Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಂಘಟನೆಯಿಂದ ಸಬಲೀಕರಣ ಸಾಧ್ಯ: ನಿವೃತ್ತ ಮುಖ್ಯೋಪಾಧ್ಯಾಯಿನಿ ವಸಂತಕುಮಾರಿ
    ಊರ್ಮನೆ ಸಮಾಚಾರ

    ಸಂಘಟನೆಯಿಂದ ಸಬಲೀಕರಣ ಸಾಧ್ಯ: ನಿವೃತ್ತ ಮುಖ್ಯೋಪಾಧ್ಯಾಯಿನಿ ವಸಂತಕುಮಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಸಂಘಟನೆಯಿಂದ ಮಹಿಳೆಯರು ಸಬಲರಾಗುವುದು ಸಾಧ್ಯ. ಹಾಗೆ ಸಬಲರಾದರೆ ಮಾತ್ರ ಸಮುದಾಯದ ಪ್ರಧಾನ ವಾಹಿನಿಗೆ ಬರಬಹುದು. ಸಂಘಟನೆಯಲ್ಲಿ ಒಗ್ಗಟ್ಟು ಸಾಧಿಸುವುದು ಅದರ ಅಸ್ತಿತ್ವಕ್ಕೆ ತೀರ ಅಗತ್ಯ ಎನ್ನುವುದನ್ನು ಮಹಿಳೆಯರು ಸದಾ ನೆನಪಿಟ್ಟುಕೊಳ್ಳಬೇಕು ಎಂದು ನಿವೃತ್ತ ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಐ. ವಸಂತಕುಮಾರಿ ಹೇಳಿದರು.

    Click Here

    Call us

    Click Here

    ಮರವಂತೆಯಲ್ಲಿ ಈಚೆಗೆ ಅಸ್ತಿತ್ವಕ್ಕೆ ಬಂದ ಸ್ನೇಹಾ ಮಹಿಳಾ ಮಂಡಲವನ್ನು ರವಿವಾರ ಸಾಧನಾ ಸಮುದಾಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಉದ್ಘಾಟಿಸಿದ ಬಳಿಕ ಮಾತನಾಡಿದರು. ಮಹಿಳಾ ಸಂಘಟನೆ ಸಮಾಜಕ್ಕೆ ಕೊಡುಗೆ ನೀಡುವುದು ಸಾಧ್ಯ ಎನ್ನುವುದನ್ನು ಮಹಿಳಾ ಮಂಡಲ ತೋರಿಸಿಕೊಡಬೇಕು. ಪರಿಸರದ ಸ್ವಚ್ಛತೆ ಅದರ ಆದ್ಯತೆಯ ವಿಷಯವಾಗಬೇಕು ಎಂದು ಅವರು ನುಡಿದರು.

    ಮಂಡಲದ ಅಧ್ಯಕ್ಷೆ ಅನಿತಾ ಆರ್. ಕೆ. ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಪ್ರೌಢಶಾಲಾ ಅಧ್ಯಾಪಕಿ ಡಾ. ಯಶೋಧಾ ಕರನಿಂಗ ಹಿಂದೆ ಮೇಲಿನ ಸ್ತರದಲ್ಲಿದ್ದ ಕೆಲವೇ ಮಹಿಳೆಯರ ಸಾಧನೆಯನ್ನು ಉಲ್ಲೇಖಿಸಿ ಸಮಾಜದಲ್ಲಿ ಸ್ತ್ರೀಯರಿಗೆ ಮಹತ್ವದ ಸ್ಥಾನವಿತ್ತು ಎನ್ನಲಾಗುತ್ತಿದೆ. ಆದರೆ ಎಲ್ಲ ಕಾಲದಲ್ಲೂ ಮಹಿಳೆಯರ ಸ್ಥಿತಿ ಶೋಚನೀಯವಾಗಿತ್ತು. ಇಂದೂ ಮಹಿಳಾ ಶೋಷಣೆ ವಿಭಿನ್ನ ಸ್ವರೂಪದಲ್ಲಿ ನಡೆಯುತ್ತಲೇ ಇದೆ. ಶಿಕ್ಷಣ ಬಹುಮಟ್ಟಿಗೆ ಬದಲಾವಣೆ ತಂದಿದೆ ಎಂದು ಅಭಿಪ್ರಾಯಪಟ್ಟರು. ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸುಗುಣಾ ಕೆ. ಎ. ಶುಭ ಹಾರೈಸಿದರು. ಉಪಾಧ್ಯಕ್ಷೆ ಜ್ಯೋತಿ ಎಸ್. ಸ್ವಾಗತಿಸಿದರು. ಸುಶೀಲಾ ಪ್ರಸ್ತಾವನೆಗೈದರು. ಭಾಗ್ಯಲಕ್ಷ್ಮೀ ವಂದಿಸಿದರು. ಜ್ಯೋತಿ ಗಾಂಧಿನಗರ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one × one =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.