Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ನೂತನ ಡಿವೈಎಸ್‌ಪಿಯಾಗಿ ಪ್ರವೀಣ ನಾಯಕ್ ಅಧಿಕಾರ ಸ್ವೀಕಾರ
    ಊರ್ಮನೆ ಸಮಾಚಾರ

    ಕುಂದಾಪುರ ನೂತನ ಡಿವೈಎಸ್‌ಪಿಯಾಗಿ ಪ್ರವೀಣ ನಾಯಕ್ ಅಧಿಕಾರ ಸ್ವೀಕಾರ

    Updated:12/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕುಂದಾಪುರ ಉಪ ವಿಭಾಗದ ನೂತನ ಡಿವೈಎಸ್‌ಪಿ ಆಗಿ ಪ್ರವೀಣ ಎಚ್. ನಾಯಕ್ ಮಂಗಳವಾರ ಸಂಜೆ ಅಧಿಕಾರ ಸ್ವೀಕರಿಸಿದರು. ಕುಂದಾಪುರದಲ್ಲಿ ಡಿವೈಎಸ್‌ಪಿಯಾಗಿ ಸೇವೆ ಸಲ್ಲಿಸಿ ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿರುವ ಮಂಜುನಾಥ ಶೆಟ್ಟಿ ಅಧಿಕಾರ ಹಸ್ತಾಂತರಿಸಿ ಶುಭಕೋರಿದರು.

    Click Here

    Call us

    Click Here

    ನೂತನ ಡಿವೈಎಸ್‌ಪಿ ಯಾಗಿ ಅಧಿಕಾರ ಸ್ವೀಕರಿಸಿರುವ ಪ್ರವೀಣ್ ಎಚ್ ನಾಯಕ್ ಅವರ ಮೂಲತಃ ಕೊಪ್ಪದವರಾಗಿದ್ದು ಬಿಕಾಂ, ಎಲ್.ಎಲ್,ಬಿ, ಎಂಎ ಪದವಿಧರರು. ಕೋಲಾರ ಜಿಲ್ಲೆಯ ಮುಳಬಾಗಿಲುವಿನಲ್ಲಿ ಎಸ್.ಐ ಆಗಿ ವೃತ್ತಿ ಜೀವನ ಆರಂಭಿಸಿ, ಬೆಂಗಳೂರು ಜಿಲ್ಲೆಯ ರಾಮನಗರ, ಮಂಗಳೂರು ಟೌನ್, ಮಂಗಳೂರು ಸಂಚಾರ ಪೊಲೀಸ್ ಠಾಣೆ, ಬಜ್ಪೆ, ಪಣಂಬೂರು, ಸುಳ್ಯ, ಉಡುಪಿ ಟೌನ್, ಉಡುಪಿ ವೃತ್ತ, ಕಾಪು, ಮಣಿಪಾಲಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಇಂಟೆಲಿಜೆನ್ಸ್, ಸ್ಪೇಷಲ್ ಬ್ರಾಂಚ್‌ಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

    ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಶಾಂತಿ ಸುವ್ಯವಸ್ಥೆಗೆ ಪ್ರಥಮ ಆದ್ಯತೆ ನೀಡುವುದಲ್ಲದೇ ಕಳ್ಳತನ, ಅಪರಾಧ ಕೃತ್ಯಗಳನ್ನು ತಡೆಯುವುಲ್ಲಿ ಶೃದ್ದಾಪೂರ್ವಕ ಕರ್ತವ್ಯ ನಿರ್ವಹಿಸುತ್ತೇನೆ ಎಂದಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಈ ಸಂದರ್ಭದಲ್ಲಿ ಬೈಂದೂರು ಠಾಣಾಧಿಕಾರಿ ಸಂತೋಷ್ ಕಾಯ್ಕಿಣಿ, ಗಂಗೊಳ್ಳಿ ಠಾಣಾಧಿಕಾರಿ ಸುಬ್ಬಣ್ಣ, ಕುಂದಾಪುರ ಠಾಣಧಿಕಾರಿ ನಾಸಿರ್ ಹುಸೇನ್, ಅಮಾಸೆಬೈಲು ಠಾಣಾಧಿಕಾರಿ ಸುನಿಲ್ ಕುಮಾರ್, ಟ್ರಾಫಿಕ್ ಎಸೈ ದೇವೇಂದ್ರ ಮೊದಲಾದವರು ಉಪಸ್ಥಿತರಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

    news Praveen Nayak Took charge as New DYSP of Kundapura 4news Praveen Nayak Took charge as New DYSP of Kundapura 2 news Praveen Nayak Took charge as New DYSP of Kundapura 3 news Praveen Nayak Took charge as New DYSP of Kundapura 5news Praveen Nayak Took charge as New DYSP of Kundapura 1

    Click here

    Click here

    Click here

    Click Here

    Call us

    Call us

    DYSP Praveen H. Nayak Kundapura DYSP Kundapura police
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    4 × two =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.