ಪೇಟೆ ಶ್ರೀ ವೆಂಕಟರಮಣ ದೇವಳದ ಬ್ರಹ್ಮರಥೋತ್ಸವ

Call us

Call us

Call us

ಕುಂದಾಪುರ: ನಗರದ ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದ ಬ್ರಹ್ಮರಥೋತ್ಸವ ಶನಿವಾರ ಸಂಜೆ ಜರುಗಿತು. ಸಹಸ್ರಾರು ಭಕ್ತರು ಶ್ರೀವೆಂಕಟರಮಣ ದೇವರ ದರ್ಶನ ಪಡೆದರು. ಬ್ರಹ್ಮರಥೋತ್ಸವದ ನಿಮಿತ್ತ ಶ್ರೀ ದೇವರಿಗೆ ಪಂಚಾಮತ ಅಭಿಷೇಕ, ಕನಕಾಭಿಷೇಕ, ಮಹಾಸಮಾರಾಧನೆ ಇತ್ಯಾದಿ ಧಾರ್ಮಿಕ ವಿಧಿ ವಿಧಾನ ನಡೆದವು. ದೇವಳದ ಆಡಳಿತ ಮೊಕ್ತೇಸರ ಕೆ.ರಾಧಾಕಷ್ಣ ಶೆಣೈ, ಜತೆ ಮೊಕ್ತೇಸರರಾದ ಕೋಡಿ ಶ್ರೀನಿವಾಸ ಶೆಣೈ, ಪಿ.ಮಾಳಪ್ಪ ಪೈ ಇದ್ದರು.

Call us

Click Here

Pete venkataramana1

Leave a Reply