Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆರ್‌ಎಸ್‌ಎಸ್‌ಗೆ ಸಮರ್ಪಣಾ ಸಂಕೇತವಾದ ಭಾಗವಧ್ವಜವೇ ಗುರು: ರವೀಂದ್ರ ಪುತ್ತೂರು
    ಊರ್ಮನೆ ಸಮಾಚಾರ

    ಆರ್‌ಎಸ್‌ಎಸ್‌ಗೆ ಸಮರ್ಪಣಾ ಸಂಕೇತವಾದ ಭಾಗವಧ್ವಜವೇ ಗುರು: ರವೀಂದ್ರ ಪುತ್ತೂರು

    Updated:27/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಾರತ ದೇಶದಲ್ಲಿ ಗುರುಪರಂಪರೆಗೆ ವಿಶಿಷ್ಟ ಸ್ಥಾನವಿದೆ. ಪ್ರತಿಯೊಬ್ಬರ ಬದುಕಿನಲ್ಲೂ ಸನ್ಮಾರ್ಗವನ್ನು ತೋರಿಸುವ, ಕತ್ತಲೆಯಿಂದ ಬೆಳಕಿನೆಡೆಗೆ ನಡೆಸುವ ಮಹಾನ್ ಚೇತನ ಗುರು ಮಾತ್ರ ಎಂದು ಮಂಗಳೂರು ವಿಭಾಗ ಆರ್‌ಎಸ್‌ಎಸ್ ಸಂಪರ್ಕ ಪ್ರಮುಖ್ ರವೀಂದ್ರ ಪುತ್ತೂರು ಹೇಳಿದರು.

    Click Here

    Call us

    Click Here

    ಯಡ್ತರೆ ಜೆಎನ್‌ಆರ್ ಕಲಾಮಂದಿರದಲ್ಲಿ ನಡೆದ ’ಗುರುಪೂಜೆ’ ಕಾರ್ಯಕ್ರಮದ ಬೌದ್ಧಿಕ್‌ನಲ್ಲಿ ಮಾತನಾಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಯಾವುದೇ ವ್ಯಕ್ತಿ ಗುರುವಾಗಲಾರ. ಆ ದಿಸೆಯಲ್ಲಿ ಆ ಸ್ಥಾನದಲ್ಲಿ ಸಂಘದ ಸ್ಥಾಪಕರಾದ ಡಾ. ಹೆಡಗೆವಾರು ಅವರು ಜ್ಞಾನ, ಪರಾಕ್ರಮ, ತ್ಯಾಗ ಹಾಗೂ ಸಮರ್ಪಣಾ ಸಂಕೇತವಾಗಿರುವ ಭಗವಾಧ್ವಜವನ್ನು ಗುರುವಾಗಿ ಪೂಜಿಸಲು ಪ್ರಾರಂಭಿಸಿದರು. ಒಂದು ಸಂಘಟನೆಯ ಪ್ರಮುಖ ವ್ಯಕ್ತಿ ಯಾರಾದರೂ ಆ ವ್ಯಕ್ತಿಗೆ ಸಾವಿದೆ. ಆತನ ಮರಣಾ ನಂತರ ಅದನ್ನು ಮುನ್ನೆಡೆಸಲು ಯೋಗ್ಯ ವ್ಯಕ್ತಿಗಳು ಇಲ್ಲದಿದ್ದರೆ ಅಂತಹ ಸಂಘಗಳು ಅವನತಿ ಹೊಂದುತ್ತದೆ. ಅದನ್ನು ಯೋಚಿಸಿ ಸಂಘವು ಅಜರಾಮರವಾಗಿರಬೇಕೆಂಬ ಉದ್ದೇಶದಿಂದ ಸ್ಥಾಪಕರು ಈ ನಿರ್ಧಾಕ್ಕೆ ಬಂದರು. ಹಾಗಾಗಿ ಕಳೆದ ೯೦ ವರ್ಷಗಳಿಂದ ಸಂಘದ ಸ್ವಯಂ ಸೇವಕರು ಭಗವಾಧ್ವಜವನ್ನು ಗುರುವಾಗಿ ಪೂಜಿಸುತ್ತಾ ಬಂದಿದ್ದಾರೆ ಎಂದರು.

    ಉದ್ಯಮಿ ಅಶೋಕ್‌ಕುಮಾರ್ ಬಾಡ ಅಧ್ಯಕ್ಷತೆ ವಹಿಸಿದ್ದರು. ಮೂರ್ತಿ ಬೈಂದೂರು ಹಾಡಿದರು. ಸೇರಿದ ನೂರಾರು ಸ್ವಯಂ ಸೇವಕರು ಭಗವಾಧ್ವಜಕ್ಕೆ ಪ್ರಣಾಮ್ ಸಲ್ಲಿಸಿ ಹೂವು ಹಾಗೂ ಮಂತ್ರಾಕ್ಷತೆಗಳಿಂದ ಅರ್ಚಿಸಿ, ಗುರುಕಾಣಿಕೆ ಅರ್ಪಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.