Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ, ಗಂಗೊಳ್ಳಿ, ಶಿರೂರಿನಲ್ಲಿ ರಮ್ಜಾನ್ ಪೂರ್ವಭಾವಿ ಶಾಂತಿಸಭೆ
    ಊರ್ಮನೆ ಸಮಾಚಾರ

    ಕುಂದಾಪುರ, ಗಂಗೊಳ್ಳಿ, ಶಿರೂರಿನಲ್ಲಿ ರಮ್ಜಾನ್ ಪೂರ್ವಭಾವಿ ಶಾಂತಿಸಭೆ

    Updated:30/06/2016No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ರಮ್ಜಾನ್ ಹಬ್ಬ ಸಮೀಪಿಸುತ್ತಿದ್ದು ಧಾರ್ಮಿಕ ಸೂಕ್ಷ್ಮ ಪ್ರದೇಶದಲ್ಲಿ ಕೋಮು ಸೌಹಾರ್ದ ಕಾಪಿಡುವ ನೆಲೆಯಲ್ಲಿ ಕುಂದಾಪುರ ಪೊಲೀಸರು ಅಲ್ಲಲ್ಲಿ ಶಾಂತಿಸಭೆ ನಡೆಸಿ ಸರ್ವಧರ್ವದ ಮುಖಂಡರಿಗೆ ಮಾರ್ಗದರ್ಶವನ್ನಿತ್ತು, ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸುವಂತೆ ಕೋರಿಕೊಂಡರು.

    Click Here

    Call us

    Click Here

    ಕುಂದಾಪುರದ ತಾಪಂ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಮಾತನಾಡಿ ಕುಂದಾಪುರ ಮತ್ತು ಬೈಂದೂರಿನಲ್ಲಿ ೫೨ ಮಸೀದಿಗಳಿವೆ. ರಮ್ಜಾನ್ ಹಬ್ಬದಂದು ೫ ಮೆರವಣಿಗೆ ನಡೆಯಲಿದೆ. ಬಾನರ್, ಮೈಕ್ ಪರವಾನಗಿ ಮುಂಚಿತವಾಗಿ ತೆಗೆದುಕೊಳ್ಳಬೇಕು. ಎಲ್ಲಾ ಧರ್ಮದವರು ಸೇರಿ ಆಚರಿಸುವ ಹಬ್ಬವಾಗಿದ್ದು, ಕಳೆದ ಮೂರು ವರ್ಷಗದಿಂದ ರಮಜಾನ್ ಹಬ್ಬದ ಸಂಧರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಈ ವರ್ಷವೂ ಶಾಂತಿಯುತವಾಗಿ ಆಚರಿಸಲು ಎಲ್ಲರೂ ಸಹಕಾರ ನೀಡಬೇಕು ಎಂದು ಹೇಳಿದರು. ಕುಂದಾಪ್ರ ಡಾಟ್ ಕಾಂ ಸುದ್ದಿ.

    ರಾಷ್ರ್ಟೀಯ ಹೆದ್ದಾರಿಯಲ್ಲಿ ತಾತ್ಕಾಲಿಕ ಚೆಕ್ ಪೋಸ್ಟ್ ನಿರ್ಮಿಸಿ, ಅಪರಿಚಿತ ವ್ಯಕ್ತಿಗಳ ತಪಾಸಣೆ ಹಾಗೂ ಜಾನುವಾರು ಕಳ್ಳಸಾಗಣೆ ತಡೆಯಲಾಗುತ್ತದೆ. ಈಗಾಗಲೇ ಮಾರ್ಗಸೂಚಿಯನ್ನು ಇಲಾಖಾ ಅಧಿಕಾರಿಗಳಿಗೆ ನೀಡಲಾಗಿದೆ ಎಂದರು. ತಾಲೂಕು ಪಂಚಾಯತ್ ಅಧ್ಯಕ್ಷೆ ಜಯಶ್ರೀ ಸುಧಾಕರ ಮೊಗವೀರ. ಕುಂದಾಪುರ ಡಿವೈಎಸ್‌ಪಿ ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕರಾದ ದಿವಾಕರ್ ಹಾಗೂ ಇಲಾಖೆ ಎಲ್ಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

