Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಹುತಾತ್ಮ ಯೋಧರಿಗೆ ಮೊಂಬತ್ತಿ ಬೆಳಗಿ ನಮನ
    ಊರ್ಮನೆ ಸಮಾಚಾರ

    ಬೈಂದೂರು: ಹುತಾತ್ಮ ಯೋಧರಿಗೆ ಮೊಂಬತ್ತಿ ಬೆಳಗಿ ನಮನ

    Updated:26/09/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು: ಭಾರತ ದೇಶ ಎಂದಿಗೂ ಶಾಂತಿ ಬಯಸುತ್ತದೆ. ಆದರೆ ಪಾಕಿಸ್ತಾನದ ಭಯೋತ್ಪಾದರು ದೇಶ ಶಾಂತಿ ಕದಡುವ ಕೆಲಸಕ್ಕೆ ಮುಂದಾಗಿದ್ದಾರೆ. ಸೈನಿಕರ ನಿದ್ರೆಯಲ್ಲಿದ್ದಾಗ ಅವರ ಮೇಲೆ ದಾಳಿ ನಡೆಸಿ 18 ವೀರ ಸೈನಿಕರ ಸಾವಿಗೆ ಕಾರಣರಾದ ಕೃತ್ಯ ಖಂಡನೀಯವಾದುದು ಎಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಬಿ.ಎಂ ಸುಕುಮಾರ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಬೈಂದೂರು ಬಿಜೆಪಿ ಯುವಮೋರ್ಚಾ ವತಿಯಿಂದ ಇಲ್ಲಿನ ಬೈಪಾಸ್ ಬಳಿ ಆಯೋಜಿಸಲಾಗಿದ್ದ ‘ಯೋಧರಿಗೆ ನಮನ’ ಕಾರ್ಯಕ್ರಮದಲ್ಲಿ ಹುತಾತ್ಮ ಯೋಧನಿಗೆ ಪುಷ್ಪಾರ್ಚನೆಗೈದು, ಮೊಂಬತ್ತಿ ಬೆಳಗಿ ಮಾತನಾಡಿದರು.

    ಬೈಂದೂರು ಬಿಜೆಪಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಮಾತನಾಡಿ ನಮ್ಮ ದೇಶದ ಬುದ್ಧಿಜೀವಿಗಳಿಗೆ ದೇಶದ ಗಡಿಕಾಯ್ದು ದೇಶಕ್ಕಾಗಿಯೇ ವೀರ ಮರಣವನ್ನಪ್ಪುವ ಸೈನಿಕರಿಗಿಂತ ದೇಶದೊಳಗಿದ್ದುಕೊಂಡು ಐಕ್ಯತೆ ಹಾಗೂ ಸಾಮರಸ್ಯಕ್ಕೆ ಭಂಗ ತರುವವರ ಮೇಲೆಗೆ ಅನುಕಂಪ ಜಾಸ್ತಿಯಾಗುತ್ತಿದೆ. ಇದು ಖಂಡನೀಯವಾದುದು. ದೇಶದ ಒಗ್ಗಟ್ಟನ್ನು ಒಡೆಯುವ ಹುನ್ನಾರವನ್ನು ನಾವೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಿದೆ ಎಂದರು.

    ಬೈಂದೂರು ಬಿಜೆಪಿ ಮಾಜಿ ಅಧ್ಯಕ್ಷ ಬಿ.ಎಸ್. ಸುರೇಶ್ ಶೆಟ್ಟಿ ಮಾತನಾಡಿ, ದೇಶದ ರಕ್ಷಣೆಗಾಗಿ ಸದಾ ಸಿದ್ಧರಿರುವ ಸೈನಿಕರ ಮೇಲೆ ಮಲಗಿದ್ದಾಗ ದಾಳಿ ನಡೆಸಿದ್ದು ಪಾಕಿಸ್ತಾನದ ಹೇಡಿತನವನ್ನು ಜಗಜ್ಜಾಹಿರುಗೊಳಿಸಿದೆ. ಜಗತ್ತಿನ ಎಲ್ಲಾ ರಾಷ್ಟ್ರಗಳು ಪಾಕಿಸ್ತಾನದ ಈ ಹಿನಾಯ ಕೃತ್ಯವನ್ನು ಖಂಡಿಸಿವೆ ಎಂದರು.

    ಜಿ.ಪಂ ಸದಸ್ಯ ಬಾಬು ಶೆಟ್ಟಿ, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ರಾಘವೇಂದ್ರ ಮೊಗವೀರ, ಚಂದ್ರಯ್ಯ ಆಚಾರ್, ವಿಕ್ರಮ್ ಪೂಜಾರಿ, ಸುಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಬೈಂದೂರು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ ಉಪ್ಪುಂದ ಸ್ವಾಗತಿಸಿ ಪ್ರಸ್ತಾವನೆಗೈದು, ನಮಗಾಗಿ ಪ್ರಾಣತ್ಯಾಗ ಮಾಡಿ ವೀರಯೋಧರನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಎಲ್ಲವನ್ನೂ ತೊರೆದು ದೇಶ ಸೇವೆಯಲ್ಲಿ ತೊಡಗಿಕೊಳ್ಳುವ ಸೈನಿಕರ ಬೆಂಬಲಕ್ಕೆ ನಿಲ್ಲವು ಮೂಲಕ ಅವರ ನೈತಿಕ ಸ್ಥೈರ್ಯವನ್ನು ಹೆಚ್ಚಿಸುವ ಕೆಲಸಕ್ಕೆ ಮುಂದಾಗೋಣ. ಅವರ ತ್ಯಾಗ ಬಲಿದಾನಗಳನ್ನು ಸ್ಮರಿಸೋಣ ಎಂದರು. ಬೈಂದೂರು ಬ್ಲಾಕ್ ಬಿಜೆಪಿ ಕಾರ್ಯದರ್ಶಿ ದೀಪಕ್‌ಕುಮಾರ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ೧೫೦ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು/ಕುಂದಾಪ್ರ ಡಾಟ್ ಕಾಂ ಸುದ್ದಿ/

    byndoor-bjp-yuva-morcha-yodharige-namana-7byndoor-bjp-yuva-morcha-yodharige-namana-12byndoor-bjp-yuva-morcha-yodharige-namana-1 byndoor-bjp-yuva-morcha-yodharige-namana-2 byndoor-bjp-yuva-morcha-yodharige-namana-3 byndoor-bjp-yuva-morcha-yodharige-namana-4 byndoor-bjp-yuva-morcha-yodharige-namana-5byndoor-bjp-yuva-morcha-yodharige-namana-6 byndoor-bjp-yuva-morcha-yodharige-namana-7 byndoor-bjp-yuva-morcha-yodharige-namana-8 byndoor-bjp-yuva-morcha-yodharige-namana-9 byndoor-bjp-yuva-morcha-yodharige-namana-10byndoor-bjp-yuva-morcha-yodharige-namana-11 byndoor-bjp-yuva-morcha-yodharige-namana-12 byndoor-bjp-yuva-morcha-yodharige-namana-13

    BJP BJP Yuva morcha Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

    20/05/2026

    ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    twelve + sixteen =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.