Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಧರ್ಮದಿಂದ ನೆಮ್ಮದಿ, ಸಹಬಾಳ್ವೆ: ಪಿ ಶೇಷಪ್ಪಯ್ಯ
    ಊರ್ಮನೆ ಸಮಾಚಾರ

    ಧರ್ಮದಿಂದ ನೆಮ್ಮದಿ, ಸಹಬಾಳ್ವೆ: ಪಿ ಶೇಷಪ್ಪಯ್ಯ

    Updated:11/09/2016No Comments
    Facebook Twitter Pinterest LinkedIn WhatsApp Reddit Tumblr Email
    ????????????????????????????????????
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಪರಿಶುದ್ಧವಾದ ನಮ್ಮ ಭರತಭೂಮಿಯಲ್ಲಿ ವೇದಗಳ ಆಧಾರದ ಮೇಲೆ ಹಿಂದೂಧರ್ಮ ಕಟ್ಟಲ್ಪಟ್ಟಿದೆ. ಈ ಧರ್ಮದಲ್ಲಿ ಹಲವಾರು ದೇವರು-ದೈವ ಹಾಗೂ ಸನ್ನಿಧಿಯನ್ನು ಗುರುತಿಸುವುದರಿಂದ ಯಾವುದೇ ಬಿಗುವಾದ ಕಟ್ಟುಪಾಡುಗಳಿಲ್ಲ. ಅಲ್ಲದೇ ಧಾರ್ಮಿಕ ವಿಷಯದಲ್ಲಿ ಎಲ್ಲರಿಗೂ ವಿಶೇಷ ಸ್ವಾತಂತ್ರ್ಯ ಕೊಟ್ಟ ಧರ್ಮ ನಮ್ಮದು ಎಂದು ನಿವೃತ್ತ ಉಪನ್ಯಾಸಕ ಪಡುವರಿ ಶೇಷಪ್ಪಯ್ಯ ಹೇಳಿದರು.

    Click Here

    Call us

    Click Here

    ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನದಲ್ಲಿ ಗಣೇಶೋತ್ಸವದ ಪ್ರಯುಕ್ತ ನಡೆದ ಧಾರ್ಮಿಕಸಭೆಯಲ್ಲಿ ಉಪನ್ಯಾಸ ನೀಡಿದರು. ಧರ್ಮದಿಂದ ಮಾನವನಿಗೆ ಸಹಬಾಳ್ವೆ, ನೆಮ್ಮದಿ ಹಾಗೂ ಸಂತೋಷ ದೊರೆಯುತ್ತದೆ. ಇದರಲ್ಲಿ ಭಕ್ತರ ಪಾಲುದಾರಿಕೆಯೂ ಮುಖ್ಯವಾಗಿರುತ್ತದೆ. ಹಾಗೆಯೇ ಹಿಂದೆ ಸಾರ್ವಜನಿಕ ಗಣೇಶೋತ್ಸವಗಳು ಸ್ವಾತಂತ್ರ ಸಂಗ್ರಾಮ, ದೇಶಭಕ್ತಿಯ ನವಚೇತನ ಉದ್ದೀಪನಗೊಳಿಸುವ ಸಲುವಾಗಿ ಪ್ರಾರಂಭಿಸಲಾಯಿತು ಎಂಬ ಕುರಿತು ವಿವರಿಸಿದರು.

    ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುಧಾಕರ ದೇವಾಡಿಗ ಅಧ್ಯಕ್ಷತೆವಹಿಸಿದ್ದರು. ಈ ಸಂದರ್ಭ ಶ್ರೀ ಸೇನೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಕೆ. ಸೀತಾರಾಮ ಅಡಿಗ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು. ಉತ್ಸವದ ಪ್ರಯುಕ್ತ ಏರ್ಪಡಿಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

    ಲಾವಣ್ಯದ ವ್ಯವಸ್ಥಾಪಕ ಬಿ. ಗಣೇಶ ಕಾರಂತ್, ಹಿರಿಯ ರಂಗಕರ್ಮಿ ಬಿ. ಮಾಧವ ರಾವ್, ರಂಗ ನಿರ್ದೇಶಕ ಗಿರೀಶ್ ಬೈಂದೂರು ಉಪಸ್ಥಿತರಿದ್ದರು. ಸಮಿತಿಯ ಮಾಜಿ ಕಾರ್ಯದರ್ಶಿ ದಯಾನಂದ ಪಡುವರಿ ನಿರೂಪಿಸಿ, ಜೊತೆ ಕಾರ್ಯದರ್ಶಿ ನಾಗರಾಜ ಪಿ. ಯಡ್ತರೆ ಸಹಕರಿಸಿದರು. ಕಾರ್ಯದರ್ಶಿ ಚಂದ್ರ ಪೂಜಾರಿ ವಂದಿಸಿದರು. ನಂತರ ಸ್ಥಳೀಯ ರಿದಂ ನೃತ್ಯಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ

    07/07/2026

    ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ

    06/07/2026

    ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ

    06/07/2026
    Leave A Reply Cancel Reply

    five × two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪ್ರ ಕನ್ನಡ ಕೇವಲ ಮಾತನಾಡುವ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ ಮತ್ತು ಬದುಕಿನ ಪ್ರತಿಬಿಂಬ: ಜಯಪ್ರಕಾಶ್ ಹೆಗ್ಡೆ
    • ಮರಳಿ ಸಾಲಿಗ್ರಾಮ ಯಕ್ಷ ರಂಗದಂಗಳಕ್ಕೆ ಸಮಾರಂಭದಲ್ಲಿ ಕೋಟ ಶಿವಾನಂದ ಅವರಿಗೆ ಸನ್ಮಾನ
    • ಗಾಳಿಯಿಂದ ಹಾನಿಗೊಂಡ ಮನೆಗಳಿಗೆ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ ಭೇಟಿ
    • ಜೆಸಿಐ ಶಿರೂರು ಘಟಕಕ್ಕೆ ಜೆಎಸಿ ಗೋಲ್ಡನ್ ಪ್ರೆಸಿಡೆಂಟ್ ಪ್ರಶಸ್ತಿ
    • ಕೋಟ ಸಹಕಾರಿ ವ್ಯವಸಾಯಕ ಸಂಘದ ಸಂಯೋಜನೆಯಲ್ಲಿ ಪಂಚವರ್ಣದ ಹಸಿರು ಹೆಜ್ಜೆ ಆಯೋಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.