ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಕುಂದಾಪುರದ ಹಂಗಳೂರಿನ ಪ್ರಸನ್ನ ಆಂಜನೇಯ ದೇವಸ್ಧಾನಕ್ಕೆ ಚಿತ್ರದುರ್ಗದ ಸಾಹಸಿ ಜೋತಿರಾಜ್ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಸ್ಧಾನದ ಸ್ಧಾಪಕರಾದ ಸುರೇಶ ಡಿ. ಪಡುಕೋಣೆ, ದೆಹಲಿಯಲ್ಲಿ ನೆಡೆದ ರಾಷ್ಟ್ರ ಮಟ್ಟದ ವಾಲ್ ಕ್ಲೈಬಿಂಗ್ ಸ್ಪರ್ಧೆಯ ಚಿನ್ನದ ಪದಕ ವಿಜೇತ ಮಾ. ಅರ್ಜುನ್, ವಿಘೇಶ್ವರ ಯುವಕ ಸಂಘದ ಅದ್ಯಕ್ಷ ಕೃಷ್ಣ ದೇವಾಡಿಗ, ಪತ್ರಕರ್ತ ನಾಗರಾಜ ರಾಯಪ್ಪನಮಠ ಮೊದಲಾದವರು ಜೊತೆಗಿದ್ದರು.