ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ರಾಮಕ್ಷತ್ರಿಯ ಮಾತೃಮಂಡಳಿ ಆಶ್ರಯದಲ್ಲಿ ಬೈಂದೂರಿನ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ಪುಟಾಣಿಗಳಿಂದ ಮುದ್ದು ಕೃಷ್ಣ ಸ್ಪರ್ಧೆ ಜರುಗಿತು. ಸುಮಾರು 60 ಮಕ್ಕಳು ಭಾಗವಹಿಸಿದ್ದರು. ಮಾತೃ ಮಂಢಳಿಯ ಅಧ್ಯಕ್ಷೆ ಆಶಾ ಜಗದೀಶ ಪಟವಾಲ್, ಕಾರ್ಯದರ್ಶಿ ವನಜಾ ಭಾಸ್ಕರ್ ಹಾಗೂ ಸರ್ವ ಸದಸ್ಯರು ಹಾಜರಿದ್ದರು.