Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹುಟ್ಟೂರಿನ ಋಣ ದೊಡ್ಡದು: ಸಹೃದಯ ಸಂವಹನದಲ್ಲಿ ಜಯರಾಮ ಅಡಿಗ
    ಊರ್ಮನೆ ಸಮಾಚಾರ

    ಹುಟ್ಟೂರಿನ ಋಣ ದೊಡ್ಡದು: ಸಹೃದಯ ಸಂವಹನದಲ್ಲಿ ಜಯರಾಮ ಅಡಿಗ

    Updated:03/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪ್ರತಿಯೊಬ್ಬ ವ್ಯಕ್ತಿಗೂ ಹುಟ್ಟೂರಿನ ಋಣ ದೊಡ್ಡದೆನಿಸಿಕೊಳ್ಳುತ್ತದೆ. ಬದುಕು, ಉದ್ಯೋಗಕ್ಕಾಗಿ ಎಲ್ಲಿಗೇ ತೆರಳಿದರೂ ತನ್ನೂರಿನ ಮಣ್ಣಿನ ಋಣ ತೀರಿಸುವ ಗುಣ ಬೆಳೆಸಿಕೊಳ್ಳಬೇಕು. ಉಪ್ಪುಂದ ಚಂದ್ರಶೇಖರ ಹೊಳ್ಳರಲ್ಲಿ ಈ ಗುಣವಿದ್ದುದರಿಂದಲೇ ಇಂದು ರಾಜ್ಯದ ಭೂಪಟದಲ್ಲಿ ಉಪ್ಪಂದ ಎಂಬ ಊರನ್ನು ಗುರುತಿಸುವಂತಾಗಿದೆ ಎಂದು ಸಿರಿ ಮೊಗೇರಿ ಸಂಸ್ಥಾಪಕ, ಬೆಂಗಳೂರು ಮಾಧ್ಯಮ ಭಾರತಿ ನಿರ್ದೇಶಕ ಜಯರಾಮ ಅಡಿಗ ಹೇಳಿದರು.

    Click Here

    Call us

    Click Here

    ಉಪ್ಪುಂದದ ಕುಂದ ಅಧ್ಯಯನ ಕೇಂದ್ರವು ಸ್ಥಳೀಯ ಸಂಘಟನೆಗಳ ಸಹಕಾರದೊಂದಿಗೆ ಆಯೋಜಿಸಲಾಗಿದ್ದ ಅಭಿನಂದನಾ ಗ್ರಂಥ ಬಿಡುಗಡೆ ಸಮಾರಂಭದ ಪೂರ್ವದಲ್ಲಿ ‘ಸಹೃದಯ ಸಂವಹನ’ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.

    ಹುಟ್ಟೂರಿನ ಮೇಲಿನ ಅಭಿಮಾನದಿಂದ ತಮ್ಮ ವೃತ್ತಿಯನ್ನು ತ್ಯಜಿಸಿ ಉಪ್ಪಂದಕ್ಕೆ ಬಂದ ನೆಲೆಸಿದ್ದ ಹೊಳ್ಳರು, ಸಾಹಿತ್ಯ ರಚನೆ, ಸಂಘಟನೆ, ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಈ ಪರಿಸರವನ್ನು ಸಾಂಸ್ಕೃತಿಕ, ಸಾಹಿತ್ತಿಕ ಕೇಂದ್ರವಾಗಿ ಬೆಳೆಸಿದವರು. ಜಿಲ್ಲಾ ಕಸಾಪ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹೊಳ್ಳರ ಸಾಧನೆ ಅನನ್ಯವಾದ್ದು ಎಂದು ಹೇಳಿದರು.

    ಧರ್ಮದರ್ಶಿ ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ಗ್ರಂಥ ಸಂಪಾದಕ ಡಾ. ಕನರಾಡಿ ವಾದಿರಾಜ ಭಟ್, ಭಗವದ್ಗೀತಾ ಜಯಂತಿ ಸಮಿತಿ ಅಧ್ಯಕ್ಷ ಬಿ. ರಾಮಕೃಷ್ಣ ಶೇರುಗಾರ್, ಬೈಂದೂರು ಹೋಬಳಿ ಕಸಾಪ ಅಧ್ಯಕ್ಷ ಗಣಪತಿ ಹೋಬಳಿದಾರ್, ಬಾಲಕೃಷ್ಣ ವೈದ್ಯ, ಉಸಿರು ಕೋಟದ ನರೇಂದ್ರ ಕುಮಾರ್ ಕೋಟ, ಯು. ಚಂದ್ರಶೇಖರ ಹೊಳ್ಳ ಹಾಗೂ ವರಮಹಾಲಕ್ಷ್ಮಿ ಹೊಳ್ಳ ದಂಪತಿಗಳು ಉಪಸ್ಥಿತರಿದ್ದರು.

    ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಸ್ವಾಗತಿಸಿ, ಯು. ಸಂದೇಶ ಭಟ್ ವಂದಿಸಿದರು. ಗಣೇಶಪ್ರಸನ್ನ ಮಯ್ಯ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    _MG_2592 _MG_2597

    Uppunda Chandrashekar Holla
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    1 × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.