Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ವಕ್ವಾಡಿ ಗುರುಕುಲ ಪಿಯು ಕಾಲೇಜಿಗೆ ಶೇ.100 ಫಲಿತಾಂಶ
    ಊರ್ಮನೆ ಸಮಾಚಾರ

    ಕುಂದಾಪುರ: ವಕ್ವಾಡಿ ಗುರುಕುಲ ಪಿಯು ಕಾಲೇಜಿಗೆ ಶೇ.100 ಫಲಿತಾಂಶ

    Updated:02/03/2017No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಆಡಳಿತಕ್ಕೊಳಪಟ್ಟ ಗುರುಕುಲ ಪಿಯು ಕಾಲೇಜಿನಲ್ಲಿ ಪ್ರಸ್ತತ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಎಲ್ಲಾ ತೇರ್ಗಡೆ ಹೊಂದುವ ಮೂಲಕ ವಿಶಿಷ್ಟ ಸಾಧನೆಗೈದಿದ್ದಾರೆ. ತೇರ್ಗಡೆಹೊಂದಿದವರ ಪೈಕಿ ೯ ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದರೇ, ಉಳಿದವರು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

    Click Here

    Call us

    Click Here

    ದ್ವಿತೀಯ ಪ್ರಿಯುಸಿ ವಿದ್ಯಾರ್ಥಿಗಳಾದ ರೆನ್ವಿಕ್ 93.8%, ವಿಲ್ಶಾ93.6 %, ಸಾತ್ವಿಕ್ 93.5%, ಪ್ರಜ್ವಲ್ 89.5%, ಚಂದನ್ 86.6%, ವೈಷ್ಣವಿ 86.3%, ಒಲ್ವಿಯಾ 85.8%, ಜಾಸ್ಮಿನ್ 85.3%, ಸಿದ್ದಾರ್ಥ್ 85% ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು. ವಿದ್ಯಾರ್ಥಿಗಳ ಸಾಧನೆಯನ್ನು ಬಾಂಡ್ಯ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಅಪ್ಪಣ್ಣ ಹೆಗ್ಡೆ, ನಿರ್ದೇಶಕರುಗಳಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ ಹಾಗೂ ಅನುಪಮಾ ಎಸ್. ಶೆಟ್ಟಿ ಅಭಿನಂದಿಸಿದ್ದಾರೆ.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d