Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ: ಶುದ್ಧ ನೀರಿನ ಘಟಕ ಉದ್ಘಾಟನೆ
    ಊರ್ಮನೆ ಸಮಾಚಾರ

    ಮರವಂತೆ: ಶುದ್ಧ ನೀರಿನ ಘಟಕ ಉದ್ಘಾಟನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶ್ರೀಮಂತರು ತಮ್ಮ ಮನೆಯಲ್ಲೇ ನೀರು ಶುದ್ಧೀಕರಣ ವ್ಯವಸ್ಥೆ ಹೊಂದುತ್ತಾರೆ. ಬಡವರಿಗೆ ಆ ಸಾಮರ್ಥ್ಯ ಇಲ್ಲ. ಆ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸುಮಾರು 10 ಸಾವಿರ ರೂಪಾಯಿ ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲು ಮುಂದಾಗಿದೆ. ಈಗಾಗಲೇ ಕೆಲವು ಕಡೆ ಇದು ಆರಂಭವಾಗಿದ್ದು ಹಂತಹಂತವಾಗಿ ಎಲ್ಲೆಡೆ ಸ್ಥಾಪನೆಯಾಗಲಿದೆ ಎಂದು ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು.

    Click Here

    Call us

    Click Here

    ಮರವಂತೆ ಗ್ರಾಮ ಪಂಚಾಯತ್‌ನಲ್ಲಿ ಅವರು ಘಟಕ ಉದ್ಘಾಟಿಸಿದ ಬಳಿಕ ಮಾತನಾಡಿದರು. ಹೆಚ್ಚಿನ ಕಾಯಿಲೆಗಳು ಕಷ್ಮಲಯುಕ್ತ ನೀರು ಕುಡಿಯುವುದರಿಂದ ಬರುತ್ತದೆ. ಆದುದರಿಂದ ಗ್ರಾಮ ಪಂಚಾಯತ್ ಈ ಬಗ್ಗೆ ಜಾಗೃತಿ ಮೂಡಿಸಿ ಜನರು ಕುಡಿಯಲು ಈ ನೀರು ಬಳಸುವಂತೆ ಮಾಡಬೇಕು. ಪ್ರತಿದಿನ ಈ ಘಟಕದಲ್ಲಿ 8000 ಲಿಟರ್ ನೀರು ಶುದ್ಧವಾಗುತ್ತದೆ. ಒಂದು ರೂಪಾಯಿಗೆ ಹತ್ತು ಲಿಟರ್ ನೀರು ಸಿಗುತ್ತದೆ ಎಂದರು.

    ಮುಂದಿನ ದಿನದಲ್ಲಿ ರೂ 20 ಕೋಟಿ ವೆಚ್ಚದಲ್ಲಿ ಮರವಂತೆ, ನಾವುಂದ, ಕಿರಿಮಂಜೇಶ್ವರ, ಹೇರೂರು ಗ್ರಾಮಗಳನ್ನು ಒಳಗೊಂಡ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಿಸಲಾಗುವುದು. ಆಗ ಪ್ರತಿ ಮನೆಗೂ ಶುದ್ಧ ನೀರು ಒದಗಿಸಲು ಸಾಧ್ಯವಾಗುತ್ತದೆ. ಮರವಂತೆಯ ಕರಾವಳಿ ಮಾರ್ಗದ ಅಭಿವೃದ್ಧಿ ಸೇರಿದಂತೆ ಅನ್ಯ ಯೋಜನೆಗಳಿಗೂ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ಹೇಳಿದರು.

    ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಆರ್. ಕೆ. ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಹರಿಶ್ಚಂದ್ರ ಆಚಾರ್ ಸ್ವಾಗತಿಸಿ, ವಂದಿಸಿದರು. ಮಾಜಿ ಮುಖ್ಯ ಮಂತ್ರಿ ಡಿ. ದೇವರಾಜು ಅರಸು ಅವರ ೧೦೧ನೆ ಜನ್ಮದಿನದ ನಿಮಿತ್ತ ಅವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಮರ್ಪಿಸಲಾಯಿತು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ತಾಲೂಕು ಪಂಚಾಯತ್ ಸದಸ್ಯ ಜಗದೀಶ ಪೂಜಾರಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗಣೇಶ ಪೂಜಾರಿ, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಿ. ಜನಾರ್ದನ ಉಪಸ್ಥಿತರಿದ್ದರು./

    Byndoor MLA News
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    one × 1 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.