Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದಲ್ಲಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಸಾರ್ವಜನಿಕ ಸನ್ಮಾನ
    ಊರ್ಮನೆ ಸಮಾಚಾರ

    ಕುಂದಾಪುರದಲ್ಲಿ ಸಚಿವ ಪ್ರಮೋದ್ ಮಧ್ವರಾಜ್‌ಗೆ ಸಾರ್ವಜನಿಕ ಸನ್ಮಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಮರಳಿನ ಅಭಾವದಿಂದ ಕರಾವಳಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ನಿರ್ಮಾಣ ಕಾರ್ಯಗಳಿಗೂ ಮರಳಿಲ್ಲದೆ ಮಂದಗತಿಯಲ್ಲಿ ಸಾಗುತ್ತಿದೆ. ಕಾನೂನು ತೊಡಕಿರುವುದರಿಂದ ಸ್ಪಷ್ಟವಾದ ಮರಳು ನೀತಿಯನ್ನು ರೂಪಿಸಲು ಸಾಧ್ಯವಾಗಿಲ್ಲ ಎಂದು ಯುವಜನ, ಕ್ರೀಡೆ, ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

    Click Here

    Call us

    Click Here

    ಕುಂದಾಪುರ ಬ್ಲಾಕ್ ಕಾಂಗ್ರೆಸ್ ಸಮಿತಿ ಇಲ್ಲಿನ ಆರ್.ಎನ್. ಶೆಟ್ಟಿ ಮಿನಿ ಹಾಲ್‌ನಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ಸರಕಾರ ಕರಾವಳಿಗೆ ಪ್ರತ್ಯೇಕ ಮರಳು ನೀತಿಯನ್ನು ರೂಪಿಸಲು ಬದ್ಧವಾಗಿದ್ದು, ಶೀಘ್ರದಲ್ಲಿಯೇ ಕಾನೂನು ಸಚಿವರೊಡಗೂಡಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

    ಕರ್ನಾಟಕದಲ್ಲಿ ದೇವರಾಜು ಅರಸು ಅವರ ಬಳಿಕ ಹಿಂದುಳಿದವರ ಪರ ಕಾರ್ಯಕ್ರಮಗಳನ್ನು ರೂಪಿಸಿದ ಏಕೈಕ ಮುಖ್ಯಮಂತ್ರಿಯಿದ್ದರೆ ಅದು ಸಿದ್ಧರಾಮಯ್ಯ ಮಾತ್ರ. ಕಳೆದ ಮೂರು ವರ್ಷಗಳಲ್ಲಿ ಅವರು ಜಾರಿಗೆ ತಂದ ಹತ್ತಾರು ಜನಪರ ಯೋಜನೆಗಳು ಬಡವರ ಬದುಕಿಗೆ ಆಶಾಕಿರಣವಾಗಿದೆ ಎಂದರು.

    ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಚಂದ್ರ ಶೆಟ್ಟಿ ಮಾತನಾಡಿ ಪ್ರಥಮ ಭಾರಿಗೆ ಶಾಸಕರಾಗಿ ಮಂತ್ರಿ ಪದವಿ ಅಲಂಕರಿಸಿರುವ ಪ್ರಮೋದ್ ಮಧ್ವರಾಜ್ ಅವರಲ್ಲಿ ರಾಜಕೀಯ ಮುತ್ಸದ್ದಿತನವಿದೆ. ಅವರ ಕಾಳಜಿ, ದೂರದರ್ಶಿತ್ವ ಉಜ್ವಲ ರಾಜಕೀಯ ಭವಿಷ್ಯವನ್ನು ಸೂಚಿಸುತ್ತದೆ ಎಂದರು.

    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಹಿರಿಯಣ್ಣ, ಬ್ರಹ್ಮಾವರ ಕ್ಷೇತ್ರದ ಮಾಜಿ ಶಾಸಕ ಪಿ. ಬಸವರಾಜ್, ಕುಂದಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜಾಕೋಬ್ ಡಿಸೋಜಾ, ಕುಂದಾಪುರ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ವಿಕಾಸ್ ಹೆಗ್ಡೆ, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಇಚ್ಚಿತಾರ್ಥ ಶೆಟ್ಟಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಪಿಗೇಡಿ ಸಂಜೀವ ಶೆಟ್ಟಿ, ಕೆಡಿಪಿ ಸದಸ್ಯ ದೇವಾನಂದ ಶೆಟ್ಟಿ ಉಪಸ್ಥಿತರಿದ್ದರು.
    ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕೋಣೆ ನಾರಾಯಣ ಆಚಾರ್ಯ ನಿರ್ವಹಿಸಿ, ನಗರ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೇರುಗಾರ್ ವಂದಿಸಿದರು.

    Click here

    Click here

    Click here

    Call us

    Call us

    Honor to Pramod Madwaraj in Kundapura (2) Honor to Pramod Madwaraj in Kundapura (3) Honor to Pramod Madwaraj in Kundapura (4) Honor to Pramod Madwaraj in Kundapura (5)

    Minister Pramod Madwaraj
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

    21/08/2026

    ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ

    21/08/2026

    ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ

    21/08/2026
    Leave A Reply Cancel Reply

    15 − 7 =

    Call us

    Click Here

    Call us

    Call us

    Call us
    Highest Viewed Recently
    • ಬಾಳ್ಕುದ್ರು: ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘದಿಂದ ವರಮಹಾಲಕ್ಷ್ಮಿ ಪೂಜೆ
    • ಕೋಟ ಅಮೃತೇಶ್ವರಿ ದೇಗುಲದಲ್ಲಿ ಶ್ರೀ ವರಮಹಾಲಕ್ಮ್ಷೀ ಪೂಜೆ
    • ಕುಂದಾಪುರ: ವೈದ್ಯನಿಂದ ಪತ್ರಕರ್ತನ ಮೇಲೆ ಹಲ್ಲೆ
    • ಸಾಗರಮಾಲಾ ಯೋಜನೆ ಹಾಗೂ ದುರಂತದಲ್ಲಿ ಮೃತಪಟ್ಟ ಮೀನುಗಾರ ಕುಟುಂಬಕ್ಕೆ ಗರಿಷ್ಠ ಪರಿಹಾರ ನೀಡಲು ಸಂಸದ ಬಿ.ವೈ.ಆರ್ ಮನವಿ
    • ಅಕ್ರಮ ಗಣಿಗಾರಿಕೆಗೆ ಸಹಕಾರ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ ಪಡಿಸಿದ ಶಾಸಕ ಗಂಟಿಹೊಳೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.