Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ರಂಗಭೂಮಿ, ಕಿರುತೆರೆಯಲ್ಲಿ ಉದಯಿಸುತ್ತಿರುವ ಸೂರ್ಯ. ಮೂಡುಬಗೆಯ ಯುವ ಪ್ರತಿಭೆ
    ಯುವಜನ

    ರಂಗಭೂಮಿ, ಕಿರುತೆರೆಯಲ್ಲಿ ಉದಯಿಸುತ್ತಿರುವ ಸೂರ್ಯ. ಮೂಡುಬಗೆಯ ಯುವ ಪ್ರತಿಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕರುಣಾಕರ ಬಳ್ಕೂರು | ಕುಂದಾಪ್ರ ಡಾಟ್ ಕಾಂ ಲೇಖನ
    ಬಣ್ಣ ಹಚ್ಚಿ ರಂಗದಲ್ಲಿ ಕಾಣಿಸಿಕೊಂಡರೆ ಅಜ್ಜಿಯೇ ಬಂದು ಮಾತನಾಡಿದಂತೆ ಭಾಸವಾಗುತ್ತದೆ. ನೆರೆಗೆ ಕಟ್ಟಿದ ಮುಖ, ಕೆಂಪು ಸೀರೆ, ಗೂನು ಬೆನ್ನು, ವಟ ವಟ ಮಾತುಗಳು. ಹೀಗೆ ಇವರೊಬ್ಬರೇ ಆ ಪಾತ್ರಕ್ಕೆ ಜೀವತುಂಬಬಲ್ಲರೆಂದು ಸಲಿಸಾಗಿ ಅನ್ನಿಸುವಷ್ಟು ಪಾತ್ರದೊಂದಿಗೆ ಬೆರೆತು ಕಲೆಯಲ್ಲೊಂದು ಜೀವ ತುಂಬಿ ರಂಗಭೂಮಿ ಹಾಗೂ ಕಿರುತೆರೆಯಲ್ಲಿ ಮಿಂಚುತ್ತಿದ್ದಾರೆ ಗ್ರಾಮೀಣ ಪ್ರದೇಶದ ಅಪ್ಪಟ್ಟ ಯುವ ಪ್ರತಿಭೆ ಸೂರ್ಯ ಎಂ.

    Click Here

    Call us

    Click Here

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದ ಮೂಡುಬಗೆ ಸೂರ್ಯ ಅವರ ಹುಟ್ಟೂರು. ತಂದೆ ಶೀನ ಮಡಿವಾಳ ಮತ್ತು ರುದ್ರು ಮಡಿವಾಳ್ತಿ ದಂಪತಿಗಳ ಮೂವರು ಮಕ್ಕಳಲ್ಲಿ ಈತ ಕಿರಿಯವ. ಪ್ರಾಥಮಿಕ ಶಿಕ್ಷಣ ಸಂದರ್ಭದಲ್ಲಿಯೇ ಅಭಿಯನದ ಬಗ್ಗೆ ಆಸಕ್ತಿ ಮೂಡಿಸಿಕೊಂಡವನು. ಬೇಲೂರು ಐತಾಳ್ ಸರ್ ಅವರ ಗುರು ಪ್ರೋತ್ಸಾಹ ಇನ್ನಷ್ಟು ಸಾಧನೆಗೆ ಪ್ರೇರಣೆಯಾಯಿತು. 3 ವರ್ಷಗಳ ಕಾಲ ನೀನಾಸಮ್ ತಿರುಗಾಟ ಮತ್ತು ಜನಮನದಾಟದೊಂದಿಗೆ ತಿರುಗಾಟ ಮಾಡಿದ್ದಾರೆ. ನಾಟಕ ಕ್ಷೇತ್ರದಲ್ಲಿ ಮಿಂಚಲು ಸ್ಪೂರ್ತಿಯ ಸೆಲೆಯಾದವರು ಪ್ಲೋರಿನಾ ನೂರ್ಹಾನ್. ಕುಂದಾಪ್ರ ಡಾಟ್ ಕಾಂ ಲೇಖನ.

    ಹೀಗೆ ಅಭಿನಯ, ಹಾಡು, ನಾಟಕಗಳಲ್ಲಿ ಹೀಗೆ ಸಿಕ್ಕ ಸಿಕ್ಕ ಅವಕಾಶಗಳನ್ನು ಉಪಯೋಗಿಸಿಕೊಂಡು ತನ್ನ ಅಂತರಂಗದ ಪ್ರತಿಭೆಗೆ ನೀರೆರೆದು, ಇಂದು ಉತ್ತಮ ಕಲಾವಿದನಾಗಿ ಮೆಚ್ಚುಗೆ ಗಳಿಸುತ್ತಿದ್ದಾರೆ.

