Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಿಐಟಿಯು ಕಾರ್ಮಿಕರ ಬೃಹತ್ ಸಮಾವೇಶ
    ಊರ್ಮನೆ ಸಮಾಚಾರ

    ಸಿಐಟಿಯು ಕಾರ್ಮಿಕರ ಬೃಹತ್ ಸಮಾವೇಶ

    Updated:05/08/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಬಸ್ರೂರು: ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ ಗೆ ಸೇರ್ಪಡೆಗೊಂಡ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾರ್ಮಿಕ ಸಂಘಟನೆಗಳಾದ, ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರು, ಹಂಚು, ಬೀಡಿ ಕಾರ್ಮಿಕರು, ಅಂಗನವಾಡಿ ಅಕ್ಷರ ದಾಸೋಹ, ನೌಕರರು, ರಿಕ್ಷಾ ಚಾಲಕರು ಹಾಗೂ ಕೃಷಿ ಕೂಲಿಕಾರರ ಸಂಘದ ಮನೆ ನಿವೇಶನ ರಹಿತ ಅರ್ಜಿದಾರರ – ಬೃಹತ್ ಸಮಾವೇಶವು ಬಸ್ರೂರು ಮೂಡ್ಕಳಿ ಕೋಟಿ ಚೆನ್ನಯ ಗರಡಿ ದೇವಸ್ಥಾನದ ವಠಾರದಲ್ಲಿ ಜರುಗಿತು.

    Click Here

    Call us

    Click Here

    ರೈತ ಕೃಷಿ ಕೂಲಿಕಾರರ ಮುಖಂಡರಾದ ಯು. ದಾಸ ಭಂಡಾರಿ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಾ ದಿನಬಳಕೆಯ ಆಹಾರ ವಸ್ತುಗಳ ಬೆಲೆ ಏರಿಕೆಯಿಂದಾಗಿ, ಗ್ರಾಮೀಣ ಪ್ರದೇಶಧ ಬಡಕೂಲಿ ಕಾರ್ಮಿಕರು ಮೂಲಭೂತ ಸೌಕರ್ಯದಿಂದ ವಂಚಿತರಾಗಿ ಕಷ್ಟಕರವಾದ ಜೀವನ ಸಾಗಿಸುತ್ತಿದ್ದಾರೆ. ಆದ್ದರಿಂದ ಆರ್ಥಿಕ ಸಾಮಾಜಿಕ ಅನಿಷ್ಠಗಳ ವಿರುದ್ಧ ದುಡಿಯುವ ವರ್ಗ ಸಂಘಟಿತ ಹೋರಾಟಕ್ಕೆ ಮುಂದಾಗಬೇಕು ಎಂದು ಹೇಳಿದರು.

    ಸಿಐಟಿಯು ತಾಲೂಕು ಅಧ್ಯಕ್ಷ ಎಚ್. ನರಸಿಂಹ, ಕೃಷಿ ಕೂಲಿಕಾರರ ಸಂಘದ ಜಿಲ್ಲಾ ಕಾರ್ಯದರ್ಶಿ, ವೆಂಕಟೇಶ ಕೋಣಿ ಮುಖ್ಯ ಅತಿಥಿಗಳಾಗಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಬಸ್ರೂರು ಗ್ರಾಮ ಪಂಚಾಯತ್ ವ್ಯಪ್ತಿಯ ಬಡನಿವೇಶನ ರಹಿತರ ಅಂತಿಮ ಪಟ್ಟಿಯ ಪ್ರಕಾರ ನಿವೇಶನ ರಹಿತ ಅರ್ಜಿದಾರರಿಗೆ ನಿವೇಶನ ಸ್ಥಳಕ್ಕೆ ಹಕ್ಕು ಪತ್ರ ಮಂಜೂರು ಮಾಡುವುದಕ್ಕಾಗಿ ಸರಕಾರಿ ಸ್ಥಳ ಗುರುತಿಸಲು ಒತ್ತಾಯಿಸುವುದಕ್ಕೆ ಎ.20ರಂದು ಬಸ್ರೂರು ಗ್ರಾಮ ಪಂಚಾಯತ್ ಕಛೇರಿ ಎದುರು ಜರಗುವ ಬೃಹತ್ ಪ್ರತಿಭಟನಾ ಪ್ರದರ್ಶನ ಹೋರಾಟ ಯಶಸ್ವಿಗೊಳಿಸಲು ಸಮಾವೇಶದಲ್ಲಿ ತೀರ್ಮಾನ ಮಾಡಲಾಯಿತು.

    ಏಪ್ರಿಲ್ 28ರಂದು ರೈತ ಕೂಲಿಕಾರರು ಭೂಮಿ ಹಕ್ಕಿನ ಹೋರಾಟಕ್ಕೆ ಬೆಂಗಳೂರು-ವಿಧಾನ ಸೌಧ ಚಲೋ ಕಾರ್ಯಕ್ರಮಕ್ಕೆ ಬಸ್ರೂರು ಗ್ರಾಮದ ಮನೆ ನಿವೇಶನ ರಹಿತ ಅರ್ಜಿದಾರರೆಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಲು ಸಮಾವೇಶದಲ್ಲಿ ಕರೆ ಕೊಡಲಾಯಿತು.

    ಕಟ್ಟಡ ಕಾರ್ಮಿಕರ ಸಂಘ, ಬಸ್ರೂರು ಘಟಕದ ಅಧ್ಯಕ್ಷ ಜನಾರ್ಧನ ಆಚಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಬಸ್ರೂರು ಗ್ರಾಮ ಪಂಚಾಯತ್ ಸದಸ್ಯೆರಾದ ಬಿ.ಸಿ.ಕೆ. ನಾರಾಯಣ, ಕಮಲ ಶೆಟ್ಟಿಗಾರ್ ಮತ್ತು ಗೋಪಾಲ ಶೆಟ್ಟಿಗಾರ, ಬೋಜ ಶೆಟ್ಟಿಗಾರ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    ten + 15 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.