Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ತೆಕ್ಕಟ್ಟೆ 7 ಅಂಗಡಿಗಳ ಸರಣಿ ಕಳ್ಳತನ. ಸಿಸಿ ಟಿವಿಯಲ್ಲಿ ಕಳ್ಳರ ಚಲನವಲನ ಸೆರೆ
    ಅಪಘಾತ-ಅಪರಾಧ ಸುದ್ದಿ

    ತೆಕ್ಕಟ್ಟೆ 7 ಅಂಗಡಿಗಳ ಸರಣಿ ಕಳ್ಳತನ. ಸಿಸಿ ಟಿವಿಯಲ್ಲಿ ಕಳ್ಳರ ಚಲನವಲನ ಸೆರೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಲ್ಲಿನ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿ-66ರ ಇಕ್ಕೆಲಗಳಲ್ಲಿರುವ ಎರಡು ವಾಣಿಜ್ಯ ಸಂಕೀರ್ಣಗಳ 6 ಅಂಗಡಿಗಳಿಗೆ, ಹಾಗೂ ಸಮೀಪದ ದೇವಸ್ಥಾನದ ಪಕ್ಕದಲ್ಲಿರುವ ಇರುವ ಒಂದು ಅಂಗಡಿಗೆ ಕನ್ನ ಹಾಕಿರುವ ಕಳ್ಳರ ತಂಡ ಚಿನ್ನದಂಗಡಿಯ 2 ಕೆ.ಜಿ ಬೆಳ್ಳಿ ಸೇರಿದಂತೆ ಸುಮಾರು ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕದ್ದೊಯ್ದಿದ್ದು, ಈ ಕುಕೃತ್ಯ ಅಂಗಡಿಗಳಿಗೆ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

    Click Here

    Call us

    Click Here

    ಹೆದ್ದಾರಿ ಬದಿಯ ಅಂಗಡಿಗಳನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಮುಂದಾಗಿದ್ದ 6 ಜನರ ತಂಡ ಹೈಡ್ರೋಲಿಕ್ ಜಾಕ್ ಬಳಸಿ ಶಟರ್ ಮುರಿದು ಒಳನುಗ್ಗಿದ್ದಾರೆ ಎನ್ನಲಾಗಿದ್ದು, ಮೆಡಿಕಲ್ ಶಾಪ್ ಹಾಗೂ ಒಂದು ಕಾಂಪ್ಲೆಕ್ಸ್ ನಲ್ಲಿ ಹಾಕಲಾಗಿದ್ದ ಸಿಸಿ ಟಿವಿಯಲ್ಲಿ ಕಳ್ಳರ ಚಲನವಲನವನ್ನು ಗುರುತಿಸಲಾಗಿದೆ. ಕಳ್ಳರು ತೆಕ್ಕಟ್ಟೆಯು ಶಾರದಾ ಜ್ಯುವೆಲ್ಲರ್ಸ್ ನಿಂದ ಸುಮಾರು 2 ಕೆ.ಜಿ ಬೆಳ್ಳಿ, ಕೃಷ್ಣ ಮೆಡಿಕಲ್ಸ್’ನಿಂದ ಸುಮಾರು 15,000ರೂ ನಗದು, ಆರ್ಯ ಪೆಂಟ್ಸ್ ಹಾಗೂ ವಿಜಯಲಕ್ಷ್ಮಿ ಟ್ರೇಟರ್ಸ್’ನಿಂದ ತಲಾ 3,000ರೂ ನಗದು, ಶ್ರೀ ಮಹಾಲಿಂಗೇಶ್ವರ ಕಾಂಡಿಮೆಂಟ್ಸ್’ನಿಂದ 1000ರೂ ನಗದು ಹಾಗೂ ವಸ್ತುಗಳು ಕದ್ದಿದ್ದರೇ, ಇನ್ನು ಶಾರದಾ ಇಲೆಕ್ಟ್ರಿಕಲ್ ಸರ್ವಿಸ್ ಮತ್ತು ಏಕದಂತೆ ಇಲೆಕ್ಟ್ರಿಕಲ್ಸ್ ಅಂಗಡಿ ಒಳನುಗ್ಗಿದ್ದರೂ ನಗದು ಸಿಗದೆ ಬರಿಗೈಯಲ್ಲಿ ವಾಪಾಸಾಗಿದ್ದಾರೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲಿಸದ್ದಾರೆ. ಉಡುಪಿ ಡಿವೈಎಸ್ಪಿ ಕುಮಾರಸ್ವಾಮಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಶ್ರೀಕಾಂತ, ಕೋಟ ಠಾಣಾಧಿಕಾರಿ ಕಬ್ಬಾಳರಾಜ್ ಮೊದಲಾದವರು ಭೇಟಿ ನೀಡಿದ್ದಾರೆ. ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    IMG-20160716-WA0015 IMG-20160716-WA0014

    Theft Thekkatte
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನಾವುಂದ: ರಸ್ತೆ ಅಪಘಾತದಲ್ಲಿ ಇಬ್ಬರ ಸಾವು, ಇಬ್ಬರಿಗೆ ಗಂಭೀರ ಗಾಯ

    29/03/2026

    ಮನೆ ಕಳ್ಳತನಕ್ಕೆ ಯತ್ನಿಸಿದ ಆರೋಪಿ ಬಂಧನ

    28/03/2026

    ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು, ಹಾಡಹಗಲೇ ಕುಕೃತ್ಯ

    05/03/2026
    Leave A Reply Cancel Reply

    five − 1 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.