Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತಲ್ಲೂರಿನಲ್ಲಿ ಕೆಕೆವೈಎಸ್ ಟ್ರೋಫಿ-2016 ಕಬಡ್ಡಿ ಪಂದ್ಯಾಟ: ನಾಗದೇವತಾ ಪಡುವರಿ ಪ್ರಥಮ
    ಊರ್ಮನೆ ಸಮಾಚಾರ

    ತಲ್ಲೂರಿನಲ್ಲಿ ಕೆಕೆವೈಎಸ್ ಟ್ರೋಫಿ-2016 ಕಬಡ್ಡಿ ಪಂದ್ಯಾಟ: ನಾಗದೇವತಾ ಪಡುವರಿ ಪ್ರಥಮ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ತಲ್ಲೂರಿನಲ್ಲಿ ಪ್ರಪ್ರಥಮ ಬಾರಿಗೆ ಈ ಅದ್ದೂರಿಯ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಿರುವ ಸಂಘಟಕರ ಸಾಹಸ ತುಂಬಾ ಶ್ಲಾಘನೀಯ . ಅಂತರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಸರಿಸಮಾನವಾಗುವಂತೆ ಈ ಹೊನಲು ಬೆಳಕಿನ ಪಂದ್ಯಾಟವನ್ನು ಏರ್ಪಡಿಸುವುದರಲ್ಲಿ ಅವರ ಶ್ರಮ ಸಾರ್ಥಕವಾಗಿದೆ ಎಂದು ನ್ಯಾಯವಾದಿ ಟಿ.ಬಿ. ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ತಲ್ಲೂರಿನ ಶ್ರೀ ಕುಂತಿಯಮ್ಮ ದೇವಸ್ಥಾನದ ವಠಾರದಲ್ಲಿ ಕೊಂಕಣಿ ಖಾರ್ವಿ ಸಮಾಜ ತಲ್ಲೂರು ಇವರ ವತಿಯಿಂದ ಏರ್ಪಡಿಸಲಾದ ಕೆಕೆವೈಎಸ್ ಟ್ರೋಫಿ 2016 ಹೊನಲು ಬೆಳಕಿನ ಕಬಡಿ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.

    ಸಮಾರಂಭದ ತಲ್ಲೂರು ಗ್ರಾ.ಪಂ. ಅಧ್ಯಕ್ಷ ಆನಂದ ಬಿಲ್ಲವ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ನ್ಯಾಯವಾದಿ ರವಿಕಿರಣ ಮುರ್ಡೇಶ್ವರ ಮಾತನಾಡಿ ಶಾರೀರದ ವಿಕಸನಕ್ಕೆ ಸ್ನೇಹ ಸಂವರ್ಧನೆಗೆ ಇಂತಹ ಪಂದ್ಯಾಟಗಳು ಅತ್ಯಗತ್ಯ ಎಂದು ಅಭಿಪ್ರಾಯ ಪಟ್ಟರು. ವೇದಿಕೆಯಲ್ಲಿ ಜ್ಯೋತಿ ಎ. ಜಿ.ಪಂ. ಸದಸ್ಯರು, ವಸಂತ ಹೆಗ್ಡೆ ಮೊಕ್ತೇಸರರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ತಲ್ಲೂರು, ಜಯಾನಂದ ಖಾರ್ವಿ ಅಧ್ಯಕ್ಷರು ಶ್ರೀ ಮಹಾಕಾಳಿ ದೇವಸ್ಥಾನ ಕುಂದಾಪುರ, ಕರುಣ್ ಕುಮಾರ್ ತಾ.ಪಂ.ಸದಸ್ಯರು , ಶ್ರೀಧರ ಶೆಟ್ಟಿ, ಕಾರ್ಯದರ್ಶಿ, ಶ್ರೀ ಕುಂತಿಯಮ್ಮ ದೇವಸ್ಥಾನ ತಲ್ಲೂರು. ಉಪಸ್ಥಿತರಿದ್ದು ಪಂದ್ಯಾಟಕ್ಕೆ ಶುಭ ಕೋರಿದರು. ಸುನೀಲ್ ಖಾರ್ವಿ ಸ್ವಾಗತಿಸಿದರು. ಪ್ರಶಾಂತ್ ನಾಯಕ್ ಧನ್ಯವಾದಗಳನ್ನು ಅರ್ಪಿಸಿದರು. ಜುಡಿತ್ ಮೆಂಡೋನ್ಸಾ ಕಾರ್ಯಕ್ರಮ ನಿರೂಪಿಸಿದರು.

    ಐಪಿಎಲ್ ಪ್ರೊ ಕಬ್ಬಡಿ ಪಂದ್ಯಾಟ ಮಾದರಿಯ ಅಂಗಣದಲ್ಲಿ ಜರಗಿದ ಈ ಪಂದ್ಯಾಟದಲ್ಲಿ ಸುಮಾರು ೩೬ ತಂಡಗಳು ಭಾಗವಹಿಸಿದ್ದು ಅಂತಿಮ ರೋಚಕ ಹಣಾ ಹಣಿಯಲ್ಲಿ ಕುಂದಾಪುರದ ಜಬ್‌ಜಬ್ ತಂಡವನ್ನು ದ್ವಿತೀಯ ಸ್ಥಾನಕ್ಕೆ ತಳ್ಳಿದ ಬೈಂದೂರಿನ ನಾಗದೇವತಾ ಪಡುವರಿ ತಂಡ ಪ್ರಥಮ ಸ್ಥಾನಿಯಾಗಿ “ಕೆಕೆವೈಎಸ್ ಟ್ರೋಫಿ 2016” ನ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

    ????????????????????????????????????
    ????????????????????????????????????
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    06/07/2026

    ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ

    06/07/2026

    ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು

    06/07/2026
    Leave A Reply Cancel Reply

    one × four =

    Call us

    Click Here

    Call us

    Call us

    Call us
    Highest Viewed Recently
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ
    • ಅರೆಶಿರೂರು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ಉದ್ಘಾಟನೆ ಮತ್ತು ಶ್ರೀ ದೇವಳದಿಂದ ನೀಡಿದ ವಿವಿಧ ಸವಲತ್ತುಗಳ ವಿತರಣೆ
    • ಮರವಂತೆ: ಚಿನ್ನದ ಅಂಗಡಿಗೆ ನುಗ್ಗಿ ಕಳವು
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಗ್ರಾಜುಯೇಷನ್ ಡೇ
    • ಕೋಟ: ಉದ್ಯೋಗ ಸಂಕಲ್ಪ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ಲಿಖಿತ ಪರೀಕ್ಷೆಗೆ ಉಚಿತ ತರಬೇತಿ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.