Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯುಸ್ಕೋರ್ಡ್ ಕೋಚಿಂಗ್ ಕ್ಲಾಸಸ್: ಯಶಸ್ವೀ 11ನೇ ವರ್ಷಕ್ಕೆ ಪದಾರ್ಪಣೆ
    ಕಾಯ್ದಿರಿಸಿದ ಲೇಖನ

    ಯುಸ್ಕೋರ್ಡ್ ಕೋಚಿಂಗ್ ಕ್ಲಾಸಸ್: ಯಶಸ್ವೀ 11ನೇ ವರ್ಷಕ್ಕೆ ಪದಾರ್ಪಣೆ

    Updated:22/04/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಗುಣಮಟ್ಟದ ಶಿಕ್ಷಣದ ಮೂಲಕ ಕಳೆದ ಹತ್ತು ವರ್ಷಗಳಿಂದ ಬೈಂದೂರಿನ ಯಡ್ತರೆಯಲ್ಲಿ ಸದ್ದಿಲ್ಲದೇ ಹೆಸರು ಮಾಡಿರುವ ಸಂಸ್ಥೆ ಯುಸ್ಕೋರ್ಡ್ ಕೋಚಿಂಗ್ ಕ್ಲಾಸಸ್. ಎಸ್.ಎಸ್.ಎಲ್.ಸಿ, ಪಿಯುಸಿ ಹಾಗೂ ಡಿಗ್ರಿ ವಿದ್ಯಾರ್ಥಿಗಳಿಗೆ ಗಣಿತ, ಲೆಕ್ಕಶಾಸ್ತ್ರದ ವಿಷಯಗಳಿಗಾಗಿಯೇ ತಗರತಿಗಳನ್ನು ಆರಂಭಿಸಿ ನೂರಾರು ವಿದ್ಯಾರ್ಥಿಗಳ ಆಶಾಕಿರಣವಾಗಿ ನಿಂತಿದೆ.

    Click Here

    Call us

    Click Here

    ದುಡ್ಡು ಮಾಡುವ ದಂದೆಗಿಳಿದು ಶಿಕ್ಷಣವನ್ನು ವ್ಯಾಪಾರಿಕರಣಗೊಳ್ಳುತ್ತಿರುವ ಇಂದಿನ ದಿನಮಾನಗಳಲ್ಲಿ, ಖಾಸಗಿ ತರಬೇತಿಗಳನ್ನು ನಡೆಸುತ್ತಿರುವುದನ್ನು ಎಲ್ಲಿಯೂ ಪ್ರಚರ ಪಡಿಸದೇ ಕೇವಲ ತನ್ನ ಹವ್ಯಾಸಕ್ಕಾಗಿ ಎಂ.ಕಾಂ ಪದವೀಧರರಾಗಿರುವ ನಾಗರಾಜ ಪಿ. ಯಡ್ತರೆ  ಆರಂಭಿಸಿದ ಈ ಸಂಸ್ಥೆ ಇಂದಿಗೂ ವಿದ್ಯಾರ್ಥಿಗಳ ಬಾಳು ಬೆಳಗಿತ್ತಿದೆ. ಅತಿ ಕಡಿಮೆ ಶುಲ್ಕದಲ್ಲಿ, ನಿಯಮಿತವಾದ ವಿದ್ಯಾರ್ಥಿಗಳಿಗಷ್ಟೇ ತರಗತಿಗಳನ್ನು ನಡೆಸುತ್ತಾ, ಅದೆಷ್ಟೋ ವಿದ್ಯಾರ್ಥಿಗಳಿಗೆ ದಾರಿದೀಪವಾಗಿ ನಿಂತಿದ್ದಾರೆ. ಎಷ್ಟೋ ಬಾರಿ ಬಡ ವಿದ್ಯಾರ್ಥಿಗಳಿಗೆ ಇಲ್ಲಿ ಪ್ರವೇಶಾತಿ ಶುಲ್ಕವೆಂಬುದು ಶೂನ್ಯವಾದದ್ದು ಇದೆ. ತರಗತಿಯೂ ಅಷ್ಟೇ ಶಿಸ್ತಿನಿಂದ, ವಿದ್ಯಾರ್ಥಿಗಳಿಗೂ ಅರ್ಥವಾಗುವಂತೆ ನಡೆಸಿಕೊಂಡು ಬರುತ್ತಿದ್ದಾರೆ ಎಂಬುದು ಇಲ್ಲ ಕಲಿತ ಎಲ್ಲಾ ವಿದ್ಯಾರ್ಥಿಗಳೂ ಅಭಿಪ್ರಾಯ ಪಡುತ್ತಾರೆ. ಪ್ರತಿ ವರ್ಷ ಅತ್ಯಧಿಕ ಅಂಕಗಳಿಸಿದವರಿಗೆ, ಎಲ್ಲಾ ತರಗತಿಯಲ್ಲಿ ಹಾಜರಾದವರಿಗೆ ಬಹುಮಾನಗಳನ್ನು ನೀಡುವ ಪರಿಪಾಠ ಮೊದಲಿನಿಂದಲೂ ಬೆಳೆದು ಬಂದಿದೆ. ಇತ್ತಿಚಿನ ವರ್ಷಗಳಲ್ಲಿ ನೂರಾರು ಪ್ರವೇಶಾತಿಗಳು ಬರುತ್ತಿದ್ದರೂ, ಸದ್ಯ ಪಿಯುಸಿ ಕಾಮರ್ಸ್ ವಿಭಾಗದ ನಿಗದಿತ ಸಂಖ್ಯೆಯ ವಿದ್ಯಾರ್ಥಿಗಳಿಗಷ್ಟೇ ತರಗತಿ ನಡೆಸುತ್ತಿದ್ದಾರೆ.

