Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಾವುಂದ ಕಾಲೇಜಿನಲ್ಲಿ ಸಾಪ್ಟ್ ಸ್ಕಿಲ್‌ ತರಬೇತಿ
    ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ನಾವುಂದ

    ನಾವುಂದ ಕಾಲೇಜಿನಲ್ಲಿ ಸಾಪ್ಟ್ ಸ್ಕಿಲ್‌ ತರಬೇತಿ

    Updated:14/06/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ನಾವುಂದ: ನಾವುಂದ ರಿಚರ್ಡ್‌ ಅಲ್ಮೇಡಾ ಮೆಮೋರಿಯಲ್‌ ಕಾಲೇಜಿನ ಅಂತಿಮ ವರ್ಷದ ಬಿ.ಕಾಂ. ಮತ್ತು ಬಿ.ಬಿ.ಎಂ. ತರಗತಿಯ ವಿದ್ಯಾರ್ಥಿ ಗಳಿಗೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಕೆರಿಯರ್‌ ಗೈಡೆನ್ಸ್‌ ವಿಭಾಗದ ಮುಖ್ಯಸ್ಥ ಪ್ರೊ| ಚಂದನ್‌ ರಾವ್‌ ಅವರು ಸಾಪ್ಟ್ ಸ್ಕಿಲ್‌ ತರಬೇತಿಯಲ್ಲಿ ವಿಶೇಷವಾಗಿ ಇಂದಿನ ಸ್ಪರ್ಧಾತ್ಮಕ ಉದ್ಯೋಗ ಕ್ಷೇತ್ರದಲ್ಲಿ ತಮ್ಮನ್ನು ತಾವು ಸಿದ್ಧಮಾಡಿಕೊಳ್ಳುವುದರ ಬಗ್ಗೆ ಉಪನ್ಯಾಸ ನೀಡಿದರು.

    Click Here

    Call us

    Click Here

    ಈ ತರಬೇತಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷರಾಗಿ ಕಾಲೇಜಿನ ಸಂಚಾಲಕ ಸಿಲ್ವೆಸ್ಟರ್‌ ಡಿ’ಅಲ್ಮೇಡಾ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಪ್ರೊ| ಎಸ್‌. ನಾರಾಯಣ್‌ ರಾವ್‌ ತರಬೇತಿಯ ಬಗ್ಗೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.
    ವಿದ್ಯಾರ್ಥಿನಿ ಶೈಲಿನ್‌ ಕಾರ್ಯಕ್ರಮ ನಿರ್ವಹಿಸಿದರು ವಿದ್ಯಾರ್ಥಿ ನಾಗೇಂದ್ರ ಸ್ವಾಗತಿಸಿದರು. ವಿದ್ಯಾರ್ಥಿ ಪ್ರತಾಪಚಂದ್ರ ಶೆಟ್ಟಿ ಅವರು ತರಬೇತುದಾರರ ಪರಿಚಯವನ್ನು ನೀಡಿದರು. ಸಂದೇಶ ಅವರು ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೈಂದೂರು, ನಾವುಂದ ಪದವಿ ಕಾಲೇಜುಗಳಲ್ಲಿ ಲಸಿಕಾ ಅಭಿಯಾನ

    28/06/2021

    ರಿಚರ್ಡ ಅಲ್ಮೇಡಾ ಮೆಮೋರಿಯಲ್ ಕಾಲೇಜ್: ಕ್ಯಾಂಪಸ್ ಆಯ್ಕೆ

    29/02/2020

    ಮೌಲ್ಯಗಳ ಅನುಸರಣೆಗೆ ಪ್ರಾಶಸ್ತ್ಯ ನೀಡುವುದು ಅಗತ್ಯ

    03/10/2016

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌
    • ಪ್ರೋತ್ಸಾಹಧನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಸುಜ್ಞಾನ ಪಿಯು ಕಾಲೇಜಿನಲ್ಲಿ ʼಕಂಪ್ಯೂಟರ್ ಲ್ಯಾಬ್ʼ ಅನಾವರಣ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d