Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ೦ಗೊಳ್ಳಿ :ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ಧನೆ
    ಊರ್ಮನೆ ಸಮಾಚಾರ

    ಗ೦ಗೊಳ್ಳಿ :ಸರಸ್ವತಿ ವಿದ್ಯಾಲಯದಲ್ಲಿ ಸಾಧಕ ವಿದ್ಯಾರ್ಥಿಗಳಿಗೆ ಅಭಿನ೦ಧನೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ
    ಗ೦ಗೊಳ್ಳಿ : ಎಲ್ಲರೂ ಪ್ರತಿಭೆಗಳನ್ನು ಹೊಂದಿರುತ್ತಾರೆ. ಆ ಪ್ರತಿಭೆಗಳನ್ನು ಸರಿಯಾಗಿ ಬಳಸಿಕೊಳ್ಳುವುದರಲ್ಲಿ ಜೀವನದ ಶ್ರೀಮಂತಿಕೆಯ ಗುಟ್ಟು ಅಡಗಿದೆ ಎ೦ದು ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾರ‍್ಯದರ್ಶಿ ಸದಾಶಿವ ನಾಯಕ್ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ 2015-16ರ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ವಿವಿಧ ವಿಭಾಗಗಳಲ್ಲಿ ಕಾಲೇಜಿಗೆ ಮೊದಲಿಗರಾಗಿ ಅ೦ಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಅಭಿನ೦ದಿಸುವ ನಿಟ್ಟಿನಲ್ಲಿ ಕಾಲೇಜಿನ ವತಿಯಿ೦ದ ಇಲ್ಲಿನ ರೋಟರಿ ಸಭಾ೦ಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಧಕ ವಿದ್ಯಾರ್ಥಿಗಳ ಅಭಿನ೦ದನಾ ಸಮಾರ೦ಭದಲ್ಲಿ ಮುಖ್ಯ ಅತಿಥಿ ಸ್ಥಾನದಿ೦ದ ಮಾತನಾಡಿದರು.

    ಕಾಲೇಜಿನ ಪ್ರಾ೦ಶುಪಾಲ ಕವಿತಾ ಎಮ್ ಸಿ ಸಮಾರ೦ಭದ ಅಧ್ಯಕ್ಷತೆ ವಹಿಸಿದ್ದರು. ದ್ವಿತೀಯ ಪಿಯುಸಿಯಲ್ಲಿ ಅತ್ಯಧಿಕ ಅ೦ಕಗಳನ್ನು ಪಡೆದ ಪಿಸಿಎಮ್‌ಬಿ ವಿಭಾಗದ ಅಖಿಲೇಶ್ ಖಾರ್ವಿ, ಪಿಸಿಎಮ್‌ಸಿಯ ದೀಕ್ಷಿತ್ ಎಸ್ ಇಬಿಎಸಿಯ ಅಶ್ವಿನಿ ನಾಯಕ್, ಹೆಚ್‌ಇಬಿಎಯ ಬಬಿತಾಶ್ರೀ,ಗಣೇಶ್ ಶೆಣೈ ಮತ್ತು ಕಲಾ ವಿಭಾಗದ ನಿಖಿಲ್ ಖಾರ್ವಿ ಇವರನ್ನು ಈ ಸ೦ದರ್ಭದಲ್ಲಿ ಅಭಿನ೦ದಿಸಿ ಗೌರವಿಸಲಾಯಿತು.

    ಈ ಸಂಧರ್ಭದಲ್ಲಿ ಜಿ.ಎಸ್ .ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ, ಮಾಜಿ ಪ್ರಾಂಶುಪಾಲ ಆರ್ ಎನ್ ರೇವಣ್‌ಕರ್, ದೈಹಿಕ ಶಿಕ್ಷಣ ಉಪನ್ಯಾಸಕ ನಾಗರಾಜ ಶೆಟ್ಟಿ, ಸಂಸ್ಕೃತ ಉಪನ್ಯಾಸಕ ಎನ್ ಸಿ ವೆಂಕಟೇಶ ಮೂರ್ತಿ , ಭಾಸ್ಕರ್ ಹೆಚ್ ಜಿ ಉಪಸ್ಥಿತರಿದ್ದರು.

    ಆಂಗ್ಲಭಾಷಾ ಉಪನ್ಯಾಸಕ ಪಿ ಎ ಥಾಮಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ವಾಣಿಜ್ಯ ಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಭಟ್ ಶುಭಹಾರೈಸಿದರು. ಶಾಲೆಟ್ ಲೋಬೋ ನಿರೂಪಿಸಿದರು. ಅರುಣ್ ಕುಮಾರ್ ವ೦ದಿಸಿದರು.

    Click here

    Click here

    Click here

    Click Here

    Call us

    Call us

    ವರದಿ : ನರೇ೦ದ್ರ ಎಸ್ ಗ೦ಗೊಳ್ಳಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    one × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.