮೆರೆದರೂ ಜೀವ ಉಳಿಯಲಿಲ್ಲ:
    ಸಮುದ್ರ ತೀರದಿಂದ ಅನತಿ ದೂರದಲ್ಲಿ ಶಾಂತಾರಾಮ್ ನೀರಿಗೆ ಬಿದ್ದಿದ್ದರು. ಅವರು ಅಪಾದಲ್ಲಿರುವುದು ಗಮನಕ್ಕೆ ಬರುತ್ತಿದ್ದಂತೆ ತೀರದಲ್ಲಿದ್ದ ಸ್ಥಳೀಯರು ಕೂಗಿಕೊಂಡು ರಕ್ಷಣೆಗೆ ಧಾವಿಸಿದ್ದರು. ತೀರಕ್ಕೆ ಕರೆತಂದವರೇ ಅವರ ಹೊಟ್ಟೆಯನ್ನು ಅಮುಕಿ ನೀರನ್ನು ಹೊರಹಾಕಿ ಮಾಡಿ ಅಂಬುಲೆನ್ಸ್ ಬಾರದೇ ಇದ್ದುದರಿಂದ ಕೂಡಲೇ ಪೊಲೀಸ್ ಜೀಪಿನಲ್ಲಿಯೇ ಶರವೇಗದಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆ ತಲುಪುವುದರೊಳಗೆ ಅವರ ಪ್ರಾಣಪಕ್ಷಿ ಹಾರಿಹೊಗಿತ್ತು. ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

     Fisher person died at Someshwara beach byndoor (3) Fisher person died at Someshwara beach byndoor (4) Fisher person died at Someshwara beach byndoor (2)

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    twelve + seventeen =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.