Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಲ್ಲೂರು: ಕಾಣೆಯಾಗಿದ್ದ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ. ಅನುಮಾನಗಳಿಗೆ ಎಡೆ
    ಅಪಘಾತ-ಅಪರಾಧ ಸುದ್ದಿ

    ಎಲ್ಲೂರು: ಕಾಣೆಯಾಗಿದ್ದ ಯುವತಿ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ. ಅನುಮಾನಗಳಿಗೆ ಎಡೆ

    Updated:24/08/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮನೆಯಿಂದ ಕುಂದಾಪುರಕ್ಕೆ ಹೋಗಿಬರುವುದಾಗಿ ತೆರಳಿ ಮರಳಿ ಬಾರದೇ ಕಾಣೆಯಾಗಿದ್ದ ಯುವತಿ ಇಂದು ತೀರಾ ಅಸ್ವಸ್ಥ ಸ್ಥಿತಿಯಲ್ಲಿ ಮನೆಗೆ ಮರಳಿದ್ದು, ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮನೆಗೆ ಮರಳಿದ ಬಳಿಕ ಯುವತಿಯ ವರ್ತನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಡುತ್ತಿದ್ದು, ಆಪಹರಣಗೈಯಲಾಗಿತ್ತೆ ಎಂಬ ಶಂಕೆ ವ್ಯಕ್ತವಾಗಿದೆ. kundapraa.com

    Click Here

    Call us

    Click Here

    ಕೊಲ್ಲೂರು ಸಮೀಪದ ಯಲ್ಲೂರಿನ ಯುವತಿ ಸೋಮವಾರ ಮನೆಯಿಂದ ಕುಂದಾಪುರಕ್ಕೆ ತೆರಳಿದ್ದವಳು ರಾತ್ರಿಯಾದರೂ ಮನೆಗೆ ಹಿಂತಿರುಗಿರಲಿಲ್ಲ. ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾದರಾದರೂ ಸ್ಥಳೀಯರೋರ್ವರು ಹಿಂದಿರುಗಿ ಬರಬಹುದು ಎಂದು ಹೇಳಿದ್ದರಿಂದ ಸುಮ್ಮನಾಗಿದ್ದರು. ಇಂದು ಬೆಳಿಗ್ಗೆ ರಿಕ್ಷಾವೊಂದರಲ್ಲಿ ಮನೆಗೆ ಮರಳಿದ್ದ ಯುವತಿ ತೀರಾ ಅಸ್ವಸ್ಥಳಾಗಿರುವುದನ್ನು ಗಮನಿಸಿದ ಮನೆಯವರು ಕೂಡಲೇ ಕುಂದಾಪುರ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕುಂದಾಪ್ರ ಡಾಟ್ ಕಾಂ ಸುದ್ದಿ.

    ಅಪಹರಣದ ಶಂಕೆ:
    ಕುಂದಾಪುರಕ್ಕೆ ತೆರಳಿದ್ದ ಯುವತಿಯನ್ನು ಅಪಹರಣಗೈಯಲಾಗಿತ್ತೆ ಎಂಬ ಶಂಕೆ ವ್ಯಕ್ತವಾಗಿದೆ. ಕುಟುಂಬಿಕರೂ ಇದಕ್ಕೆ ಪುಷ್ಠಿ ನೀಡುವಂತೆ ಮಾತನಾಡಿದ್ದು ಪ್ರಕರಣದಲ್ಲಿ ಒಟ್ಟು ಮೂವರ ಕೈವಾಡ ಇದೆ ಎಂಬ ಮಾತುಗಳು ಕೇಳಿಬರುತ್ತಿದೆ. ಈ ನಡುವೆ ಯುವತಿಯೂ ದ್ವಂದ್ವ ಹೇಳಿಕೆ ನೀಡಿದ್ದು, ಪ್ರಕರಣದ ಸತ್ಯಾಸತ್ಯತೆ ಇನ್ನಷ್ಟೇ ತಿಳಿಯಬೇಕಿದೆ./ಕುಂದಾಪ್ರ ಡಾಟ್ ಕಾಂ ಸುದ್ದಿ/

    Like this:

    Like Loading...

    Related

    girl kidnapped Girl Missing Kollur kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ

    05/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d