Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಟ್ಟಿಯಂಗಡಿ ಸಿದ್ಧಿವಿನಾಯಕ ಶಾಲೆಯಲ್ಲಿ ಶಿಕ್ಷಕರ ಪುನರ್‌ಚೈತನ್ಯಾ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಹಟ್ಟಿಯಂಗಡಿ ಸಿದ್ಧಿವಿನಾಯಕ ಶಾಲೆಯಲ್ಲಿ ಶಿಕ್ಷಕರ ಪುನರ್‌ಚೈತನ್ಯಾ ಕಾರ್ಯಾಗಾರ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಕುಂದಾಪುರ: ಶಿಕ್ಷಣ ಸಂಸ್ಥೆಯೊಂದು ಉತ್ತಮವಾಗಿ ಕಾರ್ಯನಿರ್ವಹಿಸಬೇಕಾದರೆ ಶಿಕ್ಷಕರ ಪಾತ್ರ ಮುಖ್ಯವಾಗಿರುತ್ತದೆ. ಶಿಕ್ಷಕರ ಬೋಧನೆಯ ಮೇಲೆ ವಿದ್ಯಾರ್ಥಿಗಳ ಕಲಿಕೆ ನಿರ್ಧಾರವಾಗುವುದರಿಂದ ಶಿಕ್ಷಕರಿಗೆ ಪುನರ್‌ಚೈತನ್ಯ ನೀಡುವುದು ಅಗತ್ಯವಾಗಿರುತ್ತದೆ. ಈ ಉದ್ದೇಶದಿಂದ ಶ್ರೀ ಸಿದ್ಧಿವಿನಾಯಕ ವಸತಿಶಾಲೆ, ಹಟ್ಟಿಯಂಗಡಿಯಲ್ಲಿ ಶಿಕ್ಷಕರಿಗೆ ಮೂರು ದಿನಗಳ ಪುನರ್‌ಚೈತನ್ಯ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಈ ಕಾರ್ಯಾಗಾರದಲ್ಲಿ ಬೆಂಗಳೂರಿನ ವಿವಾ ಪಬ್ಲಿಕೇಷನ್‌ರವರು ಆಯೋಜಿಸಿದ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ದಯಾ ಎಸ್. ಉನ್ನಿ ಹಾಗೂ ಆಪ್ತಸಮಾಲೋಚನಾ ಮನಃಶಾಸ್ತ್ರಜ್ಞೆ ದೀಕ್ಷಾ ಎಸ್. ಉನ್ನಿ ಇವರುಗಳು ಶಿಕ್ಷಕರಿಗೆ ನಾಯಕತ್ವ ಕೌಶಲ, ತಂಡ ರಚನೆ, ತರಗತಿ ಕೋಣೆಯ ನಿರ್ವಹಣೆ, ಪಾಠಯೋಜನೆಯ ಹಂತಗಳಂತಹ ಉಪಯುಕ್ತ ಅಂಶಗಳ ಬಗ್ಗೆ ವಿವಿಧ ಚಟುವಟಿಕೆಗಳ ಮೂಲಕ ಮಾಹಿತಿ ಒದಗಿಸಿಕೊಡುವುದರ ಮೂಲಕ ತರಬೇತಿ ನೀಡಿದರು.

    ಈ ಸಂದರ್ಭದಲ್ಲಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಇವರು ಶಿಕ್ಷಕರನ್ನು ಉದ್ದೇಶಿಸಿ ಶಿಕ್ಷಕರು ಇಂತಹ ಪುನರ್‌ಚೈತನ್ಯ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ಸಂಸ್ಥೆಗೆ ಉತ್ತಮ ಸೇವೆಯನ್ನು ನೀಡುವುದರ ಜೊತೆಗೆ ಸಮಾಜಕ್ಕೆ ಪ್ರಜೆಗಳನ್ನು ನೀಡಲು ಸಾಧ್ಯವಾಗುತ್ತದೆ. ಹಾಗೆ ಶಿಕ್ಷಕರಿಗೆ ತಮ್ಮಲ್ಲಿರುವ ಹೊಸ ವಿಚಾರಗಳನ್ನು ಅಭಿವ್ಯಕ್ತಿ ಪಡಿಸಲು ಸಾಧ್ಯವಾಗುತ್ತದೆ ಎಂದು ಹೇಳುವುದರೊಂದಿಗೆ ತರಬೇತಿ ನೀಡಿದ ಸಂಪನ್ಮೂಲ ವ್ಯಕ್ತಿಗಳನ್ನು ಅಭಿನಂದಿಸಿದರು. ಈ ಕಾರ್ಯಾಗಾರದಲ್ಲಿ ವಿವಾ ಪಬ್ಲಿಕೇಷನ್‌ನ ಅಧಿಕಾರಿಗಳಾಗಿರುವ ಡೆರೆನ್ ಹಾಗೂ ರಾಕೇಶ್ ರೈ ಇವರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.