Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅನಾರೋಗ್ಯದಲ್ಲಿ ಅಪರೂಪದ ಶ್ವಾನಪ್ರೇಮಿ ನೇತ್ರಾವತಿಯಮ್ಮ. ಬೇಕಿದೆ ಸಹೃಯಿಗಳ ನೆರವು
    ಬೆಳಕಾಗೋಣ ಬನ್ನಿ

    ಅನಾರೋಗ್ಯದಲ್ಲಿ ಅಪರೂಪದ ಶ್ವಾನಪ್ರೇಮಿ ನೇತ್ರಾವತಿಯಮ್ಮ. ಬೇಕಿದೆ ಸಹೃಯಿಗಳ ನೆರವು

    Updated:28/09/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕುಂದಾಪುರ: ತನ್ನ ಮನೆಯಲ್ಲಿ ಪ್ರತಿನಿತ್ಯ 40ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುತ್ತಾ, ಕಳೆದೊಂದು ದಶಕಗಳಿಂದ ಹಸಿದ ನಾಯಿಗಳ ಹೊಟ್ಟೆ ತುಂಬಿಸುತ್ತಿದ್ದ ಗಂಗೊಳ್ಳಿ ಮೂಲದ ನೇತ್ರಾವತಿಯಮ್ಮ ಈಗ ಕ್ಯಾನ್ಸ್‌ರ್ ರೋಗಕ್ಕೆ ತುತ್ತಾಗಿದ್ದು ಕಿಮೋಥೇರಪಿ ಚಿಕಿತ್ಸೆ ಪಡೆಯುತ್ತಿದ್ದರೂ, ಹಸಿದ ನಾಯಿಗಳಿಗೆ ಅನ್ನಹಾಕುವ ಕಾಯಕ ನಿಲ್ಲಿಸದೇ ತನ್ನ ಶ್ವಾನಪ್ರೇಮ ಮೆರೆಯುತ್ತಿದ್ದಾರೆ.

    Click Here

    Call us

    Click Here

    ನಾಯಿಗಳ ಯೋಗಕ್ಷೇಮ, ಆರೈಕೆಗೆ ನಿಂತ ನೇತ್ರಾವತಿಯಮ್ಮ ಅನಾರೋಗ್ಯಕ್ಕೆ ತುತ್ತಾಗಿದ್ದರೂ, ತನ್ನ ಮನೆಯಲ್ಲಿ ನಾಯಿಗಳಿಗೆ ಊಟ ಹಾಕುವುದನ್ನು ನಿಲ್ಲಿಸಿಲ್ಲ. ಮಂಗಳೂರಿನಲ್ಲಿ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದರೂ, ಬೆಂಗಳೂರಿನ ತನ್ನ ಮನೆಯಲ್ಲಿ ಒಬ್ಬ ನಂಬಿಕಸ್ಥನನ್ನು ನೇಮಿಸಿಕೊಂಡು ನಾಯಿಗಳ ಹೊಟ್ಟೆ ತುಂಬಿಸುತ್ತಿದ್ದಾರೆ. ಕುಂದಾಪ್ರ ಡಾಟ್ ಕಾಂ.

    ನೇತ್ರಾವತಿಯಮ್ಮ ಕುಂದಾಪುರ ತಾಲೂಕಿನ ಗಂಗೊಳ್ಳಿಯವರು. ಹೊಟ್ಟೆ ಪಾಡಿಗಾಗಿ ಬೆಂಗಳೂರು ಸೇರಿದವರು. ಅಚಾನಾಕ್ಕಾಗಿ ನಡೆದ ಒಂದು ಘಟನೆ ಇವರಿಗೆ ಶ್ವಾನದ ಮೇಲೆ ಮಮಕಾರ ಮೂಡುವಂತಾಯಿತು. ಅಲ್ಲಿಂದಿಚೆಗೆ ಬೆಂಗಳೂರು ಜೆಪಿ ನಗರದ ಬೀದಿ ನಾಯಿಗಳಿಗೆ ನೇತ್ರಾವತಿಯಮ್ಮ ಹೊಟ್ಟೆ ತುಂಬ ಉಣಬಡಿಸುತ್ತಿದ್ದರು. ಕುಂದಾಪ್ರ ಡಾಟ್ ಕಾಂ ವರದಿ.

    ನಾಯಿ ಆರೈಕೆಯಲ್ಲಿ ನೆಮ್ಮದಿ ದಿನ ಕಳೆಯುತ್ತಿದ್ದ ನೇತ್ರಾವತಿಯಮ್ಮನಿಗೆ ಆರೋಗ್ಯ ಕೈಕೊಟ್ಟಿತು. ಕ್ಯಾನ್ಸರ್ ಎಂಬ ಮಾರಿಗೆ ತುತ್ತಾದರು. ಕಳೆದ ಒಂದು ವರ್ಷದಿಂದ ಕ್ಯಾನ್ಸರಿಗೆ ಚಿಕಿತ್ಸೆ ಪಡೆಯುತ್ತಿದ್ದು, ಗುಣಮುಖರಾಗುವ ಜೊತೆ ಕ್ಯಾನ್ಸರ್ ಪೀಡಿತರಿಗೆ ಕ್ಯಾನ್ಸರ್ ಗುಣಪಡಿಸಲಾಗದ ರೋಗವಲ್ಲ ಧೈರ್ಯದಿಂದ ಎದುರಿಸಿ ಎಂಬ ಧೈರ್ಯ ಹೇಳುತ್ತಿರುವ ಗಟ್ಟಿಗಿತ್ತಿಯೂ ಹೌದು.

    ನೇತ್ರಾವತಿಯಮ್ಮ ಇತ್ತ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುತ್ತಿದ್ದು ಮತ್ತೊಂದು ಕಡೆ ನಾಯಿಗಳಿಗೆ ಆಹಾರ ಪೂರೈಕೆ ಭಾರ ಹೊತ್ತಿದ್ದಾರೆ. ಮಾನವೀಯ ನೆಲೆಯಲ್ಲಿ ನೇತ್ರಾವತಿಯಮ್ಮ ಹಾಗೂ ಅವರ ನಾಯಿಗಳ ನೆರವಿಗೆ ಬರಬೇಕಿದೆ. ಅಲ್ಲಿ ನೇತ್ರಾವತಿಯಮ್ಮ ಇಲ್ಲದೆ ನಾಯಿಗಳು ಕಂಗಾಲಾಗಿವೆ. ನೇತ್ರಾವತಿಯಮ್ಮ ಅವರಿಗೆ ಸಹೃದಯಿಗಳ ನೆರವಿನ ಹಸ್ತ ಬೇಕಿದೆ/ಕುಂದಾಪ್ರ ಡಾಟ್ ಕಾಂ ವರದಿ/

    Click here

    Click here

    Click here

    Call us

    Call us

    [quote font_size=”16″ bgcolor=”#ffffff” bcolor=”#1e73be” arrow=”yes”]ನೇತ್ರಾವತಿಯಮ್ಮನ ಬ್ಯಾಂಕ್ ಖಾತೆ
    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಜೆಪಿ ನಗರ, ಬೆಂಗಳೂರು
    SBI A/c No: 10427738096
    IFSC code: SRIN0007117

    Call Natravathiyamma:  9916851506[/quote]

    Like this:

    Like Loading...

    Related

    Dog lover Need Help Netravathi amma
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d