Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾವಲಂಬಿ ಬದುಕಿಗೆ ಆರ್ಥಿಕ ಸಹಕಾರ ಒದಗಿಸುವುದು ನವೋದಯ ಸಹಕಾರಿಯ ಗುರಿ: ಡಾ. ಎಂ.ಎನ್. ರಾಜೇಂದ್ರಕುಮಾರ್
    ಊರ್ಮನೆ ಸಮಾಚಾರ

    ಸ್ವಾವಲಂಬಿ ಬದುಕಿಗೆ ಆರ್ಥಿಕ ಸಹಕಾರ ಒದಗಿಸುವುದು ನವೋದಯ ಸಹಕಾರಿಯ ಗುರಿ: ಡಾ. ಎಂ.ಎನ್. ರಾಜೇಂದ್ರಕುಮಾರ್

    Updated:29/05/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಭಟ್ಕಳದಲ್ಲಿ ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 9ನೇ ಶಾಖೆ ಲೋಕಾರ್ಪಣೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಭಟ್ಕಳ: ಸ್ವಸಹಾಯ ಗುಂಪುಗಳ ಮೂಲಕ ಮಹಿಳೆಯರು ಆರ್ಥಿಕ ಸ್ವಾವಲಂಭಿಗಳಾಗುವತ್ತ ಗಮನ ಹರಿಸುವಂತಾಗಬೇಕು. ಸಂಘಗಳ ಮೂಲಕ ಪಡೆಯುವ ಸಾಲ ಶಿಕ್ಷಣ ಆಥವಾ ಇನ್ನಿತರೇ ನಿರ್ದಿಷ್ಟ ಉದ್ದೇಶಗಳಿಗೆ ವಿನಿಯೋಗವಾಗಿ ಆ ಉದ್ದೇಶ ಈಡೇರಿದರೇ ಸಾಲ  ನೀಡುವುದು ಸದ್ವಿನಿಯೋಗವಾದಂತಾಗುವುದು ಎಂದು ಕಾರಾವಾರ ಜಿಪಂ ಅಧ್ಯಕ್ಷ ಜಯಶ್ರೀ ಮೊಗೇರ ಹೇಳಿದರು.

    ಅವರು ಭಟ್ಕಳದಲ್ಲಿ ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ 9ನೇ ಶಾಖೆ ಲೋಕಾರ್ಪಣೆಗೊಂಡ ಬಳಿಕ ಇಲ್ಲಿನ ಕಮಲಾವತಿ ಮತ್ತು ರಾಮನಾಥ ಶ್ಯಾನುಭಾಗ ಸಭಾಗೃಹದಲ್ಲಿ ನವೋದಯ ಸ್ವ-ಸಹಾಯ ಸಂಘಗಳ ಸದಸ್ಯರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

    ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನವೋದಯ ವಿವಿದೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಮಾತನಾಡಿ 1999ರಲ್ಲಿ ಸ್ವಾವಲಂಭಿ ಬದುಕಿಗೆ ಅಗತ್ಯವಾದ ಆರ್ಥಿಕ ಸೌಲಭ್ಯ ಒದಗಿಸುವ ಉದ್ದೇಶದಿಂದ ಆರಂಭಗೊಂಡ ನವೋದಯ ಸೌಹಾರ್ದ ಸಹಕಾರಿಯು ಯಶಸ್ವಿಯಾಗಿ ಮುನ್ನಡೆದು ಇಂದಿಗೂ ತನ್ನ ವಿಶ್ವಾಸವನ್ನು ಉಳಿಸಿಕೊಂಡು ಪ್ರಗತಿ ಸಾಧಿಸಿದೆ. ಸಾಲ ಪಡೆದು ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಹಾಗೂ ಉತ್ತಮ ಬದುಕನ್ನು ರೂಪಿಸಿಕೊಳ್ಳುವ ಅವಕಾಶವನ್ನು ಪಡೆದುಕೊಳ್ಳಬೇಕು. ಸ್ವ-ಸಹಾಯ ಗುಂಪುಗಳ ಸದಸ್ಯರು ಸಮವಸ್ತ್ರವನ್ನು ಧರಿಸುವ ಮೂಲಕ ನಾವೆಲ್ಲರೂ ಸಮಾನರೂ ಎಂಬ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದಾರೆ. ಇದು ಇತರರಿಗೂ ಮಾದರಿಯಾಗಬೇಕಿದೆ ಎಂದರು.

