Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧರ್ಮಕ್ಷೇತ್ರಗಳಿಗೆ ಸಾಮಾಜಿಕ ಬದ್ಧತೆ ಇರಬೇಕು: ಡಾ. ಜಿ. ಜಿ. ಸಭಾಹಿತ
    ಊರ್ಮನೆ ಸಮಾಚಾರ

    ಧರ್ಮಕ್ಷೇತ್ರಗಳಿಗೆ ಸಾಮಾಜಿಕ ಬದ್ಧತೆ ಇರಬೇಕು: ಡಾ. ಜಿ. ಜಿ. ಸಭಾಹಿತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಎಲ್ಲ ಕ್ಷೇತ್ರಗಳಲ್ಲಿ ಬದಲಾವಣೆಗಳು ಆಗುತ್ತಿವೆ. ಧಾರ್ಮಿಕ ಕ್ಷೇತ್ರವೂ ಬದಲಾವಣೆಗಳಿಗೆ ಹೊಂದಿಕೊಳ್ಳಬೇಕು. ಅದು ಸಾಮಾಜಿಕ ಬದ್ಧತೆಯಿಂದ ಕೆಲಸಮಾಡಬೇಕಾದ ಅನಿವಾರ್ಯತೆ ಇದೆ ಎಂದು ಇಡಗುಂಜಿಯ ಸಿದ್ಧಿವಿನಾಯಕ ಕ್ಷೇತ್ರದ ಆಡಳಿತ ಧರ್ಮದರ್ಶಿ ಡಾ. ಜಿ. ಜಿ. ಸಭಾಹಿತ ಹೇಳಿದರು.

    Click Here

    Call us

    Click Here

    ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಪುನರ್‌ಪ್ರತಿಷ್ಠೆ, ಅಷ್ಟಬಂಧ, ಬ್ರಹ್ಮಕಲಶೋತ್ಸವದ ವರ್ಧಂತ್ಯುತ್ಸವದ ನಿಮಿತ್ತ ಶನಿವಾರ ನಡೆದ ಧರ್ಮಸಭೆಯನ್ನು ಅವರು ಉದ್ಘಾಟಿಸಿ ಮಾತನಾಡಿದರು.

    ಮುಖ್ಯ ಅತಿಥಿಗಳಾಗಿದ್ದ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ದೇವಾಲಯಗಳ ಜೀರ್ಣೋದ್ಧಾರ ನಡೆದರೆ ಅವು ಸಮಾಜದ ನೆಮ್ಮದಿಯ ತಾಣಗಳಾಗುತ್ತವೆ. ಜನರು ತಮ್ಮ ದುಡಿಮೆಯ ಹಣವನ್ನು ದೇವಾಲಯಕ್ಕೆ ನೀಡಿದರೆ ಅದರಿಂದ ಸತ್ಫಲ ಪ್ರಾಪ್ತಿಯಾಗುತ್ತದೆ. ದೇವರಿಗೂ ತನ್ನ ಭಕ್ತರು ಚೆನ್ನಾಗಿರಬೇಕೆಂಬ ಇಚ್ಛೆ ಇರುತ್ತದೆ ಎಂದರು. ಅಧ್ಯಕ್ಷತೆ ವಹಿಸಿದ್ದ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದ ಮಾಜಿ ಆಡಳಿತ ಧರ್ಮದರ್ಶಿ ಬಿ. ಎಂ. ಸುಕುಮಾರ ಶೆಟ್ಟಿ ದೇವಸ್ಥಾನ ಶ್ರದ್ಧಾಕೇಂದ್ರ. ಅದರ ಆಡಳಿತ ಮಂಡಳಿಯಲ್ಲಿ ರಾಜಕೀಯೇತರ ಪ್ರಾಮಾಣಿಕ ವ್ಯಕ್ತಿಗಳಿರಬೇಕು. ಹಾಗಿದ್ದರಷ್ಟೆ ಆ ದೇವಸ್ಥಾನದ ಬಗ್ಗೆ ಭಕ್ತರು ವಿಶ್ವಾಸ ತಾಳುತ್ತಾರೆ ಎಂದರು.

    ದೇವಳ ಕಾರ್ಯನಿರ್ವಹಣಾಧಿಕಾರಿ ಕೆ. ಪಿ. ಚಿದಂಬರ, ಆಡಳಿತ ಮಂಡಳಿಯ ಮಾಜಿ ಸದಸ್ಯೆ ಶಾರದಾ ಬಿಜೂರು ಶುಭ ಹಾರೈಸಿದರು. ಆಡಳಿತ ಸಮಿತಿಯ ಮಾಜಿ ಸದಸ್ಯ ನರಸಿಂಹ ಖಾರ‍್ವಿ, ಮರವಂತೆ ಮೀನುಗಾರರ ಸೇವಾ ಸಮಿತಿಯ ಅಧ್ಯಕ್ಷ ಬಿ. ವೆಂಕಟರಮಣ ಖಾರ‍್ವಿ ಉಪಸ್ಥಿತರಿದ್ದರು.

    ಆಡಳಿತ ಮಂಡಳಿಯ ಮಾಜಿ ಸದಸ್ಯ ಡಾ. ಎಂ. ರತ್ನಾಕರ ಹೆಬ್ಬಾರ್ ಸ್ವಾಗತಿಸಿದರು. ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಎಂ. ರಾಜಶೇಖರ ಹೆಬ್ಬಾರ್ ವಂದಿಸಿದರು. ರಾಜೇಶ್ ಪಡುಕೋಣೆ ನಿರೂಪಿಸಿದರು.
    ವರ್ಧಂತ್ಯುತ್ಸವದ ಅಂಗವಾಗಿ ಮಹಾವಿಷ್ಣು ಯಾಗ, ಅನ್ನಸಂತರ್ಪಣೆ, ಪಂಡಿತ್ ರವಿಕಿರಣ ಮತ್ತು ಬಳಗದವರಿಂದ ಭಕ್ತಿ-ಭಾವ-ಸಂಗಮ ಸಂಗೀತ ಕಾರ್ಯಕ್ರಮ ನಡೆಯಿತು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    20 − 13 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.