Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶುಭದಾ ಶಾಲೆಯಲ್ಲಿ 70 ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ
    ಕ್ಯಾಂಪಸ್ ಕಾರ್ನರ್

    ಶುಭದಾ ಶಾಲೆಯಲ್ಲಿ 70 ನೇ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ

    Updated:09/09/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಕಿರಿಮಂಜೇಶ್ವರದ ಶುಭದಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ೭೦ನೇ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಲೆಯ ಶೈಕ್ಷಣಿಕ ಸಲಹಾಗಾರರಾದ ಎಚ್. ಎನ್. ಐತಾಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯರಾದ ಪ್ರವೀಣ ಕುಮಾರ್, ಕೆ. ಪಿ. ಅಧ್ಯಕ್ಷತೆಯನ್ನು ವಹಿಸಿದ್ದರು. ಶಾಲೆಯ ಸಂಸ್ಥಾಪಕಡಾ. ಎನ್. ಕೆ. ಬಿಲ್ಲವ, ಕಾರ್ಯದರ್ಶಿ ಬಿ. ಎ. ರಝಾಕ್ ಮತ್ತು ಸಹಶಿಕ್ಷಕರು ಉಪಸ್ಥಿತರಿದ್ದರು.

    Click Here

    Call us

    Click Here

    ಇದೇ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಶಂಶುದ್ದೀನ್‌ರವರು ತಮ್ಮ ಪರಿಣಾಮಕಾರಿ ಭಾಷಣದಿಂದ ಮಕ್ಕಳ ಮನಸ್ಸನ್ನು ಗೆದ್ದರು. ವಿವಿಧ ರೀತಿಯ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲೆಯ ವಿದ್ಯಾರ್ಥಿಗಳಾದ ಕು. ಅಖಿಲಾ ಹೆಬ್ಬಾರ್ ನಿರೂಪಣಿಯನ್ನು, ಕು. ಸಿಂಚನ ಜಿ ನಾಯ್ಕ್ ಸ್ವಾಗತವನ್ನು, ಕು. ಕವನ ವಂದನೆಯನ್ನು ಮಾಡಿದರು. ಕೊನೆಯಲ್ಲಿ ಸಿಹಿಯನ್ನು ವಿತರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ಪೂರ್ಣವಿರಾಮ ಹಾಕಲಾಯಿತು.

    news_subada-navunda-independence-day

    Shubhada english medium school kirimaneshwar
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    five + 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.