Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಶ್ವ ತುಳುವೆರೆ ಆಯನೋ 2016ರ ರಥ ಯಾತ್ರೆಗೆ ಬಾರ್ಕೂರಿನಲ್ಲಿ ಚಾಲನೆ
    ಊರ್ಮನೆ ಸಮಾಚಾರ

    ವಿಶ್ವ ತುಳುವೆರೆ ಆಯನೋ 2016ರ ರಥ ಯಾತ್ರೆಗೆ ಬಾರ್ಕೂರಿನಲ್ಲಿ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬಾರ್ಕೂರು: ಸ್ವರ್ಗಕ್ಕೆ ಸಮನಾದದು ಎನಾದರೂ ಇದ್ದರೆ ಅದು ನಮ್ಮ ತುಳುನಾಡು ಎನ್ನಬಹುದು. ಪ್ರಪಂಚದ ಯಾವುದೇ ಮೂಲೆಗೆ ಹೋದರು ಕೂಡ ಇಲ್ಲಿರುವಷ್ಟು ಸಂಸ್ಕೃತಿ ಸಂಸ್ಕಾರರ ಸಮ್ಮಿಲನ ಬೇರೆಲ್ಲೂ ಕಾಣಲು ಸಿಗುವುದಿಲ್ಲ. ಸುಸಂಸ್ಕೃತರ ಸಮ್ಮಿಳಿತವಾಗಿರುವ ಈ ಭಾಗಕ್ಕೆ ಕಲ್ಚರಲ್ ಲ್ಯಾಂಡ್ ಎಂದು ಕರೆದರೆ ಅತಿಶಯೋಕ್ತಿ ಅಲ್ಲ ಎಂದು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಮೀಠಾಧೀಶ್ವರ ಅಷ್ಟೋತ್ರ ಶತಶ್ರೀ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿ ಹೇಳಿದರು.

    Click Here

    Call us

    Click Here

    ಅವರು ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದಲ್ಲಿ, ಕಾಸರಗೋಡು ಬದಿಯಡ್ಕದಲ್ಲಿ ಡಿಸೆಂಬರ್ ೯ರಿಂದ ೧೩ರವರೆಗೆ ನಡೆಯಲಿರುವ ವಿಶ್ವ ತುಳುವೆರೆ ಆಯನೋ ೨೦೧೬ರ ರಥ ಯಾತ್ರೆಗೆ ಆರತಿ ಬೆಳಗಿ ಚಾಲನೆ ನೀಡಿ ಮಾತನಾಡಿದರು. ನಮ್ಮಲ್ಲಿ ಇಂದಿಗೂ ಕೂಡ ಕೃಷಿ ಮತ್ತು ಋಷಿ ಸಂಸ್ಕೃತಿಯನ್ನು ಕಾಣಬಹುದು. ನಮ್ಮ ನೆಲ, ಜಲ ಮತ್ತು ನಮ್ಮ ಭಾಷೆಯ ಮೇಲೆ ನಮಗೆ ಅಭಿಮಾನ ಬೇಕು, ಇಂದು ಆ ಅಭಿಮಾನಿದ ಕೊರತೆ ಕಾಣುತ್ತಿದೆ. ಇದನ್ನು ನಿಗಿಸುವ ನಿಟ್ಟಿನಲ್ಲಿ ಸಂಘಟಕ ಆಯೋಜಿಸಿರುವ ಸಮ್ಮೇಳನ ಯಶಸ್ವಿಯಾಗಲಿ ಎಂದರು.

    ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಧರ ಆಚಾರ್ಯ ವಡೇರಹೋಬಳಿ ಕಾರ್ಯಕ್ರಮ ಅಧ್ಯಕ್ಷತೆವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದ ಚಾರ್ತುಮಾಸ್ಯ ವ್ರತ ಸಮಿತಿ ಕಾರ್ಯದರ್ಶಿ ಪ್ರವೀಣ ಆಚಾರ್ಯ ರಂಗನಕೆರೆ, ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದ ಎರಡನೇಯ ಮೊಕ್ತೇಸರ ದಯಾನಂದ ಆಚಾರ್ಯ ಕರಂಬಳ್ಳಿ, ಹಿರಿಯ ಇತಿಹಾಸ ತಜ್ಞ ಡಾ.ಜಗದೀಶ ಶೆಟ್ಟಿ, ಭಂಡಾರಿ ಸಮಾಜದ ಗಂಗಾಧರ ಭಂಡಾರಿ ಭಿರ್ತಿ ಉಪಸ್ಥಿತರಿದ್ದರು.

    ಬ್ರಹ್ಮಾವರ ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಸತೀಶ್ ಪೂಜಾರಿ ಬಾರ್ಕೂರು ಸ್ವಾಗತಿಸಿದರು. ರಥ ಯಾತ್ರೆ ಸಂಚಾಲಕ ರಾಜೇಶ್ ಆಳ್ವ ಪ್ರಸ್ತಾವಿಸಿದರು. ವಿಶ್ವಹಿಂದೂ ಪರಿಷತ್‌ನ ಸುಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಾರ್ಕೂರು ಶ್ರೀ ಕಾಳಿಕಾಂಬ ದೇವಸ್ಥಾನದ ನಾಗರಾಜ ಆಚಾರ್ಯ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ

    04/02/2026

    ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    04/02/2026

    ಸಾಲಿಗ್ರಾಮದಲ್ಲಿ ಬೃಹತ್ ಹಿಂದೂ ಸಂಗಮ, ಶೋಭಾಯಾತ್ರೆ

    04/02/2026
    Leave A Reply Cancel Reply

    5 × 2 =

    Call us

    Click Here

    Call us

    Call us

    Call us
    Highest Viewed Recently
    • ಬ್ರಹ್ಮಾವರ: ಮಟಪಾಡಿ ದಿ. ಶಿವರಾಮ ಶೆಟ್ಟಿ ಅವರ 10ನೇ ವರ್ಷದ ಪುಣ್ಯಸ್ಮರಣೆ
    • ಜೀವನದಲ್ಲಿ ಉಚ್ಚ ಆದರ್ಶಗಳನ್ನು ಮತ್ತು ಉನ್ನತ ಗುರಿಯನ್ನಿಟ್ಟುಕೊಳ್ಳಿ: ಸ್ವಾಮಿ ಯುಗೇಶಾನಂದ
    • 70ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್: ಆಳ್ವಾಸ್ ಕಾಲೇಜಿನ ಬಾಲಕಿಯರು ಚಾಂಪಿಯನ್ಸ್
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ
    • ತ್ರಾಸಿ: ವಾಕಿಂಗ್‌ ವೇಳೆ ವೃದ್ಧೆಯ ಕುತ್ತಿಗೆಯಿಂದ ಚಿನ್ನದ ಸರ ಎಳೆದುಕೊಂಡು ಪರಾರಿಯಾದ ಕಳ್ಳ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.