Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ: ಅಪಘಾತದಲ್ಲಿ ಗಾಯಗೊಂಡಿದ್ದ ನಾರಾಯಣ ಬಳೆಗಾರ್ ನಿಧನ
    ಅಪಘಾತ-ಅಪರಾಧ ಸುದ್ದಿ

    ಕೋಟ: ಅಪಘಾತದಲ್ಲಿ ಗಾಯಗೊಂಡಿದ್ದ ನಾರಾಯಣ ಬಳೆಗಾರ್ ನಿಧನ

    Updated:01/06/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ಇಲ್ಲಿನ ಮೂರು ಕೈ ರಾಷ್ಟ್ರೀಯ ಹೆದ್ದಾರಿ ಯಲ್ಲಿ ೪೦೭ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಪಾದಚಾರಿ ನಾರಾಯಣ ಬಳೆಗಾರ್ ಅವರು ಚಿಕಿತ್ಸೆಗೆ ಸ್ಪಂದಿಸದೇ ಮಣಿಪಾಲ ಖಾಸಗಿ ಆಸ್ಪತ್ರೆಗೆ ಕೊನೆಯುಸಿರೆಳೆದಿದ್ದಾರೆ.

    Click Here

    Call us

    Click Here

    ಕಳೆದ ಗುರುವಾರ ಸಂಜೆ ಉಡುಪಿ ಕಡೆಯಿಂದ ವೇಗವಾಗಿ ಬಂದ ೪೦೭ ವಾಹನವು ಕೋಟ ಮೂರು ಕೈ ಬಳಿಯ ಬ್ಯಾರಿಕೇಡ್ ಗಮನಿಸದೆ, ಹಠಾತ್ ಬ್ರೇಕ್ ಹಾಕಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್ ಗೆ ಢಿಕ್ಕಿ ಹೊಡೆದು, ಯೂ ಟರ್ನ್ ದಾಟಿ ಪಲ್ಟಿಯಾಗಿತ್ತು. ಇದೇ ಸಂದರ್ಭದಲ್ಲಿ ರಸ್ತೆ ದಾಟುತ್ತಿದ್ದ ಕೋಟದ ಜೋಗಿ ಸಮಾಜದ ಅಧ್ಯಕ್ಷ ನಾರಾಯಣ ಬಳೇಗಾರ್ ಅವರಿಗೆ ಢಿಕ್ಕಿ ಹೊಡೆದು ಅವರು ಗಂಭೀರವಾಗಿ ಗಾಯಗೊಂಡಿದ್ದರು. ವಾಹನದ ಚಾಲಕ ಮತ್ತು ನಿರ್ವಾಹಕರೀರ್ವರು ಗಂಭೀರವಾಗಿ ಗಾಯಗೊಂಡಿದ್ದರು.

    ಘಟನೆಗೆ ತುರ್ತಾಗಿ ಸ್ಪಂದಿಸಿದ್ದ ನ್ಯಾಯವಾದಿ ಬನ್ನಾಡಿ ಸೋಮನಾಥ ಹೆಗ್ಡೆ ಅವರು ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ತಲೆ ಭಾಗದಲ್ಲಿ ಗಂಭೀರವಾಗಿ ಗಾಯವಾದ ಹಿನ್ನಲೆ ನಾಲ್ಕು ದಿನಗಳ ಕಾಲ ಮಣಿಪಾಲದಲ್ಲಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ನಾರಾಯಣ ಬಳೆಗಾರ ಅವರು ಸೋಮವಾರ ವಿಧಿವಶರಾಗಿದ್ದಾರೆ.

    ೫೫ ವರ್ಷ ಪ್ರಾಯದ ನಾರಾಯಣ ಬಳೆಗಾರ ಅವರು ಜೋಗಿ ಸಮಾಜದ ಹಿರಿಯ ಮುಖಂಡರಾಗಿದ್ದು, ಕೋಟ ಶ್ರೀ ಅಮೃತೇಶ್ವರಿ ದೇವಸ್ಥಾನದ ಅರ್ಚಕ ಪ್ರತಿನಿಧಿಯಾಗಿ, ಟ್ರಸ್ಟ್‌ಯಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಅಖಿಲ ಕರ್ನಾಟಕ ಜೋಗಿ ಸಮಾಜದ ಅಧ್ಯಕ್ಷರಾಗಿ, ಕರ್ನಾಟಕ ಸರಕಾರದ ಧಾರ್ಮಿಕ ಪರಿಷತ್‌ನ ಉಡುಪಿ ಜಿಲ್ಲಾ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರಿ ಮತ್ತು ಓರ್ವ ಪುತ್ರನನ್ನು ಅಗಲಿದ್ದು.

    ನಾರಾಯಣ ಬಳೆಗಾರ್ ಅವರ ಆಕಸ್ಮಿಕ ಮರಣಕ್ಕೆ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಉದ್ಯಮಿ ಆನಂದ ಸಿ.ಕುಂದರ್, ಜಿಲ್ಲಾ ಪಂಚಾಯಿತಿ ಸದಸ್ಯ ರಾಘವೇಂದ್ರ ಕಾಂಚನ್ ಬಾರಿಕೆರೆ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಕೋಟ ಸಿಎ ಬ್ಯಾಂಕ್ ಅಧ್ಯಕ್ಷ ತಿಮ್ಮ ಪೂಜಾರಿ ಕಂಬನಿ ಮಿಡಿದಿದ್ದಾರೆ.

    Click here

    Click here

    Click here

    Click Here

    Call us

    Call us

    Read this
    ನಿಯಂತ್ರಣ ತಪ್ಪಿ ಮಗುಚಿದ ಟೆಂಪೋ: ಚಾಲಕ, ನಿರ್ವಾಹಕ, ಪಾದಾಚಾರಿಗೆ ಗಂಭೀರ ಗಾಯ – http://kundapraa.com/?p=14479

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    19 − 4 =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.