Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.25: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣ
    ಎಲ್ಲಿ ಏನು

    ಎ.25: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ನೋಟ್.
    ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಎ.25ರಂದು ವಿಕಲಚೇತನರ ಸಮಾವೇಶ, ಪ್ರತಿಭಾ ಹಾಗೂ ಕೌಶಲ್ಯ ಅನಾವರಣದ ಕುರಿತು ಒಂದು ದಿನದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಪಿ.ನಾರಾಯಣ ಶೆಟ್ಟಿ ತಿಳಿಸಿದ್ದಾರೆ.

    Click Here

    Call us

    Click Here

    ಕಾಲೇಜಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಲಾಂಚನ, ಅಮಂತ್ರಣ ಪತ್ರಿಕೆ ಹಾಗೂ ಸರಕಾರದ ಸೌಲಭ್ಯಗಳ ಮಾಹಿತಿಗಳ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.

    ವಿಕಲಚೇತನರ ಕುರಿತು ನಾಗರಿಕರಲ್ಲಿ ಜಾಗೃತಿ ಮೂಡಿಸುವುದು, ಅವರಲ್ಲಿರುವ ಸುಪ್ತ ಪ್ರತಿಭೆ ಮತ್ತು ಕೌಶಲವನ್ನು ಗುರುತಿಸಿ ಪ್ರೋತ್ಸಾಹಿಸಲು ಸರಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿ ನೀಡುವುದು ಹಾಗೂ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ ತುಂಬುವುದು ಕಾರ್ಯಕ್ರಮ ಆಯೋಜನೆಯ ಉದ್ದೇಶ. ವಿಕಲಚೇತನರ ಪ್ರತಿಭಾ ಪ್ರದರ್ಶನ ಮತ್ತು ಅವರು ತಯಾರಿಸಿದ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ವ್ಯವಸ್ಥೆಯನ್ನು ಮಾಡಲಾಗಿದೆ.

    ಕಾರ್ಯಕ್ರಮವನ್ನು ಯುವ ಉದ್ಯಮಿ ಕಾರ್ತಿಕೇಯ ಮಧ್ಯಸ್ಥ ಉದ್ಘಾಟಿಸಲಿದ್ದಾರೆ. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಆಡಳಿತಾದಿಕಾರಿಗಳಾದ ಹೆಚ್ ಶಾಂತಾರಾಮ್ ಅಧ್ಯಕ್ಷತೆ ವಹಿಸಲಿದ್ದಾರೆ. ದಿಕ್ಸೂಚಿ ಭಾಷಣವನ್ನು ಪಾಂಡುರಂಗ ಶಾನುಭೋಗ ಮಾಡಲಿದ್ದಾರೆ. ಅತಿಥಿಗಳಾಗಿ ಉಡುಪಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಾದ ಅಣ್ಣಾಮಲೈ, ಪುರಸಭಾ ಅಧ್ಯಕ್ಷರಾದ ವಸಂತಿ ಸಾರಂಗ,ಸುರೇಶ್ ಡಿ ಪಡುಕೋಣೆ, ಉಡುಪಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿಯಾದ ನಿರಂಜನ್ ಭಟ್, ಕುಂದಾಪುರ ಜನಪರ ಪ್ರಗತಿಪರ ವೇದಿಕೆಯ ಸಂಚಾಲಕರಾದ ಮಾಣಿಗೋಪಾಲ ಆಗಮಿಸಲಿದ್ದಾರೆ. ಕುಂದಾಪ್ರ ಡಾಟ್ ಕಾಂ

    ಪ್ರೊ ರಾಮಚಂದ್ರ ಮಾಹಿತಿ ನೀಡಿ ಕಾರ್ಯಕ್ರಮದಲ್ಲಿ ಎರಡು ವಿಶೇಷ ಅಧಿವೇಶನ ನಡೆಯಲಿದ್ದು, ಮೊದಲನೆಯ ಕಾರ್ಯಗಾರದಲ್ಲಿ ವಿಕಲಚೇತನ ಹಾಗೂ ಪೋಷಕರ ಸವಾಲು-ಜವಾಬ್ದಾರಿಯ ಬಗ್ಗೆ ಡಾ. ವಿರೂಪಾಕ್ಷ ದೇವರಮನೆ ಹಾಗೂ ಎರಡನೇ ಕಾರ್ಯಗಾರದಲ್ಲಿ ವಿಕಲಚೇತನರಿಗೆ ಸರಕಾರದಿಂದ ದೊರಕುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ನಿರಂಜನ್ ಭಟ್ ಅವರು ನೀಡಲಿದ್ದಾರೆ. ಅಲ್ಲದೇ ಸ್ಥಳೀಯವಾಗಿ ಸಾಧನೆ ಮಾಡಿದ ವಿಕಲಚೇತನರಿಗೆ ಹಾಗೂ ಸಂಘ ಸಂಸ್ಥೆಯ ಸಂಚಾಲಕರಿಗೆ ಗೌರವಿಸಿ ಸನ್ಮಾನಿಸುವ ಕಾರ್ಯಕ್ರಮ ಇರಲಿದೆ. ಕಾರ್ಯಕ್ರಮದಲ್ಲಿ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿಕಲಚೇತನರು ಹಾಗೂ ಸಂಘ ಸಂಸ್ಥೆಗಳು ಪಾಲ್ಗೋಳ್ಳಲಿದ್ದಾರೆ ಎಂದು ಹೇಳಿದರು.

    Click here

    Click here

    Click here

    Call us

    Call us

    ಪತ್ರಿಕಾ ಗೋಷ್ಠಿಯಲ್ಲಿ ಪ್ರೊ. ಗೋಪಾಲ್ ಪ್ರೊ. ಸುರೇಂದ್ರನಾಥ ಶೆಟ್ಟಿ, ಪ್ರೊ. ಶುಭಕರಾಚಾರಿ, ಪ್ರೊ. ಮಹಮದ್ ಇಕ್ಬಾಲ್, ಸುಮಲತಾ ಎಸ್ ನಾಯಕ್ ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಕೊಂಚಾಡಿ ರಾಧಾ ಶೆಣೈ ಸ.ಹಿ.ಪ್ರಾ ಶಾಲೆಯ ವಾರ್ಷಿಕ ಕ್ರೀಡಾಕೂಟ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ʼಸ್ಟಾರ್ ಎಜುಕೇಶನ್ ಅವಾರ್ಡ್ʼ ಗೌರವ
    • ಸೇವಾ ಮನೋಭಾವದಿಂದ ಮಾಡುವ ಕೆಲಸ ಮನಸ್ಸಿಗೆ ಸಂತೋಷ ನೀಡುತ್ತದೆ: ಅನುಪಮ ಎಸ್. ಶೆಟ್ಟಿ
    • ಸುಜ್ಞಾನ ಪಿಯು ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ
    • ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.