Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎ.10: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಮನ್ಮಹಾರಥೋತ್ಸವ
    ಎಲ್ಲಿ ಏನು

    ಎ.10: ಶ್ರೀ ಕ್ಷೇತ್ರ ಕಮಲಶಿಲೆ ಶ್ರೀ ಮನ್ಮಹಾರಥೋತ್ಸವ

    Updated:19/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕಮಲಶಿಲೆ: ಶ್ರೀ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಎ. 10ರಂದು ಶ್ರೀ ಮನ್ಮಹಾರಥೋತ್ಸವ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರಗಲಿದೆ.

    Click Here

    Call us

    Click Here

    ಎ. 7ರಂದು ಅಂಕುರಾರೋಪಣ, ಧ್ವಜಾರೋಹಣ, ಭೇರಿ ತಾಡನ, ಯಾಗಶಾಲೆ ಪ್ರವೇಶ, ಕೌತುಕ ಬಂಧನ, ಶಿಬಿತಾಯನೋತ್ಸವ. ಎ. 8ರಂದು ಸಿಂಹವಾಹನೋತ್ಸವ. ಎ. 9ರಂದು ಪುಷ್ಪಕ ವಾಹನೋತ್ಸವ. ಎ. 10ರಂದು ಶ್ರೀ ಮನ್ಮಹಾರಥೋತ್ಸವ. ಎ. 11ರಂದು ಚೂರ್ಣೋತ್ಸವ. ಎ. 12ರಂದು ಅವಭೃತ, ಮೃಗಯಾ ವಿಹಾರ, ಪೂರ್ಣಾಹುತಿ, ಧ್ವಜಾವರೋಹಣ, ಕುಂಭಾಭಿಷೇಕ ಮುಂತಾದ ಧಾರ್ಮಿಕ ಕಾರ್ಯಕ್ರಮ ಜರಗಲಿದೆ.

    ಪ್ರತಿ ದಿನವೂ ಊರ ಹಾಗೂ ಪರವೂರ ಭಕ್ತರಿಗೆ ಊಟ ಮತ್ತು ವಸತಿ ವ್ಯವಸ್ಥೆ ಇದ್ದು, ಜಾತ್ರೆ ಸಂದರ್ಭ ದಿನವೂ ಭಕ್ತರಿಗೆ ಸಿದ್ದಾಪುರದಿಂದ ಕ್ಷೇತ್ರಕ್ಕೆ ವಿಶೇಷ ಬಸ್ಸಿನ ವ್ಯವಸ್ಥೆ ಇರುತ್ತದೆ. ವಿಶೇಷವಾಗಿ ಜಾತ್ರೆ ಮಹೋತ್ಸವದ ಎಲ್ಲ ದಿನಗಳಲ್ಲಿಯೂ ದೇವಳದಲ್ಲಿ ಸೀರೆಗಳ ಮಾರಾಟ ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ರಾ.ಹೆ ರಸ್ತೆಯಲ್ಲಿ ಕಪ್ಪು ಚುಕ್ಕೆ ಪ್ರದೇಶಗಳಲ್ಲಿ ವೈಜ್ಞಾನಿಕವಾಗಿ ರಸ್ತೆ ಸುಧಾರಣೆ ಕಾಮಗಾರಿಗಳನ್ನು ಕೈಗೊಳ್ಳಿ: ಜಿಲ್ಲಾಧಿಕಾರಿ

    20/08/2025

    ಜನನ, ಮರಣ ಹಾಗೂ ನಿರ್ಜೀವ ಜನನಗಳನ್ನು ಕಡ್ಡಾಯವಾಗಿ ನೋಂದಾಯಿಸಿ: ಜಿಲ್ಲಾಧಿಕಾರಿ

    23/05/2025

    ಜು.12-13ರಂದು ಬೈಂದೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಸಂಚಾರಿ ಮ್ಯೂಸಿಯಂ ಪ್ರದರ್ಶನ

    11/06/2024
    Leave A Reply Cancel Reply

    one × three =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.