    ಭಟ್ಕಳದ ಮಾಜಿ ಶಾಸಕ ಬ್ಯಾಂಕ್ ಶಾಖೆ ಹಾಗೂ ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು. ಕಟ್ಟಡ ಮಾಲಿಕ ಎಂ.ಆರ್. ನಾಯಕ್ ಗಣಕೀಕರಣ ವ್ಯವಸ್ಥೆಯನ್ನು ಉದ್ಘಾಟಿಸಿದರು. ಎಪಿಎಂಸಿ ಹೊನ್ನಾವರದ ಅಧ್ಯಕ್ಷ ಚಂದ್ರಶೇಖರ ಜಿ. ಗೌಡ ಹೊಸ ಸ್ವ-ಸಹಾಯ ಗುಂಪುಗಳನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಬೆಳ್ವೆ ವ್ಯವಸಾಯ ಸೇವಾ ಸಹಕಾರಿಯ ಮಂಜುನಾಥ ನಾಯ್ಕ್. ಭಟ್ಕಳ ವ್ಯವಸಾಯ ಸೇವಾ ಸಹಕಾರಿಯ ಬಾಬು ಮಾಸ್ತರ್, ವೀರಪ್ಪ ಗರಡಿಕರ್, ಸಹಕಾರಿ ನಿರ್ದೇಶಕರಾದ ಹರೀಶ್ಚಂದ್ರ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಈ ಸಂದರ್ಭದಲ್ಲಿ ನೂತನ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಕಟ್ಟಡ ಮಾಲಿಕ ಎಂ.ಆರ್. ನಾಯ್ಕ್, ಭಟ್ಕಳ ಶಾಖಾ ವ್ಯವಸ್ಥಾಪಕ ತಾರಾನಾಥ ಅವರನ್ನು ಸನ್ಮಾನಿಸಲಾಯಿತು. ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಉಪಾಧ್ಯಕ್ಷ ರಾಜು ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕ ನುಡುಗಳನ್ನಾಡಿದರು. ಸ್ಮಿತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ವಾಸು ವಂದಿಸಿದರು. ಪತ್ರಕರ್ತ ಸುಬ್ರಮಣ್ಯ ಪಡುಕೋಣೆ ಕಾರ್ಯಕ್ರಮ ನಿರೂಪಿಸಿದರು.

    Navodaya vividoddesha sauharda sahakari Bhatkal branch inaugurated - Rajendra kumar, Raju Poojary (1)Navodaya vividoddesha sauharda sahakari Bhatkal branch inaugurated - Rajendra kumar, Raju Poojary (2)Navodaya vividoddesha sauharda sahakari Bhatkal branch inaugurated - Rajendra kumar, Raju Poojary (3) Navodaya vividoddesha sauharda sahakari Bhatkal branch inaugurated - Rajendra kumar, Raju Poojary (4) Navodaya vividoddesha sauharda sahakari Bhatkal branch inaugurated - Rajendra kumar, Raju Poojary (5)Navodaya vividoddesha sauharda sahakari Bhatkal branch inaugurated - Rajendra kumar, Raju Poojary (6)Navodaya vividoddesha sauharda sahakari Bhatkal branch inaugurated - Rajendra kumar, Raju Poojary (7)Navodaya vividoddesha sauharda sahakari Bhatkal branch inaugurated - Rajendra kumar, Raju Poojary (16)Navodaya vividoddesha sauharda sahakari Bhatkal branch inaugurated - Rajendra kumar, Raju Poojary (9)Navodaya vividoddesha sauharda sahakari Bhatkal branch inaugurated - Rajendra kumar, Raju Poojary (10)Navodaya vividoddesha sauharda sahakari Bhatkal branch inaugurated - Rajendra kumar, Raju Poojary (13)Navodaya vividoddesha sauharda sahakari Bhatkal branch inaugurated - Rajendra kumar, Raju Poojary (11)Navodaya vividoddesha sauharda sahakari Bhatkal branch inaugurated - Rajendra kumar, Raju Poojary (12)Navodaya vividoddesha sauharda sahakari Bhatkal branch inaugurated - Rajendra kumar, Raju Poojary (14)Navodaya vividoddesha sauharda sahakari Bhatkal branch inaugurated - Rajendra kumar, Raju Poojary (15)

    Dr. M. N. Rajendra kumar Raju Poojary
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    seven + 13 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.