Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಂದರ ಕಣ್ಣಿನ ಹುಡುಗಿ. ಕುಂದಾಪುರ ಸೀಮೆಯ ಬೆಡಗಿ!
    ಮಹಿಳಾಮಣಿ

    ಸುಂದರ ಕಣ್ಣಿನ ಹುಡುಗಿ. ಕುಂದಾಪುರ ಸೀಮೆಯ ಬೆಡಗಿ!

    Updated:27/07/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಸುನಿಲ್ ಬೈಂದೂರು | ಕುಂದಾಪ್ರ ಡಾಟ್ ಕಾಂ ವಿಶೇಷ
    ಕುಂದಾಪುರ: ಬೆಂಗಳೂರಿನಲ್ಲಿ ಜರುಗಿದ ಸೌತ್ ಇಂಡಿಯಾ ಕ್ವೀನ್ – 2015 ಸ್ಪರ್ಧೆಯಲ್ಲಿ ಕುಂದಾಪುರದ ಗುಜ್ಜಾಡಿಯ ಬೆಡಗಿ ಸೀಮಾ ಬುತೆಲ್ಲೊ ‘ಸೌತ್ ಇಂಡಿಯಾ ಕ್ವೀನ್ ಮಿಸ್ ಬ್ಯೂಟಿಪುಲ್ ಐಸ್’ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿ ಮಿಂಚಿರುವುದಲ್ಲದೇ ಸೌತ್ ಇಂಡಿಯಾ ಕ್ವೀನ್ ಹಾಗೂ ಮಿಸ್ ಕರ್ನಾಟಕ ದ ಮೊದಲ ರನ್ನರ್ ಆಗಿ ಕೂಡ ಹೊರಹೊಮ್ಮಿದ್ದಾರೆ.

    Click Here

    Call us

    Click Here

    ಕುಂದಾಪುರದ ಗುಜ್ಜಾಡಿಯ ವಿ.ವಿ. ಬುತೆಲ್ಲೊ ಹಾಗೂ ಸಿಲೈನ್ ಬುತೆಲ್ಲೊ ದಂಪತಿಗಳ ಮಗಳಾದ ಸೀಮಾ ಸದ್ಯ ಬೆಂಗಳೂರಿನ ಪ್ರಸಿದ್ಧ ಕಂಪೆನಿಯೊಂದರಲ್ಲಿ ಪ್ರೊಡೆಕ್ಷನ್ ಮ್ಯಾನೆಜರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಗಂಗೊಳ್ಳಿಯಲ್ಲಿ ಪಿಯುಸಿವರೆಗಿನ ಶಿಕ್ಷಣವನ್ನು ಪಡೆದ ಸೀಮಾ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬಿಎ ಪದವಿಯ ಪೂರೈಸಿ ಮೈಸೂರು ಮುಕ್ತ ವಿ.ವಿಯಿಂದ ಸ್ನಾತಕೋತ್ತರ ಪದವಿಯನ್ನು ಎಂ.ಬಿ.ಎ.ನೊಂದಿಗೆ ಪೂರೈಸಿದ್ದಾರೆ. ಬಹುಮುಖ ಪ್ರತಿಭೆಯಾದ ಸೀಮಾ 1997ರಲ್ಲಿ ನಡೆದ ಕಲೋತ್ಸವದಲ್ಲಿ ಯುವ ಪ್ರತಿಭೆಯಾಗಿ ಗುರುತಿಸಿಕೊಂಡಿದದರು. 2006 ಅವಧಿಯಲ್ಲಿ ಸ್ಮೈಲ್ ಟಿವಿಯಲ್ಲಿ ನಿರೂಪಕಿಯಾಗಿ ಕಾರ್ಯನಿರ್ವಹಿಸಿದ್ದಲ್ಲದೇ, ವಿನೋದ್ ಗಂಗೊಳ್ಳಿ ನಿರ್ದೇಶನದ ಕೊಂಕಣಿ ಕಿರುಚಿತ್ರ ‘ಡ್ರೀಮ್ ಗರ್ಲ್’ನಲ್ಲಿಯೂ ನಟಿಸಿದ್ದರು. ಇಷ್ಟೇ ಅಲ್ಲದೇ ವಿವಿಧ ಸಂಘ ಸಂಸ್ಥೆಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಕುಂದಾಪ್ರ ಡಾಟ್ ಕಾಂ ವಿಶೇಷ.

    ಗ್ಲಾಮರ್ ಲೋಕದ ನಂಟು ಈವರೆಗೆ ಇದ್ದಿರಲಿಲ್ಲ. ಮೊದಲ ಬಾರಿಗೆ ಇಲ್ಲಿ ಸ್ವರ್ಧಿಸಿದ್ದೇನೆ. ವಿಜಯಿಯಾಗಿರುವುದು ಖುಷಿ ತಂದಿದೆ ಎಂದು ಕುಂದಾಪ್ರ ಡಾಟ್ ಕಾಂ ನೊಂದಿಗೆ ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.

