ನಾಗೂರಿನಲ್ಲಿ ಸರಣಿ ಅಫಘಾತ: ನಾಲ್ಕು ವಾಹನಗಳು ಜಖಂ. ಪ್ರಯಾಣಿಕರು ಸೇಫ್

Call us

Call us

Call us

Call us

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿಗೆ ಸಮೀಪದ ನಾಗೂರಿನ ಬಸ್ ನಿಲ್ದಾಣ ಬಳಿ ಮಧ್ಯಾಹ್ನ ನಡೆದ ಅಪಘಾತದಲ್ಲಿ ಬಸ್ಸು, ಮಾರುತಿ ಕಾರು, ಇನೋವಾ ಹಾಗೂ ಟೆಂಪೋ ಟ್ರಾವೆಲ್ಲ್‌ರ್ ಒಂದಕ್ಕೊಂದು ಡಿಕ್ಕಿಯಾಗಿ ಜಖಂಗೊಂಡ ಘಟನೆ ವರದಿಯಾಗಿದ್ದು, ವಾಹನದಲ್ಲಿದ್ದ ಪ್ರಯಾಣಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Call us

Click Here

Click here

Click Here

Call us

Visit Now

Click here

ಬೈಂದೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಾಗೂರಿನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದಾಗ ಹಿಂಬದಿಯಿದ್ದ ಮಾರುತಿ ಕಾರು ಬಸ್ಸಿನ ಹಿಂಬಾಗಕ್ಕೆ ಡಿಕ್ಕಿ ಹೊಡೆದಿತ್ತು. ಕಾರಿನ ಹಿಂಭಾಗದಲ್ಲೇ ಇದ್ದ ಇನೋವಾ ಕಾರು ಮಾರುತಿ ಕಾರಿಗೆ ಡಿಕ್ಕಿ ಹೊಡೆದರೇ, ಟ್ರಾವೆಲ್ಲ್‌ರ್ ವಾಹನ ಇನೋವಾ ಗುದ್ದಿ ಜಖಂಗೊಂಡಿದ್ದವು. ವಾಹನದಲ್ಲಿದ್ದ ಚಾಲಕ ಪ್ರಯಾಣಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. /ಕುಂದಾಪ್ರ ಡಾಟ್ ಕಾಂ ಸುದ್ದಿ/

ಸಹಾಯಕ್ಕೆ ಬಂದವನಿಗೆ ಹಲ್ಲೆಗೆ ಮುಂದಾದ ಇನೋವಾ ಚಾಲಕ:
ಘಟನಾ ಸ್ಥಳದಲ್ಲಿದ್ದ ಸ್ಥಳೀಯರೋರ್ವರು ಸಹಾಯ ಮಾಡಲು ಬಂದಾಗ ಇನೋವಾ ಕಾರಿನ ಚಾಲಕ ಹಲ್ಲೆಗೆ ಮಾಡಲು ಮುಂದಾದ ಘಟನೆ ನಡೆಯಿತು. ಕೆಲಕಾಲ ಉದ್ವೀಗ್ನ ವಾತಾವರಣ ಉಂಟಾಗಿ ವಾಹನಗಳ ಸಂಚಾರ ವ್ಯತ್ಯಯವಾಯಿತು. ಬೈಂದೂರು ಪೊಲೀಸ್ ಸಿಬ್ಬಂಧಿಗಳು ಸ್ಥಳಕ್ಕಾಗಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಕುಂದಾಪ್ರ ಡಾಟ್ ಕಾಂ ಸುದ್ದಿ.

Accident-in-Nagoor0Accident-in-Nagoor1

Leave a Reply

Your email address will not be published. Required fields are marked *

16 − one =