    ಗಂಗೊಳ್ಳಿ: ಗಂಗೊಳ್ಳಿ ಪೊಲೀಸ್ ಹೊರಠಾಣೆಯಲ್ಲಿ ನಡೆದ ಶಾಂತಿಸಭೆಯನ್ನುದ್ದೇಶಿಸಿ ಡಿವೈಎಸ್ಪಿ ಮಂಜುನಾಥ ಶೆಟ್ಟಿ ಮಾತನಾಡಿ ರಮ್ಜಾನ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸಿ ಧಾರ್ಮಿಕ ಸೌಹಾರ್ದತೆಯನ್ನು ಕಾಯ್ದುಕೊಳ್ಳು ಎಂದು ಸಲಹೆಯಿತ್ತರು.

    ಗಂಗೊಳ್ಳಿ ಗ್ರಾಪಂ ಸದಸ್ಯ ಯೂನುಸ್ ಸಾಹೇಬ್, ವೃತ್ತ ನಿರೀಕ್ಷಕ ಸುದರ್ಶನ್, ಠಾಣಾಧಿಕಾರಿ ಸುಬ್ಬಣ್ಣ ಮೊದಲಾದವರು ಉಪಸ್ಥಿತರಿದ್ದರು. ಗಂಗೊಳ್ಳಿಯ ಸರ್ವಧರ್ಮದ ಮುಖಂಡರು ಭಾಗವಹಿಸಿದ್ದರು.

    Click here

    Click here

    Click here

    Call us

    Call us

    ಶಿರೂರು: ಶಿರೂರು ಗ್ರಾಪಂ ಸಭಾಭವನದಲ್ಲಿ ನಡೆದ ಶಾಂತಿಸಭೆಯನ್ನುದ್ದೇಶಿಸಿ ಬೈಂದೂರು ವೃತ್ತ ನೀರೀಕ್ಷಕ ಸುದರ್ಶನ್ ಮುದ್ರಾಡಿ ಮಾತನಾಡಿ ಹಬ್ಬದ ಸಂದರ್ಭದಲ್ಲಿ ಅಹಿತಕರ ಘಟನೆ ನಡೆಯದಂತೆ ಜಾಗೃತಿ ವಹಿಸುವಂತೆ ತಿಳಿಸಿದರು.

    ಗ್ರಾಪಂ ಅಧ್ಯಕ್ಷೆ ದಿಲ್‌ಶಾದ್ ಬೇಗಂ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಸದಸ್ಯ ಸುರೇಶ ಬಟ್ವಾಡಿ ಉಪಸ್ಥಿತರಿದ್ದರು. ತಾಪಂ ಸದಸ್ಯರಾದ ಮೌಲಾನಾ ದಸ್ತಗೀರ್ ಸಾಹೇಬ್, ಪುಷ್ಪರಾಜ್ ಶೆಟ್ಟಿ, ಗ್ರಾಪಂ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಬೈಂದೂರು ಆರಕ್ಷಕ ಉಪನಿರೀಕ್ಷಕ ಸಂತೋಷ್ ಆನಂದ್ ಕಾಯ್ಕಿಣಿ ಸ್ವಾಗತಿಸಿ, ವಂದಿಸಿದರು. /ಕುಂದಾಪ್ರ ಡಾಟ್ ಕಾಂ ಸುದ್ದಿ./

     news peace meeting in Gangollinews peace meeting in Byndoor Shiruru

    ????????????????????????????????????
    ????????????????????????????????????

    Like this:

    Like Loading...

    Related

    Kundapura DYSP Kundapura police Police SP Annamalai
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d