Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೀರ ಸೈನಿಕರ ಕಲ್ಯಾಣ ನಿಧಿಗೆ ದಿನದ 1ರೂ. ನೀಡಲು ಇದು ಸಕಾಲವಲ್ಲವೇ?
    Recent post

    ವೀರ ಸೈನಿಕರ ಕಲ್ಯಾಣ ನಿಧಿಗೆ ದಿನದ 1ರೂ. ನೀಡಲು ಇದು ಸಕಾಲವಲ್ಲವೇ?

    Updated:01/10/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಹೆಚ್. ಜಿ. ಬೈಂದೂರು. | ಕುಂದಾಪ್ರ ಡಾಟ್ ಕಾಂ
    ದೇಶಕ್ಕೆ ಮಗ್ಗುಲ ಮುಳ್ಳಾಗಿದ್ದ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿರುವ ನಮ್ಮ ವೀರ ಯೋಧರ ಧೈರ್ಯ, ಶೌರ್ಯ ಶ್ಲಾಘನಾರ್ಹ. ಇದು ಕೇವಲ ಪಾಕಿಸ್ತಾನದ ನೆಲದಲ್ಲಿ ನಿಂತು ಉಗ್ರರೊಂದಿಗೆ ನಡೆಸಿದ ಹೋರಾಟವಲ್ಲ. ಬದಲಿಗೆ ಭಾರತ ದೇಶದ ಶಾಂತಿಭಂಗಕ್ಕೆ ಕ್ಷಣ ಕ್ಷಣವೂ ಹವಣಿಸುತ್ತಿರುವ ಉಗ್ರರು ಹಾಗೂ ವಿರೋಧಿ ರಾಷ್ಟ್ರಗಳಿಗೆ ನೀಡಿದ ಎಚ್ಚರಿಕೆಯ ಸಂದೇಶ. ದೇಶದ ಪ್ರಧಾನಿ ಈ ಐತಿಹಾಸಿಕ ನಿರ್ಣಯವನ್ನು ಕೈಗೊಂಡು ನಮ್ಮ ಸೈನಿಕರು ಹಾಗೂ ದೇಶವಾಸಿಗಳಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ.

    Click Here

    Call us

    Click Here

    ಭಾರತೀಯರಾದ ನಾವು ಹರ್ಪೋದ್ಘಾರದಲ್ಲಿ ಮುಳುಗಿದರಷ್ಟೇ ಸಾಕೆ? ವರ್ಷವಿಡಿ ನಮಗಾಗಿ ಪ್ರಾಣ ಒತ್ತೆ ಇಟ್ಟು ಹೋರಾಡುವ ನಮ್ಮ ಹೆಮ್ಮೆಯ ಸೈನಿಕರ ರಕ್ಷಣೆಗೆ ಅಗತ್ಯ ಸೌಕರ್ಯಗಳು ದೊರೆಯುವಂತೆ ನೋಡಿಕೊಳ್ಳುವುದೂ ಕೂಡ ಭಾರತೀಯ ಪ್ರಜೆಯಾಗಿ ನಮ್ಮ ಕರ್ತವ್ಯವಲ್ಲವೇ? ಹೌದು ಇದೇ ಸಕಾಲ. ನಮಗಾಗಿ ಪ್ರಾಣದ ಹಂಗು ತೊರೆದು ಹೋರಾಡುವ ಸೈನಿಕರ ನೆರವಿಗಾಗಿ ಕೇಂದ್ರ ರಕ್ಷಣಾ ಇಲಾಖೆ ಆರಂಭಿಸಿರುವ ’ಆರ್ಮಿ ವೆಲ್ಫೇರ್ ಫಂಡ್’ಗೆ ಒಂದಿಷ್ಟು ಹಣ ಸಂದಾಯ ಮಾಡೋಣವೆ? ಕುಂದಾಪ್ರ ಡಾಟ್ ಕಾಂ.

    [quote font_size=”15″ bgcolor=”#ffffff” bcolor=”#263f00″ arrow=”yes”]ಕನಿಷ್ಠ ಒಂದು ರೂಪಾಯಿಂದ ಸಾಧ್ಯವಿರುವಷ್ಟು ಹಣವನ್ನು ನಮ್ಮ ಸೈನಿಕರಿಗಾಗಿ ತೆಗೆದಿರಿಸೋಣ.
    SYNDICATE BANK
    A/C NAME: ARMY WELFARE FUND BATTLE CASUALTIES
    A/C NO: 90552010165915
    IFSC CODE: SYNB0009055
    SOUTH EXTENSION BRANCH,
    NEW DELHI.[/quote]

    ಅಂದಹಾಗೆ ದೆಹಲಿ ಸಿಂಡಿಕೇಟ್ ಬ್ಯಾಂಕಿನಲ್ಲಿರು ಈ ಖಾತೆಯನ್ನು ಅಧಿಕೃತವಾಗಿ ರಕ್ಷಣಾ ಇಲಾಖೆಯೇ ಸೈನಿಕರ ಕಲ್ಯಾಣ ನಿಧಿಗಾಗಿ ತೆರೆದಿದೆ. ಆ ಬಗ್ಗೆ ಸಂಶಯ ಬೇಡ. ಕುಂದಾಪ್ರ ಡಾಟ್ ಕಾಂ.

    Below is the reference link for authenticity of Bank account 

    Click here

    Click here

    Click here

    Call us

    Call us

    zeenews.india.com/news/india/reality-check-of-viral-whatsapp-message-about-army-welfare-fund-heres-how-even-a-common-man-can-help-indias-war-heroes_1931815.html

    Like this:

    Like Loading...

    Related

    Indian soldiers welfare fund
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d