Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಾಮಾಜಿಕ ನ್ಯಾಯದ ಪರಿಕಲ್ಪನೆ ಅಂಬೇಡ್ಕರ್ ಚಿಂತನೆಗಳ ಅನುಷ್ಠಾನದಿಂದ ಸಾಧ್ಯ
    ಊರ್ಮನೆ ಸಮಾಚಾರ

    ಸಾಮಾಜಿಕ ನ್ಯಾಯದ ಪರಿಕಲ್ಪನೆ ಅಂಬೇಡ್ಕರ್ ಚಿಂತನೆಗಳ ಅನುಷ್ಠಾನದಿಂದ ಸಾಧ್ಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಸಮಾಜದ ಪ್ರತಿಯೊಬ್ಬರನ್ನೂ ಮುಖ್ಯವಾಹಿನಿಗೆ ತಂದು ಸಾಮಾಜಿಕ ನ್ಯಾಯವನ್ನು ಒದಗಿಸಬೇಕೆಂಬ ಡಾ. ಬಿ.ಆರ್. ಅಂಬೇಡ್ಕರ್ ಎಂಬ ಮಾನವತಾವಾದಿಯ ದೂರದೃಷ್ಠಿಯ ಚಿಂತನೆ ಇಂದು ಅದೆಷ್ಟೋ ಹಿಂದುಳಿದವರಿಗೆ ಬೆಳಕು ನೀಡಿದೆ ಎಂದು ಬೈಂದೂರು ಕ್ಷೇತ್ರ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಅವರು ಡಾ| ಬಿ.ಆರ್ ಅಂಬೇಡ್ಕರ್ ಸಂಘ ಹಾಗೂ ಡಾ| ಬಿ.ಆರ್ ಅಂಬೇಡ್ಕರ್ ಮಹಿಳಾ ಸಂಘದ ೨೧ನೇ ವಾರ್ಷಿಕೋತ್ಸವ ಹಾಗೂ ೧೨೫ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

    ಅಂಬೇಡ್ಕರ್ ದೇಶದ ಧೀಮಂತ ನಾಯಕರಾಗಿ ದಲಿತರು, ಹಿಂದುಳಿದ ವರ್ಗವರಿಗೆ ಸಾಮಾಜಿಕ ನ್ಯಾಯವನ್ನು ತಂದುಕೊಡುವ ಕೆಲಸವನ್ನು ಮಾಡಿದ್ದಾರೆ. ಅವರ ಗುಣವನ್ನು ಮೈಗೂಡಿಸಿಕೊಂಡು ಅವರ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದಾಗ ಮಾತ್ರ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳ್ಳಲು ಸಾಧ್ಯ ಎಂದರು.

    ಯಡ್ತರೆ ಗ್ರಾಪಂ ಅಧ್ಯಕ್ಷ ನಾಗರಾಜ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ರತ್ತೂಬಾ ಜನತಾ ಹೈಸ್ಕೂಲ್ ಅಧ್ಯಾಪಕ ಮಂಜು ಕಾಳವಾರ, ಎಸ್‌ಡಿಸಿಸಿ ಬ್ಯಾಂಕಿನ ಶಿವರಾಮ ಪೂಜಾರಿ ಉಪಸ್ಥಿತರಿದ್ದರು.

    ಗುಜ್ಜಾಡಿ ಶ್ರೀ ಸಂಗಮೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪಾಂಡುರಂಗ ಕೆ. ಅವರನ್ನು ಸನ್ಮಾನಿಸಲಾಯಿತು. ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾದ ವಿವಿಧ ಸ್ವರ್ಧೆಗಳ ವಿಜೇತರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.  ಡಾ| ಬಿ.ಆರ್ ಅಂಬೇಡ್ಕರ್ ಸಂಘ ಅಧ್ಯಕ್ಷ ಲಕ್ಷ್ಮಣ ಯಡ್ತರೆ ಸ್ವಾಗತಿಸಿದರು. ಡಾ| ಬಿ.ರ್. ಅಂಬೇಡ್ಕರ್ ಮಹಿಳಾ ಸಂಘದ ಅಧ್ಯಕ್ಷ ಗೀತಾ ಸುರೇಶ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯದರ್ಶಿ ಚೈತ್ರಾ ಯಡ್ತರೆ ವರದಿ ವಾಚಿಸಿದರು. ಪ್ರಧಾನ ಕಾರ್ಯದರ್ಶಿ ಪಿ. ದಯಾನಂದ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

    Click here

    Click here

    Click here

    Call us

    Call us

    _MG_9671 _MG_9684

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    21/08/2026

    ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ

    21/08/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ

    21/08/2026
    Leave A Reply Cancel Reply

    19 − twelve =

    Call us

    Click Here

    Call us

    Call us

    Call us
    Highest Viewed Recently
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ
    • ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ
    • ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ
    • ರಾಜ್ಯದಲ್ಲಿನ ಮಳೆ ಮಾಪನಗಳ ದುರವಸ್ಥೆ ಬಗ್ಗೆ ಪ್ರಶ್ನೆ ಮೂಲಕ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.