    ಓದು ಎಂಬುದು ಉದ್ಯೋಗಕ್ಕಾಗಿ ಮಾತ್ರವಲ್ಲ. ಜ್ಞಾನ ಸಂಪಾದನೆಯೂ ಅಷ್ಟೇ ಮುಖ್ಯ ಎಂಬುದನ್ನು ಗಣಿತ, ಲೆಕ್ಕಶಾಸ್ತ್ರದ ಅಧ್ಯಯನಕ್ಕಾಗಿ ಬರುವ ವಿದ್ಯಾರ್ಥಿಗಳಿಗೆ ಅರುವುವಲ್ಲಿ ಕಳೆದ ಹತ್ತು ವರ್ಷಗಳಲ್ಲಿ ನಾಗರಾಜ ಪಿ. ಯಡ್ತರೆಯವರು ಯಶಸ್ವಿಯಾಗಿದ್ದಾರೆ ಮಾತ್ರವಲ್ಲ ಅವರು ತಮಗೆ ಲೆಕ್ಕಶಾಸ್ತ್ರವನ್ನಷ್ಟೇ ಕಲಿಸುವ ಗುರುವಾಗಿ ಉಳಿಯದೇ ಹಲವಾರು ವಿದ್ಯಾರ್ಥಿಗಳಿಗೆ ಬದುಕಿನ ದಾರಿ ತೋರಿದ ಯಶಸ್ವೀ ಗುರುವಾಗಿಯೂ ಜನಮಾನಸದಲ್ಲಿ ಮಾದರಿಯಾಗಿ ಉಳಿಯುತ್ತಾರೆ.

    Like this:

    Like Loading...

    Related

    Yescord Club byndoor
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಯಸ್ಕೋರ್ಡ್ ಕೋಚಿಂಗ್ ಕ್ಲಾಸಸ್ ಯಡ್ತರೆ – Excellency in Accountancy

    07/07/2016

    ಶಿರೂರು ಜಿಪಂ ಕ್ಷೇತ್ರ: ಕಣದಲ್ಲಿ ಯುವ ನಾಯಕ ಸುರೇಶ್ ಬಟವಾಡಿ

    16/02/2016

    ಗುರುಕುಲ ಪಿಯು ಕಾಲೇಜಿನಲ್ಲಿ ಸಿಇಟಿ ರೆಗ್ಯುಲರ್ ತರಗತಿ

    15/03/2015

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳ ಸಾಧನೆ
    • ಇಎಸ್ಐ ಮತ್ತು ಇಪಿಎಫ್ ಸೌಲಭ್ಯದಿಂದ ಉದ್ಯೋಗಳಿಗೆ ಭವಿಷ್ಯದಲ್ಲಿ ಆರ್ಥಿಕ ಭದ್ರತೆ: ಪ್ರತೀಕ್ ಬಾಯಲ್
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d