Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಲೋಕಾರ್ಪಣೆ
    ಊರ್ಮನೆ ಸಮಾಚಾರ

    ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಲೋಕಾರ್ಪಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ದೈನಂದಿನ ವ್ಯವಹಾರದೊಂದಿಗೆ ಗ್ರಾಹಕರಿಗೆ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಆರಂಭಿಸಿರುವ ಇ-ಸ್ಟಾಂಪಿಂಗ್ ಸೌಲಭ್ಯ, ಠಸ್ಸೆ ಪತ್ರಕ್ಕಾಗಿ ದೂರದ ಊರುಗಳಿಗೆ ತೆರಳುತ್ತಿದ್ದ ಸಾರ್ವಜನಿಕ ಬಹಳಷ್ಟು ಅನುಕೂಲವಾಗಿದೆ. ಇಂದಿನ ದಿನಗಳಲ್ಲಿ ಸರಕಾರದ ಪ್ರತಿ ವ್ಯವಹಾರಕ್ಕೂ ಇ-ಸ್ಟಾಂಪ್ ಅಗತ್ಯವಿದ್ದು, ಈ ಸೌಲಭ್ಯದ ಸದುಪಯೋಗ ಎಲ್ಲರೂ ಪಡೆದುಕೊಳ್ಳುವಂತಾಗಲಿ ಎಂದು ಬೈಂದೂರು ವಿಶೇಷ ತಹಶಿಲ್ದಾರ್ ಕಿರಣ್ ಜಿ. ಗೌರಯ್ಯ ಹೇಳಿದರು.

    Click Here

    Call us

    Click Here

    ಅವರು ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ನಿ. ಇದರ ನಾಗೂರು ಶಾಖೆಯಲ್ಲಿ ಇ-ಸ್ಟಾಂಪಿಂಗ್ ಸೌಲಭ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

    ಸಿಂಡಿಕೇಟ್ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಚಂದ್ರಶೇಖರ ಎಸ್., ಕರ್ಣಾಟಕ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಹರೀಶ್, ವಿಜಯಾ ಬ್ಯಾಂಕ್ ಖಂಬದಕೋಣೆ ಶಾಖಾ ವ್ಯವಸ್ಥಾಪಕ ಸುಕೇಶ್ ಕುಮಾರ್, ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನಾಗೂರು ಶಾಖಾ ವ್ಯವಸ್ಥಾಪಕ ಶಂಕರ ಶೆಟ್ಟಿ ಜಿ., ಮುಖ್ಯ ಅತಿಥಿಳಾಗಿದ್ದರು.

    ಕಿರಿಮಂಜೇಶ್ವರ ಗ್ರಾಪಂ ಮಾಜಿ ಅಧ್ಯಕ್ಷರುಗಳಾದ ಈಶ್ವರ ದೇವಾಡಿಗ, ಸುಧಾಕರ ಶೆಟ್ಟಿ, ಉದ್ಯಮಿ ಗೋಕುಲ್ ಶೆಟ್ಟಿ, ಕಿರಿಮಂಜೇಶ್ವರ ಗ್ರಾಪಂ ಉಪಾಧ್ಯಕ್ಷ ಶೇಖರ ಖಾರ್ವಿ, ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಉಪಾಧ್ಯಕ್ಷ ವಿನಾಯಕ ರಾವ್, ನಿರ್ದೇಶಕ ಮಂಜು ಪೂಜಾರಿ, ಗ್ರಾಪಂ ಸದಸ್ಯ ಮಂಜುನಾಥ ದೇವಾಡಿಗ, ಶೇಖರ ಪೂಜಾರಿ, ಆನಂದ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

    ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಎಸ್. ರಾಜು ಪೂಜಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎಸ್‌ಸಿಡಿಸಿಸಿ ಬ್ಯಾಂಕಿನ ಶಿವರಾಮ ಪೂಜಾರಿ ಯಡ್ತರೆ ಸ್ವಾಗತಿಸಿದರು. ಶ್ರೀರಾಮ ಸೌಹಾರ್ದದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ ಪಿ. ಯಡ್ತರೆ ಧನ್ಯವಾದಗೈದರು. ಶಾಖಾ ವ್ಯವಸ್ಥಾಪಕ ರಾಜೇಂದ್ರ ದೇವಾಡಿಗ ಸಹಕರಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ನಿರೂಪಿದರು.

    Click here

    Click here

    Click here

    Click Here

    Call us

    Call us

    Sriram Souharda credit co-operative Nagoor branch e-stamp (2) Sriram Souharda credit co-operative Nagoor branch e-stamp (4)Sriram Souharda credit co-operative Nagoor branch e-stamp (3)Sriram Souharda credit co-operative Nagoor branch e-stamp (5) Sriram Souharda credit co-operative Nagoor branch e-stamp (6) Sriram Souharda credit co-operative Nagoor branch e-stamp (7) Sriram Souharda credit co-operative Nagoor branch e-stamp (8)

    Raju Poojary Sri Ram Souharda Credit Co-operative N.
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    8 + 10 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.