Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಓಂ ಶ್ರೀ ಮಾತೃ ಮಂಡಳಿ ಬಾವಿಕಟ್ಟೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಓಂ ಶ್ರೀ ಮಾತೃ ಮಂಡಳಿ ಬಾವಿಕಟ್ಟೆ: ಸ್ವಯಂಪ್ರೇರಿತ ರಕ್ತದಾನ ಶಿಬಿರ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಸ್ವಯಂಪ್ರೇರಿತರವಾಗಿ ರಕ್ತದಾನ ಮಾಡುವುದರಿಂದ ಮೂರು ಜೀವಗಳನ್ನು ಉಳಿಸಿದ ಪುಣ್ಯ ದೊರೆಯುತ್ತದೆ. ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತದ ಕೊರತೆ ಬಾರದಂತೆ ಮಾಡಬಹುದು. ಹೀಗಾಗಿ ರಕ್ತದಾನ ಮಾಡುವವರಿಗೆ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜಿಸುವವರನ್ನು ನಿರಂತರವಾಗಿ ಪ್ರೋತ್ಸಾಹಿಸಬೇಕು ಎಂದರು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕುಂದಾಪುರ ಶಾಖೆಯ ಚೇರಮೆನ್ ಎಸ್.ಜಯಕರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಓಂ ಶ್ರೀ ಮಾತೃ ಮಂಡಳಿ ಬಾವಿಕಟ್ಟೆ ಗಂಗೊಳ್ಳಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ, ರಕ್ತನಿಧಿ ಕೇಂದ್ರ ಕುಂದಾಪುರ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

    ಕುಂದಾಪುರ ಸರಕಾರಿ ಆಸ್ಪತ್ರೆಯ ವೈದ್ಯೆ ಡಾ.ಕಲಾಶ್ರೀ ಶಿಬಿರವನ್ನು ಉದ್ಘಾಟಿಸಿದರು. ರಕ್ತನಿಧಿ ಕೇಂದ್ರದ ವೈದ್ಯ ಡಾ.ಮಲ್ಲಿ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ಕೋ-ಆರ್ಡಿನೇಟರ್ ಎ.ಮುತ್ತಯ್ಯ ಶೆಟ್ಟಿ, ಶ್ರೀ ಬಸವೇಶ್ವರ ದೇವಸ್ಥಾನದ ಅಧ್ಯಕ್ಷ ಶ್ರೀಧರ ಎನ್., ಮಲ್ಪೆಯ ಮತ್ಸ್ಯೋದ್ಯಮಿ ಜಗದೀಶ ಗಂಗೊಳ್ಳಿ, ರೇಣುಕಾ ವಾಸುದೇವ ಶೇರುಗಾರ್, ವೈಭವಿ ವಿ.ಶೆಣೈ, ಓಂ ಶ್ರೀ ಮಾತೃ ಮಂಡಳಿಯ ಅಧ್ಯಕ್ಷೆ ಭೂದೇವಿ, ಕಾರ್ಯದರ್ಶಿ ಜ್ಯೋತಿ, ಅಕ್ಕಮ್ಮ, ಸುಶೀಲ ಮೊದಲಾದವರು ಉಪಸ್ಥಿತರಿದ್ದರು. ಇದೇ ಸಂದರ್ಭ ಕುಂದಾಪುರ ಸರಕಾರಿ ಆಸ್ಪತ್ರೆಯ ತಜ್ಞರು ಮಧುಮೇಹ ಹಾಗೂ ರಕ್ತದೊತ್ತಡದ ತಪಾಸಣೆ ನಡೆಸಿದರು. ಸರಸ್ವತಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026

    ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ

    21/08/2026

    ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ

    21/08/2026
    Leave A Reply Cancel Reply

    seventeen + five =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.