Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ
    ಊರ್ಮನೆ ಸಮಾಚಾರ

    ಸರಸ್ವತಿ ವಿದ್ಯಾಲಯದಲ್ಲಿ ಎನ್ನೆಸ್ಸೆಸ್ ಚಟುವಟಿಕೆಗಳ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಗಂಗೊಳ್ಳಿ: ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಎಚ್ಚರ ಸದಾ ಇರಬೇಕು. ಸಮಾಜದ ವಿವಿಧ ಅಗತ್ಯತೆಗಳಿಗೆ ತೆರದುಕೊಳ್ಳಬಲ್ಲ ನೈತಿಕ ಮತ್ತು ವೈಜ್ಞಾನಿಕ ಮನೋಭಾವನೆಯನ್ನು ರೂಢಿಸಿಕೊಳ್ಳಬೇಕು ಎಂದು ಬಸ್ರೂರು ಶಾರದಾ ಪದವಿ ಕಾಲೇಜಿನ ಪ್ರಾಂಶುಪಾಲ ರಾಧಾಕೃಷ್ಣ ಶೆಟ್ಟಿ ಅಭಿಪ್ರಾಯಪಟ್ಟರು.

    Click Here

    Call us

    Click Here

    ಅವರು ಗಂಗೊಳ್ಳಿಯ ರೋಟರಿ ಸಭಾಂಗಣದಲ್ಲಿ ನಡೆದ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಪ್ರಸಕ್ತ ಶೈಕ್ಷಣಿಕ ವರುಷದ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು.

    ರಾಷ್ಟ್ರೀಯತೆ, ಪ್ರಜಾಸತ್ತಾತ್ಮಕತೆ, ಜಾತ್ಯತೀತತೆ ಎಲ್ಲದರ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ನನಗಲ್ಲ ನಿನಗೆ ಎನ್ನುವ ಎನ್ನೆಸ್ಸಿಸ್ಸಿನ ನುಡಿಗಳನ್ನು ಪಾಲಿಸಬೇಕು. ವಿನಯಶೀಲತೆ ನಮ್ಮದಾಗಬೇಕು ಎಂದು ಅವರು ಹೇಳಿದರು.

    ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ವಹಿಸಿದ್ದರು. ಜಿ.ಎಸ್.ವಿ.ಎಸ್ ಅಸೋಷಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಶುಭ ಹಾರೈಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಮುಖ್ಯಸ್ಥ ನಾರಾಯಣ ಈ ನಾಯ್ಕ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

    ರಾಜ್ಯಶಾಸ್ತ್ರ ಪ್ರಾಧ್ಯಾಪಕ ಅರುಣ್ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು. ಘಟಕದ ವಿದ್ಯಾರ್ಥಿ ಪ್ರತಿನಿಧಿಗಳಾದ ವಿಘ್ನೇಶ್ ಮತ್ತು ಸುಪ್ರೀತಾ ಉಪಸ್ಥಿತರಿದ್ದರು. ಸಂಪ್ರೀತಾ, ಸುಪ್ರೀತಾ ಮತ್ತು ಸ್ವಾತಿ ಎನ್ನೆಸ್ಸೆಸ್ ಗೀತೆ ಹಾಡಿದರು.ಇತಿಹಾಸ ಉಪನ್ಯಾಸಕ ಹೆಚ್ ಭಾಸ್ಕರ್ ಶೆಟ್ಟಿ ನಿರೂಪಿಸಿದರು.ವಾಣಿಜ್ಯಶಾಸ್ತ್ರ ಉಪನ್ಯಾಸಕ ರಾಘವೇಂದ್ರ ಭಟ್ ವಂದಿಸಿದರು.

    Click here

    Click here

    Click here

    Click Here

    Call us

    Call us

    ವರದಿ : ನರೇಂದ್ರ ಎಸ್ ಗಂಗೊಳ್ಳಿ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026
    Leave A Reply Cancel Reply

    5 × 3 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.