Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟ ಮೋಗವೀರ ಯುವ ಸಂಘಟನೆ: ಬೃಹತ್ ರಕ್ತದಾನ ಶಿಬಿರ
    ಊರ್ಮನೆ ಸಮಾಚಾರ

    ಕೋಟ ಮೋಗವೀರ ಯುವ ಸಂಘಟನೆ: ಬೃಹತ್ ರಕ್ತದಾನ ಶಿಬಿರ

    Updated:10/08/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ: ರಕ್ತದಾನ ಮಾಡಿದರೆ ಜೀವಕ್ಕೆ ಹಾನಿಗಾಗಬಹುದೆಂಬ ಭಯದ ವಾತವರಣ ಮೊದಲು ಇದ್ದಿತ್ತು ಆದರೆ ಮೊಗವೀರ ಯುವ ಸಂಘಟನೆ ಸತತ ರಕ್ತದಾನ ಕಾರ್ಯಕ್ರಮಗಳ ಮೂಲಕ ಅದನ್ನು ಹೋಗಲಾಡಿಸಿವೆ ಇವರ ಕಾರ್ಯ ಶ್ಲಾಘನೀಯ. ಎಂದು ಗೀತಾನಂದ ಪೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಹೇಳಿದ್ದಾರೆ.

    Click Here

    Call us

    Click Here

    ಮೋಗವೀರ ಯುವ ಸಂಘ, ಮಹಿಳಾ ಘಟಕ ಕೋಟ ಹಾಗೂ ಡಾ.ಜಿ.ಶಂಕರ್ ಫ್ಯಾಮೀಲಿ ಟ್ರಸ್ಟ್ ಅಂಬಲಪಾಡಿ ಉಡುಪಿ, ಗೀತಾನಂದ ಪೌಂಡೇಶನ್ ಮಣೂರು ಪಡುಕರೆ ,ಜನತಾ ಫಿಶ್‌ಮೀಲ್ ಎಂಡ್ ಆಯಿಲ್ ಪ್ರೋಡಕ್ಟ್ ಕೋಟ,ಕೆ.ಎಂ.ಸಿ ಮಣಿಪಾಲ ಮತ್ತು ಉಡುಪಿ ಜಿಲ್ಲಾಡಳಿತಗಳ ಸಯುಂಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಸೋಮವಾರ ಸರಕಾರಿ ಸಯುಂಕ್ತ ಪ್ರೌಡ ಶಾಲೆ ಮಣೂರು ಪಡುಕರೆಯಲ್ಲಿಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ ರಕ್ತದಾನ ಮಾಡುವುದರಿಂದ ನಮ್ಮ ದೇಹದ ಚೈತನ್ಯ ಪಡೆಯುದರೊಂದಿಗೆ ಇನ್ನೂಬ್ಬರ ಜೀವ ಉಳಿಸಿದಂತೆ ಆಗುತ್ತದೆ. ರಕ್ತದಾನ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಸ್ಥಳೀಯ ಸಂಘ ಸಂಸ್ಥೆಗಳು ಸಮಾಜ ಮುಖಿ ಕಾರ್ಯದಲ್ಲಿ ಇನ್ನಷ್ಟು ತೋಡಗಿಕೊಳ್ಳಬೇಕಿದೆ ಆಗ ಮಾತ್ರ ನಮ್ಮ ಜೀವನದಲ್ಲಿ ಸಾರ್ಥಕತೆಯನ್ನು ಕಾಣಬಹುದು ಎಂದರು.

    ಈ ಸಂದರ್ಭದಲ್ಲಿ ಎಸ್.ಎಫ್.ಎಲ್ ಇಂಡಿಯಾ ಸಂಸ್ಥೆಯಲ್ಲಿ ಜರ್ಮನ್ ಮೂಲದ ಸಮಾಜ ಸೇವಕರಾದ ಸ್ವನ್,ಅಂಜಲಿನಾ ರವರನ್ನು ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಿರೀಶ್ ಬಂಗೇರ ವಹಿಸಿದರು. ಮುಖ್ಯ ಅಥಿತಿಗಳಾಗಿ ಮೊಗವೀರ ಯುವ ಸಂಘ ಜಿಲ್ಲಾ ಘಟಕದ ಉಪಾಧ್ಯಕ್ಷ ಕೃಷ್ಣಮೂರ್ತಿ ಮರಕಾಲ, ಮಾಜಿ ಜಿಲ್ಲಾಧ್ಯಕ್ಷ ಸಂಜೀವ ಎಮ್ ಎಸ್,ಕೋಟ ಘಟಕದ ನಿಕಟ ಪೂರ್ವ ಅಧ್ಯಕ್ಷ ರಮೇಶ್ ವಿ.ಕುಂದರ್, ಮಹಿಳಾ ಘಟಕದ ನಿಕಟ ಪೂರ್ವ ಅಧ್ಯಕ್ಷೆ ಸುಜಾತ ಗೋಪಾಲ್, ಮಹಿಳಾ ಘಟಕದ ಅಧ್ಯಕ್ಷೆ ಗುಲಾಬಿ ದೇವದಾಸ, ಕೆ ಎಂ ಸಿ ಮಣಿಪಾಲದ ಡಾ. ಪ್ರಥ್ವಿರಾಜ್,ಸರಕಾರಿ ಸಯುಂಕ್ತ ಪ್ರೌಡಶಾಲಾ ಮುಖ್ಯ ಶಿಕ್ಷಕ ಪ್ರಕಾಶ್ ಹೆಬ್ಬಾರ್, ಜನತಾ ಫಿಶ್‌ಮೀಲ್ ಎಚ್ ಆರ್ ಶಿಲ್ಪಾ, ಕೃಷಿಕ ರವೀಂದ್ರ ಐತಾಳ್,ಲಕ್ಷ್ಮಿ ಸೋಮ ಬಂಗೇರ ಪ್ರಥಮ ದರ್ಜೆ ಕಾಲೇಲಿನ ಪ್ರಾಂಶುಪಾಲ ರಾಜೇಂದ್ರ ಎಸ್ ನಾಯಕ್,ಉದ್ಯಮಿ ಜಯಂತ್ ಅಮೀನ್ ಕೋಡಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಂಜೀತ್ ಕುಮಾರ್ ಸ್ವಾಗತಿಸಿದರು.ಕಾರ್ಯಕ್ರಮವನ್ನು ನಿಕಟ ಪೂರ್ವ ಅಧ್ಯಕ್ಷ ಸುರೇಶ್ ಕೆ ನಿರೂಪಿಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.