    ಬೆಂಗಳೂರಿನ ಸ್ಯಾಂಕಿ ಇವೆಟ್ಸ್, ರೋಹಿಣಿ ಫ್ಯಾಶನ್ಸ್ ಗ್ಯಾಲರಿ ಹಾಗೂ ನಿಮ್ಸ್ ಪ್ರೊಡೆಕ್ಷನ್ಸ್ ಜಂಟಿಯಾಗಿ ಆಯೋಜಿಸಿದ್ದ ಸೌಂದರ್ಯ ಸ್ವರ್ಧೆಯು ವಿವಿಧ ಹಂತಗಳಲ್ಲಿ ನಡೆದಿತ್ತು. ಜನವರಿ 18ರಂದು ಬೆಂಗಳೂರಿನ ಬ್ರಿಗೇಡ್ ರಾಯಲ್ ನಲ್ಲಿ ನಡೆದ ಅಂತಿಮ ಸುತ್ತಿನ ಆಡಿಷನ್ ನಲ್ಲಿ ಕರ್ನಾಟಕ, ಕೇರಳ, ತೆಲಂಗಾಣ, ಸೀಮಾಂದ್ರ ಹಾಗೂ ತಮಿಳುನಾಡು ರಾಜ್ಯಗಳ ಒಟ್ಟು 25 ಸ್ವರ್ಧಿಗಳು ಭಾಗವಹಿಸಿದ್ದರು. ಫೆ.5ಕ್ಕೆ ಅಂತಿಮ ಸುತ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಬಿಡುಗಡೆಗೊಳಿಸಲಾಯಿತು. ಆಯ್ಕೆಗೊಂಡವರಿಗೆ ಈ ಅವಧಿಯಲ್ಲಿ ತರಬೇತಿ, ಸೌಂದರ್ಯ ಸಲಹಾ ಶಿಬಿರಗಳು ನಡೆದು ಮಾ.14ರಂದು ಬೆಂಗಳೂರಿನ ಚೌಂಡಯ್ಯ ಹಾಲ್ ನಲ್ಲಿ ನಡೆದ ಸಮಾರಂಭದಲ್ಲಿ ರ್ಯಾಂಪ್ ವಾಕ್ ಮಾಡುವುದರೊಂದಿಗೆ ಗೆದ್ದವರ ಮುಡಿಗೆ ಕಿರೀಟವೇರಿಸಲಾಗಿತ್ತು. ಸೌಂದರ್ಯ ಸ್ವರ್ಧೆಯಲ್ಲಿ ಕೇವಲ ಹೊರಗಿನ ಸೌಂದರ್ಯಕ್ಕಷ್ಟೇ ಮಾನ್ಯತೆ ನೀಡದೇ, ಸ್ವರ್ಧಿಗಳ ಪ್ರತಿಭೆಯನ್ನೂ ಗುರುತಿಸಿ ಆಯ್ಕೆಮಾಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ/ಕುಂದಾಪ್ರ ಡಾಟ್ ಕಾಂ ವಿಶೇಷ/

    Click here

    Click here

    Click here

    Call us

    Call us

    Seema Buthello5 Kundapra.com
    Seema Buthello6 Kundapra.comSeema Buthello7 Kundapra.comSeema Buthello3 Kundapra.comSeema Buthello1 Kundapra.com

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಬೆಳ್ಳಿ ಮಹೋತ್ಸವ ಸಂಭ್ರಮದಲ್ಲಿ ಕರ್ನಾಟಕ ಮಹಿಳಾ ಯಕ್ಷಗಾನ ತಂಡ

    07/03/2023

    ಗಡಿ ಭದ್ರತಾ ಪಡೆ ಸೇರಿದ ಬೈಂದೂರು ಏಳಜಿತದ ಕುವರಿ ವಿದ್ಯಾ ಗೌಡ

    31/03/2021

    ವಿಶ್ವ ಆರ್ಥಿಕ ವೇದಿಕೆ ಅಧಿವೇಶನದಲ್ಲಿ ರಾಜ್ಯ ತಂಡದ ಜತೆ ಕಿರಿಮಂಜೇಶ್ವರದ ಅಪರ್ಣಾ

    23/01/2020

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಬಸ್‌ನಲ್ಲಿ ಕುಸಿದು ಬಿದ್ದು ಮಹಿಳೆ ಸಾವು
    • ಕುಂಭಾಶಿ ವಿಶ್ವಕರ್ಮ ಕರಕುಶಲ ಶಿಲ್ಪಕಲಾ ಕೇಂದ್ರಕ್ಕೆ ಉಡುಪಿ ಎಸ್‌ಪಿ ಹರಿರಾಂ ಶಂಕರ್ ಭೇಟಿ
    • ವಿದೇಶಿ ವಿದ್ಯಾರ್ಥಿವೇತನ – ಅರ್ಜಿ ಸಲ್ಲಿಕೆ: ಅವಧಿ ವಿಸ್ತರಣೆ
    • ಅಂತರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ಪ್ರಿಯಾಂಶ್ ಶಂಕರ್‌ಗೆ ಚಿನ್ನದ ಪದಕ
    • ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d