Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು : ವಿಶ್ವ ಆರೋಗ್ಯ ದಿನಾಚರಣೆ
    ಊರ್ಮನೆ ಸಮಾಚಾರ

    ಬೈಂದೂರು : ವಿಶ್ವ ಆರೋಗ್ಯ ದಿನಾಚರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಜೆಸಿಐ ಉಪ್ಪುಂದ ಹಾಗೂ ಅಂಜಲಿ ಆಸ್ಪತ್ರೆ ಬೈಂದೂರು ಇವರ ಸಹಯೋಗದಲ್ಲಿ ವಿಶ್ವ ಆರೋಗ್ಯ ದಿನಾಚರಣೆಯ ಅಂಗವಾಗಿ ತೆಂಕಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ಮಾಹಿತಿ ಹಾಗೂ ತಪಾಸಣೆ ಶಿಬಿರ ನಡೆಯಿತು.

    Click Here

    Call us

    Click Here

    ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಮ ಜೋಗಿ ಶಿಬಿರವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಅಂಜಲಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸುಬ್ರಹ್ಮಣ್ಯ ಭಟ್ ಮಾತನಾಡಿ ’ಜಗತ್ತಿನ ಎಲ್ಲಾ ದೇಶಗಳ ಜನರು ಆರೋಗ್ಯವಂತರಾಗಿರಬೇಕೆಂಬ ಉದ್ದೇಶದಿಂದ 1950ರ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ಸಂಸ್ಥೆ ಸ್ಥಾಪಿತವಾಯಿತು. ಅನಂತರ ಪ್ರತಿವರ್ಷವೂ ಒಂದೊಂದು ಧ್ಯೇಯವಾಕ್ಯದಡಿಯಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಜನಸಾಮಾನ್ಯರಲ್ಲಿ ಆರೋಗ್ಯ ಕುರಿತು ಸಮರ್ಪಕವಾದ ಮಾಹಿತಿ ಹಾಗೂ ಜಾಗೃತಿಯ ಕೊರತೆಯಿದೆ. ಅದನ್ನು ನೀಡುವಲ್ಲಿ ಸಂಘಸಂಸ್ಥೆಗಳು ಮುಂದಾಗಬೇಕು’ ಎಂದರು.

    ರೋಗದ ಬಗೆಗೆ ಹೆದರಿಕೆ, ಭಯ ಪಡುವ ಬದಲು ಅದು ಬರದಂತೆ, ಒಬ್ಬರಿಂದ ಇನ್ನೊಬ್ಬರಿಗೆ ಹರಡದಂತೆ ಹೇಗೆ ಮುಂಜಾಗೃತೆ ವಹಿಸಬೇಕೆಂಬ ತಿಳುವಳಿಕೆ ಇರಬೇಕು. ನಮ್ಮ ಪರಿಸರವನ್ನು ಸ್ವಚ್ಛವಾಗಿಟ್ಟರೆ ಬಹಳಷ್ಟು ಸಾಂಕ್ರಾಮಿಕ ಕಾಯಿಲೆಯನ್ನು ತಡೆಗಟ್ಟಬಹುದು. ಕ್ರಮಬದ್ದ ಆಹಾರ ವಿಹಾರ, ಯೋಗ, ವ್ಯಾಯಾಮಗಳಿಂದ ಮಧುಮೇಹದಂತಹ ರೋಗದಿಂದ ದೂರವಿರಬಹುದು. ಅತಿಯಾದ ಆಹಾರ ಸೇವನೆ, ಮದ್ಯಪಾನ, ಧೂಮಪಾನ ಮೊದಲಾದವುಗಳು ನಮ್ಮ ಆರೋಗ್ಯವನ್ನು ಕೆಡಿಸುತ್ತದೆ. ತನ್ನ ಆರೋಗ್ಯದ ಜೊತೆಗೆ ತನ್ನ ಪರಿಸರದ, ಸಮಾಜದ ಆರೋಗ್ಯವನ್ನು ಉಳಿಸಿಕೊಳ್ಳುವಲ್ಲಿ ಪ್ರತಿಯೊಬ್ಬರೂ ಕಟಬದ್ಧರಾದಾಗ ಆರೋಗ್ಯ ಪೂರ್ಣ ಬದುಕು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಉಪ್ಪುಂದ ಇದರ ಅಧ್ಯಕ್ಷ ನರಸಿಂಹ ಹಳಗೇರಿ ವಹಿಸಿದ್ದರು. ಗ್ರಾಪಂ ಸದಸ್ಯ ಗುರುರಾಜ ಹೆಬ್ಬಾರ್, ಸುಭಾಶ್ಚಂದ್ರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    21/08/2026

    ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ

    21/08/2026

    ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ

    21/08/2026
    Leave A Reply Cancel Reply

    11 + thirteen =

    Call us

    Click Here

    Call us

    Call us

    Call us
    Highest Viewed Recently
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ
    • ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ
    • ಬಸ್ರೂರು ಶ್ರೀ ಶಾರದಾ ಕಾಲೇಜು: ಶಿಕ್ಷಕ – ರಕ್ಷಕ ಸಭೆ
    • ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಹರಡಿರುವ ಡ್ರಗ್ಸ್ ಮಾಫಿಯ ನಿಗ್ರಹಕ್ಕೆ ಸದನದಲ್ಲಿ ಒತ್ತಾಯಿಸಿದ ಶಾಸಕ ಗಂಟಿಹೊಳೆ
    • ರಾಜ್ಯದಲ್ಲಿನ ಮಳೆ ಮಾಪನಗಳ ದುರವಸ್ಥೆ ಬಗ್ಗೆ ಪ್ರಶ್ನೆ ಮೂಲಕ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.