Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನಿವೇಶನಕ್ಕೆ ಆಗ್ರಹಿಸಿ ಕೋಣಿ ಗ್ರಾ.ಪಂ ಗೆ ಮುತ್ತಿಗೆ
    ಕುಂದಾಪ್ರದ್ ಸುದ್ಧಿ

    ನಿವೇಶನಕ್ಕೆ ಆಗ್ರಹಿಸಿ ಕೋಣಿ ಗ್ರಾ.ಪಂ ಗೆ ಮುತ್ತಿಗೆ

    Updated:09/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘ ಕುಂದಾಪುರ ತಾಲೂಕು ಸಮಿತಿ ಹಾಗೂ ಕೋಣಿಯ ಮನೆ ನಿವೇಶನ ರಹಿತರ ಹೋರಾಟ ಸಮಿತಿಯ ನೇತೃತ್ವದಲ್ಲಿ ಗ್ರಾಮಸ್ಥರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೋಣಿ ಗ್ರಾ.ಪಂ. ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.

    Click Here

    Call us

    Click Here

    ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕರ್ನಾಟಕ ಪ್ರಾಂತ ಕೃಷಿಕೂಲಿಕಾರರ ಸಂಘದ ಉಡುಪಿ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ಕೋಣಿ ಮಾತನಾಡಿ ಕೋಣಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಣಿ, ಕಂದಾವರ ಗ್ರಾಮಗಳ ವ್ಯಾಪ್ತಿಯಲ್ಲಿರುವ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒಂದು ವರ್ಷದ ಹಿಂದೆಯೇ ಕೋಣಿ ಗ್ರಾ.ಪಂ. ಗೆ ಮೊದಲ ಹಂತದಲ್ಲಿ 329 ಹಾಗೂ ಎರಡನೇ ಹಂತದಲ್ಲಿ 43 ಅರ್ಜಿ ಹಾಕಿ ಆದ್ಯತೆಯ ಮೇರೆಗೆ ನಿರ್ಗತಿಕರಿಗೆ ನಿವೇಶನವನ್ನು ಮಂಜೂರು ಮಾಡುವಂತೆ ಕೋರಲಾಗಿತ್ತು. ಆದರೆ 372 ಅರ್ಜಿಗಳ ಪೈಕಿ 134 ಅರ್ಜಿಗಳನ್ನಷ್ಟೇ ಸ್ವೀಕರಿಸಿರುವ ಕೋಣಿ ಗ್ರಾ.ಪಂ ಉಳಿದ ಅರ್ಜಿಗಳನ್ನು ತಿರಸ್ಕರಿಸಿರುವುದಕ್ಕೆ ಕಾರಣವನ್ನು ನೀಡಿಲ್ಲ. ತಾಲೂಕು ಕಾರ್ಯನಿರ್ವಹಣಾಧಿಕಾರಿಯ ಆದೇಶವಿದ್ದರೂ ಸಹಿತ ಕೋಣಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸರಕಾರಿ ಜಾಗವನ್ನು ಗುರುತಿಸಲು ಸೂಕ್ತ ಕ್ರಮ ಕೈಗೊಂಡಿಲ್ಲ. ನಿವೇಶನ ರಹಿತರಿಗೆ ಶೀಘ್ರ ನಿವೇಶನ ಮಂಜೂರು ಮಾಡುವಂತೆ ಅವರು ಆಗ್ರಹಿಸಿದರು.
    ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಯು. ದಾಸ್ ಭಂಡಾರಿ, ಸಂಘಟಕರುಗಳಾದ ಮಹಾಬಲ ವಡೇರಹೋಬಳಿ, ನಾಗರತ್ನ, ಗಣಪತಿ ಶೇಟ್ ಮೊದಲಾದವರು ಉಪಸ್ಥಿತರಿದ್ದರು. ಕೋಣಿ ಗ್ರಾ.ಪಂ ನ ವಿರುದ್ದ ಘೋಷಣೆಯನ್ನು ಕೂಗಲಾಯಿತು. ಕುಂದಾಪುರ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮನವಿ ಸ್ವೀಕರಿಸುವ ತನಕ ಪ್ರತಿಭಟನೆಯನ್ನು ಮುಂದುವರಿಸಲಾಗುವುದು ಎಂದು ಸಂಘಟಕರು ತಿಳಿಸಿದರು.

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಕುಂದಾಪುರವನ್ನು ಪ್ರವಾಸಿ ಕೇಂದ್ರವಾಗಿಸುವುದಕ್ಕೆ ಮೊದಲ ಆದ್ಯತೆ: ಕುಂದಾಪ್ರ ಕನ್ನಡ ಹಬ್ಬ ಸಮಾರೋಪದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

    28/07/2025

    ಫೋರ್ತ್‌ಫೋಕಸ್‌ಗೆ ʼ2025ರ ಗಮನಾರ್ಹ ಸಂಸ್ಥೆʼ ಪ್ರಶಸ್ತಿ – ಬಿಸಿನೆಸ್ ಔಟ್‌ಲೈನ್‌ನ ಬಿಸಿನೆಸ್ ಎಲೈಟ್ ಅವಾರ್ಡ್‌ನಲ್ಲಿ ಗೌರವ

    18/06/2025

    ಸರ್ಕಾರಿ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಮುಂದುವರಿಕೆ: ಶಾಸಕ ಕೊಡ್ಗಿ ಮನವಿಗೆ ಸ್ಪಂದನೆ

    06/05/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಎಸ್.ವಿ. ಶಾಲೆಗಳ ಹಳೆ ವಿದ್ಯಾರ್ಥಿ ಸಂಘದ 56ನೇ ವಾರ್ಷಿಕೋತ್ಸವ ಸಮಾರಂಭ
    • ರಂಗಭೂಮಿಯಿಂದ ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಕೋಟೇಶ್ವರ: ಬಿಜೆಪಿಯಿಂದ ಸಮಗ್ರ ಮತದಾರ ಪಟ್ಟಿ ಪರಿಷ್ಕರಣಿಯ ಕಾರ್ಯಗಾರ
    • ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ? ನಾಲ್ವರು ವಶಕ್ಕೆ
    • ಸಮುದ್ಯತಾ ಸಂಸ್ಥೆ ಉದ್ಯಮ ಕ್ಷೇತ್ರವಲ್ಲದೆ ಸಾಂಸ್ಕೃತಿಕ ರಂಗದಲ್ಲಿಯೂ ಮುನ್ನುಡಿ ಬರೆಯುತ್ತಿದೆ: ಆನಂದ್ ಸಿ. ಕುಂದರ್

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.