    ನೀನಾಸಮ್‌ನಲ್ಲಿ ರಂಗ ತರಬೇತಿಯನ್ನು ಪಡೆಯುವಾಗಲೇ ಆಷಾಡದ ಒಂದು ದಿನ, ಮಿಡ್ ಸಮ್ಮರ್ ನೈಟ್ ಡ್ರೀಮ್, ಹ್ಯಾಮ್ಲೆಟ್, ನೀರಿನ ತಾಣ, ತಾಳಿಕಟ್ಟೋಕ್ಕೂಲೀನೇ, ಓಥೆಲೋ, ಶೂದ್ರತಪಸ್ವಿ, ಊರುಕೇರಿ ನಾಟಕಗಳಲ್ಲಿ ಅಭಿನಯಿಸಿ ಮೆಚ್ಚುಗೆಯನ್ನುಗಳಿಸಿದ್ದಾನೆ.

    ಪಾಂಡುರಂಗ ವಿಠಲ ಧಾರವಾಹಿಯಲ್ಲಿ ಪಾಂಡುರಂಗ, ಪಾರ್ವತಿ ಪರಮೇಶ್ವರ ಧಾರವಾಹಿಯಲ್ಲಿ ಸಿಗಡಿ ಶೀನನಾಗಿ ಕಾಣಿಸಿಕೊಂಡಿದ್ದಾರೆ. ’ಟೊರ ಟೊರ’ ಸಿನಿಮಾದಲ್ಲಿ ಅಭಿನಯಿಸಿ ಇದೀಗ ’ನೂರೊಂದು ನೆನಪು’ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಕಲಾವಿದನು ನಟನ ಕ್ಷೇತ್ರದಲ್ಲಿ ಬೆಳವಣಿಗೆ ಆಗಬೇಕಾದರೆ ಸಮಯ ಪ್ರಜ್ಞೆ ಮತ್ತು ತನ್ನನ್ನು ತೊಡಗಿಸಿಕೊಳ್ಳುವಿಕೆ ಅವಶ್ಯ ಅನ್ನುತ್ತಾರೆ.

    Click here

    Click here

    Click here

    Call us

    Call us

    ಧಾರವಾಹಿಗಳಲ್ಲಿ ಕುಂದಗನ್ನಡಕ್ಕೆ ಸ್ವಲ್ಪಮಟ್ಟದ ಬೇಡಿಕೆಯಿದೆ. ಕರಾವಳಿಯ ಕಲಾವಿದರು ರಾಜ್ಯಮಟ್ಟದ ಧಾರವಾಹಿಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳುಲು ಸಾಧ್ಯವಾಗುತ್ತಿಲ್ಲ ಕಲಾವಿದರಿಗೆ ಅವಕಾಶಗಳು ಕಡಿಮೆ ಮತ್ತು ಶೂಟಿಂಗ್ ಬೆಂಗಳೂರುನಂತಹ ನಗರಗಳಲ್ಲಿ ಮಾತ್ರ ನಡೆಯುತ್ತದೆ. ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಮೊಟಕುಗೊಳಿಸುತ್ತಾರೆ. ಹಾಗೆ ಆಗಬಾರದು ಅವಕಾಶಗಳನ್ನು ಉಪಯೋಗಿಸಿಕೊಂಡು ಬೆಳಯಬೇಕು. ರಂಗಭೂಮಿಯ ಕಲಾವಿದರು ಇಂದು ಸಿನಿಮಾ ಧಾರವಾಹಿ ಕ್ಷೇತ್ರಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ ಕಾರಣ ಆರ್ಥಿಕವಾಗಿ ಮತ್ತು ಬೆಳವಣಿಗೆ ಆಗಲು ಅವಕಾಶಗಳು ತುಂಬ ಇದೆ. ರಂಗಭೂಮಿಯ ಕಲಾವಿದ ಸಿನಿಮಾ ಕ್ಷೇತ್ರಕ್ಕೂ ಬಂದರೂ ಮಾನಸಿಕವಾಗಿ ಅವರು ರಂಗಭೂಮಿಯಲ್ಲಿ ಇರುತ್ತಾರೆ ಎನ್ನುವುದು ಸೂರ್ಯ ಎಂ ಅವರ ಮನದಾಳದ ಮಾತು. ಕುಂದಾಪ್ರ ಡಾಟ್ ಕಾಂ ಲೇಖನ

    ನೇಸರನು ಜಗತ್ತನ್ನು ಬೆಳಗುವಂತೆ ಗ್ರಾಮೀಣ ಪ್ರತಿಭೆಯಾಗಿರುವ ಸೂರ್ಯ ಎಂ ನಾಟಕ, ಧಾರವಾಹಿ ಮತ್ತು ಸಿನಿಮಾ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಿಲಿ ಮಾದರಿಯಾಗಲಿ ಎಂದು ಹಾರೈಸೋಣ. / ಕುಂದಾಪ್ರ ಡಾಟ್ ಕಾಂ ಲೇಖನ/

    news-surya4 soorya-moodubage-drama1

    Like this:

    Like Loading...

    Related

    Artist Moodubage Soorya M Theater
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d