Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಾಂಗ್ರೆಸ್ ಸರಕಾರದ ವೈಫಲ್ಯದ ಬಗ್ಗೆ ಅವರ ನಾಯಕರೇ ಆಡಿಕೊಳ್ಳುತ್ತಿದ್ದಾರೆ: ಮಾಜಿ ಸಚಿವ ಉದಾಸಿ
    ಊರ್ಮನೆ ಸಮಾಚಾರ

    ಕಾಂಗ್ರೆಸ್ ಸರಕಾರದ ವೈಫಲ್ಯದ ಬಗ್ಗೆ ಅವರ ನಾಯಕರೇ ಆಡಿಕೊಳ್ಳುತ್ತಿದ್ದಾರೆ: ಮಾಜಿ ಸಚಿವ ಉದಾಸಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಈ ಈಗಿನ ಸರಕಾರದ ಬಗೆಗೆ ಮಾತನಾಡಿದರೆ ಅದು ಸರಕಾರದ ವಿರುದ್ದ ಟೀಕೆ ಮಾಡಿದಂತಾಗುವುದು. ಹೇಳಿ ಕೇಳಿ ನಾವು ಬಿಜೆಪಿಗರು. ಆದರೆ ನಮ್ಮ ಬದಲಿಗೆ ಕಾಂಗ್ರೆಸ್ ಪಕ್ಷದವರೇ ಸರಕಾರದ ವಿರುದ್ದ ಹೇಳಿಕೊಂಡು ತಿರುಗುತ್ತಿದ್ದಾರೆ. ಮುಖ್ಯಮಂತ್ರಿಯಿಂದ ಹಿಡಿದು ಸಚಿವ ಸಂಪುಟದ ಬಗ್ಗೆ ಅವರ ಪಕ್ಷದ ಹಿರಿಯ ಸದಸ್ಯರು, ಸಭಾಧ್ಯಕ್ಷರು ಸರ್ಕಾರಕ್ಕೆ ಪದೇ ಪದೇ ಚಾಟೀ ಬೀಸುತ್ತಿದ್ದಾರೆ. ಈ ನೆಲೆಯಲ್ಲಿ ಯಾವ ಹಂತಕ್ಕೆ ಆಡಳಿತ ಯಂತ್ರ ಕುಸಿದಿರಬಹುದೆಂದು ಅಂದಾಜಿಸಬಹುದು. ಇಷ್ಟು ಕೆಟ್ಟ ಸರ್ಕಾರ ಇದೇ ಮೊದಲು ರಾಜ್ಯವಾಳುತ್ತಿದೆ ಎಂದು ಕರ್ನಾಟಕ ರಾಜ್ಯ ಲೋಕೋಪಯೋಗಿ ಮಾಜಿ ಸಚಿವ ಸಿಎಂ ಉದಾಸಿ ಹೇಳಿದರು.

    Click Here

    Call us

    Click Here

    ಉದಾಸಿ ತಮ್ಮ ದಾಂಪತ್ಯ ಜೀವನದ ೫೦ ವರ್ಷಾಚರಣೆಯ ಪ್ರಯುಕ್ತ ಪತ್ನಿ ನಿಲಾಂಬಿಕಾ ಹಾಗೂ ಸಹೋದರಿ ಶಿವಗಂಗಾ ಜೊತೆಗೂಡಿ ಕೊಲ್ಲೂರಿಗೆ ಭೇಟಿನೀಡಿ ಶ್ರೀಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಹೇರೂರು ಗ್ರಾಪಂ ವ್ಯಾಪ್ತಿಯ ಮೇಕೋಡು ಶ್ರೀ ದುರ್ಗಾಪರಮೇಶ್ವರಿ (ಮೇಕೋಡಮ್ಮ) ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕರ್ನಾಟಕದಲ್ಲಿ ಕಾಂಗ್ರೆಸ್ ಮುಕ್ತ ಮಾಡಲು ಕಾಂಗ್ರೆಸ್ಸಿನವರೇ ಸಾಕು ಬಿಜೆಪಿಯವರು ಬೇಕಾಗಿಲ್ಲ. ರಾಜ್ಯದ ಜನರು ಇದನ್ನೆಲ್ಲ ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ಸನ್ನು ಸಾರಾಸಗಟಾಗಿ ತಿರಸ್ಕರಿಸುವ ಮೂಲಕ ಸ್ವಯಂ ಸ್ಪೂರ್ತಿಯಿಂದ ಬಿಜೆಪಿಯನ್ನು ಅಧಿಕ ಸ್ಥಾನಗಳಿಂದ ಆಯ್ಕೆ ಮಾಡಲಿದ್ದಾರೆ ಎಂದ ಅವರು ಕಾಂಗ್ರೆಸ್ ಸರಕಾರದ ಆಡಳಿತದ ಈ ಮೂರು ವರ್ಷದಲ್ಲಿ ಅನುಷ್ಠಾನಕ್ಕೆ ಬಂದ ಶೇ60ರಷ್ಟು ಅಭಿವೃದ್ಧಿ ಕಾಮಗಾರಿಗಳು ಹಿಂದೆ ಯಡಿಯೂರಪ್ಪ, ಸದಾನಂದ ಗೌಡ ಹಾಗೂ ಜಗದೀಶ್ ಶೆಟ್ಟರ್ ಸರಕಾರಗಳು ಮಂಜೂರು ಮಾಡಿದ ಕಾಮಗಾರಿಗಳು ಎಂದರು. /ಕುಂದಾಪ್ರ ಡಾಟ್ ಕಾಂ ಸುದ್ದಿ/

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026

    ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ

    21/08/2026

    ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ

    21/08/2026
    Leave A Reply Cancel Reply

    17 − eight =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.