Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೊಪ್ಪಳ ಜಿಲ್ಲಾ ಉತ್ಸವ ದಶಮಾನೋತ್ಸವ: ಉಡುಪಿ,ದ.ಕ. ಕಾಸರಗೋಡು ಮುಂಬೈನ 12 ಮಂದಿಗೆ ಪ್ರಶಸ್ತಿ
    ಉಡುಪಿ ಜಿಲ್ಲೆ

    ಕೊಪ್ಪಳ ಜಿಲ್ಲಾ ಉತ್ಸವ ದಶಮಾನೋತ್ಸವ: ಉಡುಪಿ,ದ.ಕ. ಕಾಸರಗೋಡು ಮುಂಬೈನ 12 ಮಂದಿಗೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೊಪ್ಪಳ: ಕೊಪ್ಪಳ ಜಿಲ್ಲಾ ನಾಗರೀಕರ ಸಾಂಸ್ಕೃತಿಕ ವೇದಿಕೆ, ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಮತ್ತು ಸಂಘ ಸಂಸ್ಥೆಗಳು ಆಯೋಜಿಸುತ್ತಿರುವ ಕೊಪ್ಪಳ ಜಿಲ್ಲಾ ಉತ್ಸವದ ದಶಮಾನೋತ್ಸವದಲ್ಲಿ ಉಡುಪಿಯ ಸಮಾಜ ಸೇವಕ ಉಡುಪಿ ವಿಶ್ವನಾಥ ಪೈ, ಹಿರಿಯ ಕವಿಗಳಾದ ಅಂಶುಮಾಲಿ, ಡಾ.ವಸಂತ ಕುಮಾರ್, ಶೇಖರ ಅಜೆಕಾರು ಸಹಿತ ಹನ್ನೆರಡು ಮಂದಿಗೆ ದಶಮಾನೋತ್ಸವ ಮತ್ತು ಡಾ. ಸಿದ್ದಯ್ಯ ಪುರಾಣಿಕ ಪ್ರಶಸ್ತಿ ನೀಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

    Click Here

    Call us

    Click Here

    ಜಿಲ್ಲೆಗಳ ನಡುವೆ ಸೌಹಾರ್ದ ಬೆಳಸಲು ದಶಮಾನೋತ್ಸವಕ್ಕೆ ಕರಾವಳಿಯ ಉಡುಪಿ, ದ.ಕ, ಕಾಸರಗೋಡು ಮತ್ತು ಮುಂಬಯಿಯ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

    ದಶಮಾನೋತ್ಸವ ಗೌರವ: ವಿಶ್ವನಾಥ ಶೆಣೈ ಸಮಾಜ ಸೇವಕರು-ಉಡುಪಿ, ವಿ.ಕೆ.ಸುವರ್ಣ -ರಂಗ ಕಲಾವಿದರು ಮುಂಬಯಿ, ಶೇಖರ ಅಜೆಕಾರು, ಪತ್ರಕರ್ತರು-ಉಡುಪಿ, ಚಿತ್ತೂರು ಪ್ರಭಾಕರ ಆಚಾರ್ಯ- ಅಧ್ಯಕ್ಷರು ಕಾರ್ಯ ನಿರತ ಪತ್ರಕರ್ತರ ಸಂಘ ಬ್ರಹ್ಮಾವರ, ಎಸ್.ಆರ್. ಬಂಡಿಮಾರ್- ಸಂಪಾದಕರು-ಟೈಮ್ಸ್ ಆಫ್ ಕುಡ್ಲ ತುಳುವಾರ ಪತ್ರಿಕೆ, ವಸಂತಕುಮಾರ್ ಬೆಳ್ತಂಗಡಿ- ವ್ಯವಸ್ಥಾಪಕ ಸಂಪಾದಕರು ಜನಬಿಂಬ ವಾರಪತ್ರಿಕೆ ಕಾರ್ಕಳ, ರೆಮೊನಾ ಇವೆಟ್ ಪಿರೇರಾ ಕಲಾವಿದೆ – ಮಂಗಳೂರು ಅವರು ಆಯ್ಕೆ ಯಾಗಿದ್ದಾರೆ.

    ಡಾ.ಸಿದ್ಧಯ್ಯ ಪುರಾಣಿಕ ಸ್ಮಾರಕ ಪ್ರಶಸ್ತಿ: ಮಂಗಳೂರು ಆಕಾಶವಾಣಿಯ ನಿರ್ದೇಶಕ ಡಾ.ವಸಂತಕುಮಾರ್ ಪೆರ್ಲ, ಹಿರಿಯ ಕವಿ ಅಂಶುಮಾಲಿ ಮಣಿಪಾಲ-ಉಡುಪಿ, ಕವಿ-ತುಳುನಾಡ ಟೈಮ್ಸ್ ದೈನಿಕ ಪತ್ರಿಕೆಯ ಸಂಪಾದಕ ರಾಧಾಕೃಷ್ಣ ಉಳಿಯತಡ್ಕ, ಕುಂದಾಪ್ರ ಡಾಟ್ ಕಾಂ ಸಂಪಾದಕ ಸುನಿಲ್ ಹೆಚ್. ಜಿ. ಬೈಂದೂರು ಹಾಗೂ ಯುವ ಕವಯತ್ರಿ ಅಶ್ವಿನಿ.ಬಿ.ಕೆ ಉಗ್ರಾಣಿಕಟ್ಟೆ, ದೊಂಡರಂಗಡಿ ಆಯ್ಕೆಯಾಗಿದ್ದಾರೆ. ಐದು ದಿನಗಳ ಕೊಪ್ಪಳ ಜಿಲ್ಲಾ ಉತ್ಸವ ಆಗಸ್ಟ್ 24 ರಿಂದ 5 ದಿನಗಳ ಕಾಲ ನಡೆಯುತ್ತಿದ್ದು 26 ರಂದು ಸಂಜೆ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ಸಮ್ಮೇಳನದ ಪ್ರಧಾನ ಸಂಚಾಲಕ ಮಹೇಶ ಬಾಬು ತಿಳಿಸಿದ್ದಾರೆ.

    Sunil H. G. Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025

    ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    19/12/2025

    ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆ: ಅರ್ಜಿ ಸಲ್ಲಿಕೆ-ಅವಧಿ ವಿಸ್ತರಣೆ

    18/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ
    • ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ
    • ರಾಜ್ಯ ಮಟ್ಟದ ಜ್ಞಾನಜ್ಯೋತಿ ಪ್ರಶಸ್ತಿಗೆ ಮೊಳಹಳ್ಳಿ ಶಾಲೆಯ ಶಿಕ್ಷಕಿ ಶೋಭಾ ಸಿ. ಶೆಟ್ಟಿ ಆಯ್ಕೆ
    • ವೃದ್ಧೆ ನಾಪತ್ತೆ
    • ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.