Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರ: ಉದ್ಯೋಗ ಮಾರ್ಗದರ್ಶನ ಹಾಗೂ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮ
    ಕ್ಯಾಂಪಸ್ ಕಾರ್ನರ್

    ಕೋಟೇಶ್ವರ: ಉದ್ಯೋಗ ಮಾರ್ಗದರ್ಶನ ಹಾಗೂ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಹೆಚ್ಚೆಚ್ಚು ಅವಿಷ್ಕಾರಗಳಿಂದ ಕೊಡಿರುವುದರಿಂದ ಗ್ರಾಮೀಣ ಪ್ರದೇಶ ವಿದ್ಯಾರ್ಥಿಗಳು ಸಾರ್ವಜನಿಕ ಹುದ್ದೆಗಳಿಗೆ ಸ್ಪರ್ಧಿಸಿ ಹುದ್ದೆಗಿಟಿಸಿಕೊಳ್ಳುವ ಸಲುವಾಗಿ ಉದ್ಯೋಗದ ಬಗ್ಗೆ ಕೆಲವೂಂದು ಮಾಹಿತಿಗಳನ್ನು ತಿಳಿದುಕೊಂಡು ಕಾಲೇಜಿನಲ್ಲಿ ನಡೆಯುವ ಉದ್ಯೋಗ ಮಾರ್ಗದರ್ಶನ ಶಿಬಿರಗಳ ಭಾಗವಹಿಸಿ ಸಂಪೂರ್ಣ ಪ್ರಯೋಜವನ್ನು ಪಡೆದುಕೊಂಡಾಗ ಮಾತ್ರ ವಿದ್ಯಾರ್ಥಿಗಳು ಸಮಾಜದಲ್ಲಿ ಯಶ್ವಸಿಯಾಗಲು ಸಾಧ್ಯ ಎಂದು ಜೀವ ವಿಮಾ ನಿಗಮದ ಅಧಿಕಾರಿ ಶಂಕರ ಐತಾಳ್ ಹೇಳಿದರು.

    Click Here

    Call us

    Click Here

    ಅವರು ಕೋಟೇಶ್ವರ ಶಾರದಾ ಕಲ್ಯಾಣ ಮಂಟಪದಲ್ಲಿ ನಡೆದ ಮಂಗಳೂರು ವಿಶ್ವ ವಿಧ್ಯಾನಿಲಯ, ವಿಶ್ವ ವಿದ್ಯಾನಿಲಯ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರ, ಹಾಗೂ ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರಕಾರ ಪ್ರಥರ್ಮ ದರ್ಜೇ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉದ್ಯೋಗ ಮಾರ್ಗದರ್ಶನ ಹಾಗೂ ಸಾಹಿತ್ಯ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ನಿತ್ಯಾನಂದ ವಿ. ಗಾಂವ್ಕರ್ ಸಭೆಯ ಅಧ್ಯಕ್ಷತೆ ವಹಿಸಿದರು. ಉಜಿರೆ ಎಸ್.ಡಿ.ಎಮ್. ಕಾಲೇಜಿ ಇಂಗ್ಲಿಷ್ ಪಿ,ಜಿ. ವಿಭಾಗ ಪ್ರೊ.ಮಾಧವ ಭಟ್, ಮತ್ತು ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಉದ್ಯೋಗಾಧಿಕಾರಿ ಎಸ್.ಡಿ.ಬಸವರಾಜು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ವೃತ್ತಿ ಮಾರ್ಗದರ್ಶನ ಮತ್ತು ಸ್ಥಾನೀಕರಣ ಘಟಕ ಸಂಚಾಲಕ ಎ. ಸುಬ್ರಹ್ಮಣ್ಯ , ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಜೆ.ಎಸ್. ಉಷಾದೇವಿ ಉಪಸ್ಥಿತರಿದರು, ಸನತ್ ಕುಮಾರ ಸ್ವಾಗತಿಸಿ, ರವಿಗೌಡ ಕಾರ್ಯಕ್ರಮ ನಿರೂಪಿಸಿ,ಕಿರಣ್ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ

    20/05/2026

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    20/05/2026
    Leave A Reply Cancel Reply

    19 − 1 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.